ಕಮಲಶಿಲೆ ದೇವಳಕ್ಕೆ ಯುವ ಉದ್ಯಮಿ ನಿವೇದನ್ ನೆಂಪೆ ಭೇಟಿ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕಮಲಶಿಲೆ: ತಾಲೂಕಿನ ಪ್ರಸಿದ್ದ ಕಮಲಶಿಲೆ ಶ್ರೀ ಬ್ರಾಹ್ಮೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪ್ರಸಿದ್ಧ ಅರೆಕಾ ಟೀ ಸಂಸ್ಥೆಯ ಸಂಸ್ಥಾಪಕ, ಯುವ ಉದ್ಯಮಿ ನಿವೇದನ್ ನೆಂಪೆ ಭೇಟಿ ನೀಡಿ ಶ್ರೀ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.

Click Here

Call us

Click Here

ತಮ್ಮ ಕುಟುಂಬಿಕರೊಂದಿಗೆ ದೇವಳಕ್ಕೆ ಭೇಟಿ ನೀಡಿದ ನಿವೇದನ್ ಅವರನ್ನು ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ಗೌರವಿಸಲಾಯಿತು.

Leave a Reply