ಉಪ್ಪುಂದ ಜೆಸಿಐನಿಂದ ಪತ್ರಕರ್ತ ರಾಮ ಬಿಜೂರುಗೆ ಸನ್ಮಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಜೆಸಿಐ ಉಪ್ಪುಂದ ಸಂಸ್ಥೆಯಿಂದ ಸೆಲ್ಯೂಟ್ ದಿ ಸೈಲೆಂಟ್ ವರ್ಕರ್ ಕಾರ್ಯಕ್ರಮದಡಿಯಲ್ಲಿ ಪತ್ರಕರ್ತ ರಾಮ ಬಿಜೂರು ಅವರನ್ನು ಸನ್ಮಾನಿಸಲಾಯಿತು.

Call us

Click Here

ಈ ಸಂದರ್ಭದಲ್ಲಿ ಉಪ್ಪುಂದ ಜೇಸಿಯ ಅಧ್ಯಕ್ಷರಾದ ಪುರುಷೋತ್ತಮ್ ದೇವಾಡಿಗ, ಉಪಾಧ್ಯಕ್ಷರಾದ ಜಗದೀಶ್ ದೇವಾಡಿಗ, ಸದಸ್ಯರಾದ ಮಂಜುನಾಥ್ ದೇವಾಡಿಗ, ಶ್ರೀ ಗಣೇಶ್ ಗಾಣಿಗ, ಶಿವಾನಂದ ಗಾಣಿಗ, ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ, ರಾಮಕೃಷ್ಣ ಖಾರ್ವಿ, ಜಯಂತಿ ರಾಮ ಬಿಜೂರು ಮೊದಲಾದವರು ಉಪಸ್ಥಿತರಿದ್ದರು.

Leave a Reply