Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕತಾರ್ ಐಸಿಸಿ ನಿರ್ವಹಣಾ ಸಮಿತಿ ವರ್ಷದ ಮೊದಲ ಸಭೆ
    ದೇಶ-ವಿಶೇಶ

    ಕತಾರ್ ಐಸಿಸಿ ನಿರ್ವಹಣಾ ಸಮಿತಿ ವರ್ಷದ ಮೊದಲ ಸಭೆ

    Updated:20/02/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕತಾರ್: ಭಾರತದ ರಾಯಭಾರಿ, ಘನತೆವೆತ್ತ ಡಾ. ದೀಪಕ್ ಮಿತ್ತಲ್ ಮತ್ತು ಭಾರತೀಯ ರಾಯಭಾರ ಕಚೇರಿಯ ಸಂಯೋಜಕ ಅಧಿಕಾರಿ ಎಸ್. ಝ್ಹೇವಿಯರ್ ಧನರಾಜ್ ಅವರ ನೇತ್ರತ್ವದಲ್ಲಿ ಭಾರತೀಯ ಸಾಂಸ್ಕ್ರತಿಕ ಕೇಂದ್ರ ( ಐಸಿಸಿ) ಕತಾರ್ನ ನೂತನ ನಿರ್ವಹಣಾ ಸಮಿತಿಯ ಮೊದಲ ಪರಿಚಯಾತ್ಮಕ ಸಭೆ ನಡೆಯಿತು.

    Click Here

    Call us

    Click Here

    ಎಲ್ಲಾ ನಿರ್ವಹಣಾ ಸಮಿತಿಯ ಸದಸ್ಯರನ್ನು ಐಸಿಸಿ ಅಧ್ಯಕ್ಷ ಪಿ.ಎನ್. ಬಾಬು ರಾಜನ್ ಪರಿಚಯಿಸಿದರು. ಪ್ರತಿಯೊಬ್ಬ ಸದಸ್ಯರ, ತಮ್ಮ ಹಿನ್ನೆಲೆ, ಪಾತ್ರ ಮತ್ತು ಪ್ರಸ್ತುತ ಐಸಿಸಿ 2021-22ರ ಅವಧಿಯಲ್ಲಿ ನಿಗದಿಪಡಿಸಿದ ಹೊಣೆಗಾರಿಕೆಯನ್ನು ಸಂಕ್ಷಿಪ್ತವಾಗಿ ಪ್ರಸ್ತುತಪಡಿಸಿದರು. ಡಾ.ದೀಪಕ್ ಮಿತ್ತಲ್ ಪರಿಚಯಾತ್ಮಕ ಭಾಷಣ ಮಾಡಿದರು, ಸಮಿತಿಗೆ ಸ್ಪಷ್ಟ ನಿರ್ದೇಶನವನ್ನು ನೀಡಿದರು.

    ಈ ಸಂದರ್ಭದಲ್ಲಿ 15 ಆಗಸ್ಟ್ 2022ರಂದು 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುವತ್ತ ಭಾರತವನ್ನು ಪ್ರತಿನಿಧಿಸಲು ತಂಡವು ಸಂಪೂರ್ಣ ಉತ್ಸುಕವಾಗಿದೆ, ಮುಂದಿನ 75 ವಾರಗಳವರೆಗೆ ವಾರಕ್ಕೊಮ್ಮೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಮಿತಿಯಿಂದ ನಿರ್ಧರಿಸಲಾಯಿತು . ಐಸಿಸಿ ಉಪಾಧ್ಯಕ್ಷ, ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಸಭೆಯಲ್ಲಿ ಭಾಗವಹಿಸಿದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಸ್ಟ್ರೇಲಿಯಾ ಮೆಲ್ಬೋರ್ನ್‌ನಲ್ಲಿ ‘ಕುಂದಾಪ್ರ ರಾಯಲ್ಸ್’ ಕ್ರಿಕೆಟ್ ತಂಡ ಆರಂಭಿಸಿದ ಕುಂದಾಪ್ರ ಕನ್ನಡಿಗರು

    11/09/2023

    ಕುವೈತ್ ಕನ್ನಡ ಕೂಟದ ವಾರ್ಷಿಕ ಕಾರ್ಯಕ್ರಮ: ದಾಸೋತ್ಸವ-2022 ‘ಭಕ್ತಿ ಭಾವ ಸಂಗಮ’

    03/06/2022

    ಕತಾರ್: ಕರ್ನಾಟಕ ಸಂಘದ ಅಧ್ಯಕ್ಷರಾಗಿ ಮಹೇಶ್ ಗೌಡ ಅವಿರೋಧವಾಗಿ ಆಯ್ಕೆ

    11/04/2022

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಆಳ್ವಾಸ್ ಕಾನೂನು ಕಾಲೇಜು: ಎನ್‌ಎಸ್‌ಎಸ್ ಮತ್ತು ರೆಡ್‌ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ
    • ಇಸ್ರೇಲ್‌ನ ಜನತೆಯ ಮನಗೆದ್ದ ಬೆಂಗಳೂರಿನ ಯಕ್ಷದೇಗುಲ ಯಕ್ಷಗಾನ ವೈಭವ
    • ತ್ರಾಸಿ ಬಳಿ ನಿಂತಿದ್ದ ಲಾರಿಯಲ್ಲಿ ಚಾಲಕನ ಮೃತದೇಹ ಪತ್ತೆ
    • ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯ್ದ 21 ಶಾಲೆಗಳ ವಿದ್ಯಾರ್ಥಿಗಳಿಗೆ ಸ್ಕೂಲ್ ಕಿಟ್ ವಿತರಣೆ
    • ಗುಜ್ಜಾಡಿ: ನಾಯಿಗಳಿಗೆ ಹಾಗೂ ಬೆಕ್ಕುಗಳಿಗೆ ಉಚಿತ ರೇಬಿಸ್ ನಿರೋಧಕ ಲಸಿಕಾ ಶಿಬಿರ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d