Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾಮಿ೯ಕರ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ‘ಶಾಸಕರ ಕಚೇರಿ ಚಲೋ’ ಹೋರಾಟ
    ಊರ್ಮನೆ ಸಮಾಚಾರ

    ಕಾಮಿ೯ಕರ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ‘ಶಾಸಕರ ಕಚೇರಿ ಚಲೋ’ ಹೋರಾಟ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಕಾಮಿ೯ಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ರಾಜ್ಯ ಸಮಿತಿಯ ನೇತೃತ್ವದಲ್ಲಿ ಮಾರ್ಚ್ 4ರ ಬಜೆಟ್ ಪೂರ್ವ ನಡೆಯುವ ಕಾಮಿ೯ಕರ ವಿಧಾನ ಸೌಧ ಚಲೋ ಹೋರಾಟದ ಅಂಗವಾಗಿ ಬೈಂದೂರು ತಾಲ್ಲೂಕು ಸಿಐಟಿಯು ನೇತೃತ್ವದಲ್ಲಿ ಕಾಮಿ೯ಕರು ಮೆರವಣಿಗೆಯ ಮೂಲಕ ಬೈಂದೂರು ಶಾಸಕರ ಕಚೇರಿ ಚಲೋ ಹೋರಾಟ ನಡೆಸಿದರು.

    Click Here

    Call us

    Click Here

    ಬೈಂದೂರು ಸಿಐಟಿಯು ಕಚೇರಿಯಿಂದ ಕಾಮಿ೯ಕರ ಪಾದಯಾತ್ರೆಯನ್ನು ಉದ್ಘಾಟಿಸಿದ ಸಿಐಟಿಯು ಉಡುಪಿ ಜಿಲ್ಲಾ ಕಾಯ೯ದಶಿ೯ ಸುರೇಶ್ ಕಲ್ಲಾಗರ್ ಮಾತನಾಡಿ,ಮಾಚ್೯4ರಂದು ಎಲ್ಲಾ ವಿಭಾಗದ ಕಾಮಿ೯ಕರು ‘ಬಜೆಟ್ ಅಧಿವೇಶನ ಚಲೋ’ ನಡೆಸಿ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಪತ್ರಸಲ್ಲಿಸಿ, ಈ ವಷ೯ದ ಬಜೆಟ್ ಅನುದಾನದ ಮೂಲಕ ಹಲವು ಬೇಡಿಕೆಗಳನ್ನು ಈಡೆರಿಸಲು ಒತ್ತಾಯಿಸಲಾಗುತ್ತದೆ ಎಂದು ಹೇಳಿದರು.

    ಬೈಂದೂರು ತಾಲೂಕು ಕೇಂದ್ರಕ್ಕೆ ಮಿನಿ ವಿಧಾನ ಸೌಧ, ಕಾಮಿ೯ಕ ನಿರೀಕ್ಷಕರ ಕಚೇರಿ, ಬೈಂದೂರು ತಾಲೂಕಿನಾದ್ಯಂತ ನದಿಗಳಲ್ಲಿ ಮರಳು ತೆಗೆಯಲು ಪರವಾನಿಗೆ ,ಸರಕಾರದ ಎಲ್ಲಾ 24 ಇಲಾಖೆಗಳನ್ನು ತೆರೆಯಬೇಕು, ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ಮೇಲ್ದಜೆ೯ಗೆ ಏರಿಸುವುದು, ಸ್ಕೀಮ್ ನೌಕರರಾದ ಅಕ್ಷರ ದಾಸೋಹ, ಅಂಗನವಾಡಿ, ಆಶಾ, ಪಂಚಾಯತ್ ನೌಕರರರಿಗೆ ವೇತನ ಹೆಚ್ಚಳ, ಕಟ್ಟಡ ಕಾಮಿ೯ಕರಿಗೆ ಕರೊನಾ ಪರಿಹಾರ, ಮದುವೆ, ಪಿಂಚಣಿ, ಮರಣ ಪರಿಹಾರಕ್ಕೆ ಅಜಿ೯ ಹಾಕುವ ಕಾಲ ಮಿತಿ ರದ್ಧತಿಗೆ, ಮನೆ ಕಟ್ಟಲು ರೂಪಾಯಿ 3 ಲಕ್ಷ ಸಹಾಯಧನ ಕೊಡಬೇಕು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತ್ವರಿತವಾಗಿ ಸಂಪುಣ೯ಗೊಳಿಸಬೇಕು ಇತ್ಯಾದಿ ಸ್ಥಳೀಯ ಬೇಡಿಕೆ ಸಹಿತ ರಾಜ್ಯ ಮಟ್ಟದ 30 ಬೇಡಿಕೆಗಳನ್ನೊಳಗೊಂಡ ಮನವಿ ಪತ್ರವನ್ನು ಶಾಸಕರ ಆಪ್ತ ಸಹಾಯಕ ಮಹಿಮ್ ಶೆಟ್ಟಿಯವರಿಗೆ ಹಸ್ತಾಂತರಿಸಲಾಯಿತು.

    ಈ ಸಂದಭ೯ದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಕಾಮಿ೯ಕ ಮುಖಂಡರಾದ ವೆಂಕಟೇಶ್ ಕೋಣಿ, ರೊನಾಲ್ಡ್ ರಾಜೇಶ್ ಕ್ವಾಡ್ರಸ್, ಗಣೇಶ್ ತೊಂಡೆಮಕ್ಕಿ, ಉದಯ ಗಾಣಿಗ ಮೊಗೇರಿ, ರಾಜೀವ ಪಡುಕೋಣೆ, ವಿಜಯ ಕೊಯಾನಗರ, ಅಮ್ಮಯ್ಯ ಪೂಜಾರಿ ಬಿಜೂರು, ಸಿಂಗಾರಿ ನಾವುಂದ, ಜಯಶ್ರೀ ಪಡುವರಿ, ರಾಮ ಕಂಬದಕೋಣೆ, ಮಂಜು ಪಡವರಿ, ರಾಜು ದೇವಾಡಿಗ ಅರೆಹೊಳೆ, ನಾಗರತ್ನ ನಾಡ ಮೊದಲಾದವರು ಇದ್ದರು,

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    five × 4 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.