Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮರವಂತೆ ವಿದ್ಯಾರ್ಥಿಗಳ ಪ್ರಬಂಧ ರಾಜ್ಯಮಟ್ಟಕ್ಕೆ ಆಯ್ಕೆ
    ಊರ್ಮನೆ ಸಮಾಚಾರ

    ಮರವಂತೆ ವಿದ್ಯಾರ್ಥಿಗಳ ಪ್ರಬಂಧ ರಾಜ್ಯಮಟ್ಟಕ್ಕೆ ಆಯ್ಕೆ

    Updated:20/03/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ರಾಜ್ಯ ವಿಜ್ಞಾನ ಪರಿಷತ್ ಆಶ್ರಯದಲ್ಲಿ ನಡೆದ ಅಖಿಲ ಕರ್ನಾಟಕ ವಿಜ್ಞಾನ ಸಮಾವೇಶ- 2021 ದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಮರವಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಗ್ರಾಮೀಣ ಕಿರಿಯರ ವಿಭಾಗದಲ್ಲಿ ಮಂಡಿಸಿದ ‘ಸುಸ್ಥಿರ ಜೀವನಕ್ಕೆ ಯೋಗ್ಯ ತಂತ್ರಜ್ಞಾನ’ ಎಂಬ ಪ್ರಬಂಧವು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

    Click Here

    Call us

    Click Here

    ಮುಖ್ಯ ಶಿಕ್ಷಕ ಸತ್ಯನಾ ಕೊಡೇರಿ, ವಿಜ್ಞಾನ ಶಿಕ್ಷಕಿ ಚೈತ್ರಾ ಶೆಟ್ಟಿ, ನಿರ್ಮಲಾ ಪೂಜಾರಿ ಮಾರ್ಗದರ್ಶನದಲ್ಲಿ ಶಿವಾನಿ ಪ್ರಭಾಕರ ಪೂಜಾರಿ ಮತ್ತು ಅಪೇಕ್ಷಾ ಸ್ಥಳೀಯ ಗುಡಿ ಕೈಗಾರಿಕೆಯಲ್ಲಿ ಕರಕುಶಲ ವಸ್ತುಗಳ ತಯಾರಿಕೆ ಕುರಿತು ಕ್ಷೇತ್ರ ಅಧ್ಯಯನ ನಡೆಸಿ ಜಿಲ್ಲಾ ಮಟ್ಟದಲ್ಲಿ ಪ್ರಬಂಧವನ್ನು ಮಂಡಿಸಿದ್ದರು.

    ವಿದ್ಯಾರ್ಥಿಗಳು ಅಧ್ಯಯನಕ್ಕೆ ಕುಂಭಾಶಿ ಗ್ರಾಮದ ಕೊರಗ ಸಮುದಾಯದ ಕುಲಕಸುಬಾದ ಬುಟ್ಟಿ ಹೆಣೆಗೆಯುವುದನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ಕ್ಷೇತ್ರ ಅಧ್ಯಯನದ ವೇಳೆ ಈ ಕುಲಕಸುಬು ಅವನತಿಯತ್ತ ಸಾಗುತ್ತಿರುವುದನ್ನು ಗುರುತಿಸಿದ್ದರು.

    ಬೆತ್ತ, ಬಿದಿರು, ಬಿಳುಲುನಂತಹ ಕಚ್ಚಾ ಸಾಮಗ್ರಿಗಳ ಕೊರತೆ, ಪ್ಲಾಸ್ಟಿಕ್ ಮತ್ತು ರಬ್ಬರ್ ಬುಟ್ಟಿಗಳ ಬಳಕೆ ಹೆಚ್ಚಳ, ಮಾರಾಟ ಸೌಲಭ್ಯ ಮತ್ತು ಸರ್ಕಾರದ ಬೆಂಬಲದ ಕೊರತೆ, ದೊಡ್ಡ ಕೈಗಾರಿಕೆಗಳ ಉತ್ಪನ್ನಗಳ ಪೈಪೋಟಿ, ದುಡಿಮೆಗೆ ತಕ್ಕ ಆದಾಯ ಸಿಗದಿರುವುದು, ಸೂಕ್ತ ಯಂತ್ರೋಪಕರಣಗಳ ಕೊರತೆ, ಕೃಷಿಯಲ್ಲಿ ಸಾಂಪ್ರದಾಯಿಕ ಸಾಮಗ್ರಿಗಳ ಬಳಕೆ ಕುಸಿತ, ಕುಲಕಸುಬಿನಿಂದ ಸಮುದಾಯದ ವಿದ್ಯಾವಂತರು ವಿಮುಖರಾಗಿರುವುದು ಕಾರಣ ಎಂಬ ಅಂಶಗಳನ್ನು ಉಲ್ಲೇಖಿಸಿದ್ದಾರೆ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    four + nineteen =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.