ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದೇವಾಡಿಗ ಅಕ್ಷಯ ಕಿರಣ ಸೇವಾ ಪೌಂಡೇಷನ್ನಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ಕುಂದಾಪುರದ ನಾಗರತ್ನ ಅವರ ಮನೆಗೆ ತೆರಳಿ 2,600ರೂ. ವೈದ್ಯಕೀಯ ನೆರವು ನೀಡಲಾಯಿತು.
ಈ ಸಂದರ್ಭದಲ್ಲಿ ಸೇವಾದಾರರಾದ ನಾಗರಾಜ ರಾಯಪ್ಪನ ಮಠ, ದಿನೇಶ್ ದೇವಾಡಿಗ, ಮಹಾಲಿಂಗ ದೇವಾಡಿಗ, ರಾಜ್ ದೇವಾಡಿಗ, ಗಿರೀಶ್ ದೇವಾಡಿಗ, ಪುರುಷೋತ್ತಮದಾಸ್, ಜಗದೀಶ್ ದೇವಾಡಿಗ, ಮದುಕರ ದೇವಾಡಿಗ, ರಾಜಾ ಮಠದ ಬೆಟ್ಟು ಮದಲಾದವರು ಉಪಸ್ಥಿತರಿದ್ದರು.