Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ‘ಕ್ಲಾಸ್‌ರೂಂ ಟು ನ್ಯೂಸ್‌ರೂಮ್’ ವಿಶೇಷ ಕಾರ್ಯಾಗಾರ
    alvas nudisiri

    ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ‘ಕ್ಲಾಸ್‌ರೂಂ ಟು ನ್ಯೂಸ್‌ರೂಮ್’ ವಿಶೇಷ ಕಾರ್ಯಾಗಾರ

    Updated:31/03/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದರೆ: ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ಸ್ನಾತಕೋತ್ತರ ವಿಭಾಗದ ವತಿಯಿಂದ ‘ಕ್ಲಾಸ್‌ರೂಮ್ ಟು ನ್ಯೂಸ್‌ರೂಮ್ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಯಿತು.

    Click Here

    Call us

    Click Here

    ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಹವ್ಯಾಸಿ ಪತ್ರಕರ್ತ ಚೈತನ್ಯ ಕುಡಿನಲ್ಲಿ ಪತ್ರಿಕಾ ಬರವಣಿಗೆ ಹಾಗೂ ಪುಟವಿನ್ಯಾಸದ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಮಾಹಿತಿ ನೀಡಿದರು.

    ವಿದ್ಯಾರ್ಥಿಜೀವನದಲ್ಲಿ ಎಲ್ಲರೀತಿಯ ಕೌಶಲ್ಯಗಳನ್ನು ಬೆಳೆಸಿಕೊಂಡಾಗ ವೃತ್ತಿಜೀವನದಲ್ಲಿ ಸುಲಲಿತವಾಗಿ ಕೆಲಸ ಮಾಡಬಹುದು. ಪತ್ರಿಕೋದ್ಯಮ ತರಗತಿಗಳಿಂದ ವೃತ್ತಿಪರ ಮಾಧ್ಯಮದೆಡೆಗಿನ ಪಯಣದಲ್ಲಿ ಎಲ್ಲ ರೀತಿಯ ಕೌಶಲ್ಯವನ್ನು ಕಲಿತುಕೊಂಡಾಗ ಉತ್ತಮ ಪತ್ರಕರ್ತರಾಗಲು ಸಾಧ್ಯ. ಒಬ್ಬ ಪತ್ರಕರ್ತನಿಗೆ ವಿವಿಧ ವಿಷಯಗಳ ಅನುಭವ ಇರಬೇಕಾಗುತ್ತದೆ ಎಂದು ಅವರು ಸಲಹೆ ನೀಡಿದರು.

    ಸೃಜನಶೀಲ ಹಾಗೂ ಸೃಜನೇತರ ಬರವಣಿಗೆ ಕುರಿತು ಮಾಹಿತಿ ನೀಡಿದ ಅವರು ಏನನ್ನೇ ವರದಿ ಮಾಡುವ ಮೊದಲು ಪೂರ್ವತಯಾರಿ ಮಾಡಿಕೊಳ್ಳಬೇಕು. ಯಾವುದೇ ಘಟನೆ ಸಂಭವಿಸಿದಾಗ ಅದನ್ನು ಯಥಾವತ್ತಾಗಿ ವರದಿ ಮಾಡುವ, ಓದುಗರಿಗೆ ಅದು ತಲುಪುವಂತೆ ಮಾಡುವ ಸಾಮರ್ಥ್ಯ ಒಬ್ಬ ಪತ್ರಕರ್ತನಿಗಿರಬೇಕು ಎಂದು ತಿಳಿಸಿದರು.

    ಪತ್ರಿಕಾ ಪುಟ ವಿನ್ಯಾಸದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಅವರು ಪತ್ರಿಕೆಗಳನ್ನು ವಿನ್ಯಾಸಗೊಳಿಸುವ ಕೌಶಲ್ಯ, ಅಕ್ಷರ ಶೈಲಿ, ಅಕ್ಷರ ವಿನ್ಯಾಸ ಹಾಗೂ ಇನ್ನಿತರ ಟೂಲ್ಸ್ ಬಗ್ಗೆ ಮಾಹಿತಿ ನೀಡಿದರು. ಪುಟ ವಿನ್ಯಾಸದಲ್ಲಿ ಬಳಕೆಯಾಗುವ ತಲೆಬರಹ, ಮಗ್‌ಶಾಟ್, ಪ್ಯಾರಗ್ರಾಫ್, ಪ್ಯಾರಗ್ರಾಫ್‌ಗಾತ್ರ, ಫೋಟೊಗಳ ಬಗ್ಗೆ ಪ್ರಯೋಗಾತ್ಮಕ ಕಲಿಕೆ ಮಾಡಿಸಿದರು.

    Click here

    Click here

    Click here

    Call us

    Call us

    ಕಾರ್ಯಾಗಾರದಲ್ಲಿ ವಿಭಾಗದ ಸಂಯೋಜಕ ಪ್ರಸಾದ್ ಶೆಟ್ಟಿ, ಇತರ ಉಪನ್ಯಾಸಕರು, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಖೋ-ಖೋ ಟೂರ್ನಮೆಂಟ್: ಆಳ್ವಾಸ್ ಅವಳಿ ವಿಭಾಗಗಳಲ್ಲಿ ಸಮಗ್ರ ಚಾಂಪಿಯನ್ಸ್

    13/12/2025

    ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್: ಆಳ್ವಾಸ್ ಮಹಿಳಾ ತಂಡಕ್ಕೆ ಸಮಗ್ರ ಪ್ರಶಸ್ತಿ

    08/12/2025

    ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    06/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.