Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಾಲಕನ ಥಲಸ್ಸಿಮಿಯಾ ಮೇಜರ್ ಚಿಕಿತ್ಸೆಗೆ ಬೇಕಿದೆ ಸಹೃದಯದವರ ನೆರವು
    ಬೆಳಕಾಗೋಣ ಬನ್ನಿ

    ಬಾಲಕನ ಥಲಸ್ಸಿಮಿಯಾ ಮೇಜರ್ ಚಿಕಿತ್ಸೆಗೆ ಬೇಕಿದೆ ಸಹೃದಯದವರ ನೆರವು

    Updated:25/05/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಗೋಳಿಹೋಳೆ ಗ್ರಾಮದ ಮಾವಿನಮನೆ ಮಂಜುನಾಥ ನಾಯ್ಕ್ ಅವರ ಮಗನಾದ 4 ವರ್ಷದ ಸುಶಾಂತ್ ಕಳೆದ ನಾಲ್ಕು ವರ್ಷದಿಂದ ಥಲಸ್ಸಿಮಿಯಾ ಮೇಜರ್ ಎಂಬಂತಹ ಅಪರೂಪದ ಖಾಯಿಲೆಗೆ ತುತ್ತಾಗಿದ್ದಾನೆ. ಇತ್ತಿಚೆಗೆ ತಪಾಸಣೆ ನಡೆಸಿದ ಬೆಂಗಳೂರಿನ ನಾರಾಯಣ ಹೃದಯಾಲದ ವೈದ್ಯರು ಬೋನ್ ಮ್ಯಾರೋ ಟ್ರಾಸ್ಪರೇಂಟ್ ಎನ್ನುವ ಶಸ್ತ್ರಚಿಕಿತ್ಸೆ ಮಾಡಿಸಬೇಕೆಂದು ಹಾಗೂ ಈ ಚಿಕಿತ್ಸೆಯ 30 ಲಕ್ಷ ರೂ. ವೆಚ್ಚವಾಗುವುದಾಗಿಯೂ ತಿಳಿಸಿದ್ದಾರೆ.

    Click Here

    Call us

    Click Here

    ಸುಶಾಂತ್’ನ ತಂದೆ ಮಂಜುನಾಥ ನಾಯ್ಕ್ ಕೂಲಿ ಕೆಲಸ ಮಾಡಿಕೊಂಡಿದ್ದು, ಈಗಾಗಲೇ ಮಗನ ಚಿಕಿತ್ಸೆಗೆ ಕಳೆದ 4 ವರ್ಷಗಳಿಂದ ಲಕ್ಷಾಂತರ ರೂಪಾಯಿ ವ್ಯಯಿಸಿದ್ದಾರೆ. ಈಗ ಇಷ್ಟು ದೊಡ್ಡ ಮಟ್ಟದ ಚಿಕಿತ್ಸೆಗೆ 30 ಲಕ್ಷ ರೂ ಹಣ ಭರಿಸುವಲ್ಲಿ ಅವರು ಅಸಾಯಕರಾಗಿದ್ದು, ಸಹೃದಯಿಗಳ ನೆರವು ಕೋರಿದ್ದಾರೆ.. ಸುಶಾಂತ್ ಅವರಿಗೆ ಸಹಾಯ ಮಾಡಲಿಚ್ಚಿಸುವವರು ಆತನ ತಂದೆಯ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಬಹುದು. ಕೆನರಾ ಬ್ಯಾಂಕ್ ಕೊಲ್ಲೂರು ಶಾಖೆ ಉಳಿತಾಯ ಸಂಖ್ಯೆ: 01102200039683 ಐಎಫ್ಎಸ್ಸಿ ಕೋಡ್ CANRB0010175, googlepay/phonepay/ptm: 9945272627ಲ್ಲಿ ಸಲ್ಲಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9945272627.

    A/c Name: Manjunatha
    A/c No. 01102200039683
    CANRB0010175
    Canara Bank Kollur Branch 

    ಬಾಲಕನ ಚಿಕಿತ್ಸೆಗೆ ನೆರವು ಕೆಳಿದ ತಂದೆ ಮಂಜುನಾಥ ನಾಯ್ಕ್ ಅವರಿಗ ತುರ್ತಾಗಿ ಸ್ಪಂದಿಸಿದ ಉದ್ಯಮಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮ್ಯಾನೆಜಿಂಗ್ ಟ್ರಸ್ಟ್ರೀ ಗೋವಿಂದ ಬಾಬು ಪೂಜಾರಿ ಅವರು ತಕ್ಷಣ 1,50,000 ರೂ ನೆರವು ನೀಡಿದ್ದಾರೆ. ಅದಲ್ಲದೇ ತಮ್ಮ ಸ್ನೇಹಿತರು ಹಾಗೂ ಅಭಿಮಾನಿಗಳ ಬಳಿ ಬಾಲಕನ ಚಿಕಿತ್ಸೆಗೆ ನೆರವು ನೀಡುವಂತೆ ಕೋರಿಕೊಂಡಿದ್ದಾರೆ.

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಿಡ್ನಿ ಹಾಗೂ ಹೃದಯ ವೈಫಲ್ಯದಿಂದ ಬಳಲುತ್ತಿರುವ ಮಹಿಳೆಗೆ ಬೇಕಿದೆ ನೆರವು

    11/09/2021

    ಮುಖ್ಯಮಂತ್ರಿ ಚಿನ್ನದ ಪದಕದೊಂದಿಗೆ ಪಡೆದ ಹಣ ಬಾಲಕಿಯ ಚಿಕಿತ್ಸೆಗೆ ಹಸ್ತಾಂತರ

    24/08/2021

    ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ ಬಾಲಕನ ಚಿಕಿತ್ಸೆಗೆ ಬೇಕಿದೆ ಸಹೃದಯಿಗಳ ನೆರವು

    16/08/2021

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d