ಮುಖ್ಯ ಶಿಕ್ಷಕರಾದ ರಾಘವೇಂದ್ರ ಅವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಿಂದ ಪ್ರಶಂಸನಾ ಪತ್ರ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಎಸ್. ವಿ ಆಂಗ್ಲ ಮಾದ್ಯಮ ಪೌಢಶಾಲೆಯ ಮುಖ್ಯ ಶಿಕ್ಷಕರಾದ ರಾಘವೇಂದ್ರ ಅವರು ಜೂನ್ 2020ರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡ ವಿಷಯದಲ್ಲಿ ಉತ್ತಮ ಬೋಧನೆಯನ್ನು ನಡೆಸಿ ಕಾಲೇಜಿಗೆ ಶೇ.100 ಫಲಿತಾಂಶವನ್ನು ನೀಡಿದ್ದಾರೆ.

Call us

Click Here

ಅವರ ಸಾಧನೆಯನ್ನು ಗುರುತಿಸಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರೌಢಶಾಲಾ ಸಹ ಶಿಕ್ಷಕ- ಶಿಕ್ಷಕಿಯರಿಗೆ ಪ್ರೇರಣಾ ಕಾರ್ಯಕ್ರಮದಲ್ಲಿ ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಿಂದ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.

Leave a Reply