Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಾಂಡೇಶ್ವರ ರಕ್ತೇಶ್ವರಿ ದೇವಳದ ವರ್ಧಂತ್ಯುತ್ಸೋವ: ಸಾಧಕರಿಗೆ ಸನ್ಮಾನ
    ಊರ್ಮನೆ ಸಮಾಚಾರ

    ಪಾಂಡೇಶ್ವರ ರಕ್ತೇಶ್ವರಿ ದೇವಳದ ವರ್ಧಂತ್ಯುತ್ಸೋವ: ಸಾಧಕರಿಗೆ ಸನ್ಮಾನ

    Updated:13/04/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ: ಸಾಧನೆ ಎಂಬುವುದು ಪರಿಶ್ರಮದ ಮೂಲಕ ಹೊರಬರುವ ಮೇರು ಶಕ್ತಿ ಅದನ್ನು ಸಮರ್ಪಕವಾಗಿ ಬಳಸಿಕೊಂಡು ಇತರರಿಗೆ ಮಾದರಯಾಗಿ ಬದುಕಬೇಕು ಎಂದು ಪಾಂಡೇಶ್ವರ ರಕ್ತೇಶ್ವರಿ ದೇವಳದ ಧರ್ಮದರ್ಶಿ ಜ್ಯೋತಿಷ್ಯಿ ಕೆ.ವಿ ರಮೇಶ್ ರಾವ್ ಹೇಳಿದರು.

    Click Here

    Call us

    Click Here

    ಅವರು ಪಾಂಡೇಶ್ವರದ ರಕ್ತೇಶ್ವರಿ, ನಾಗಾಧಿಪರಿವಾರ ದೇವಳದ ವರ್ಧಂತ್ಯುತ್ಸೋವದಲ್ಲಿ ಹಮ್ಮಿಕೊಳ್ಳಲಾದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಾಧಕರಿಗೆ ಗೌರವಾರ್ಪಣೆ ನೀಡಿ ಮಾತನಾಡಿದರು.

    ಈ ಸಮಾಜದಲ್ಲಿ ಹಲವು ರೀತಿಯ ಸಾಧಕರಿದ್ದಾರೆ. ಅವರವರ ಭಾವಕ್ಕೆ ಸರಿಯಾಗಿ ವಿವಿಧ ಕ್ಷೇತ್ರಗಳಲ್ಲಿ ಮುಂಚೂಣಿಗೆ ಬರುತ್ತಾರೆ. ಅದು ಇತರರಿಗೆ ಸ್ಪೂತಿದಾಯಕವಾಗಿ ನಿಲ್ಲುವಂತ್ತಿರಬೇಕು. ಅಲ್ಲದೆ ನಾವು ನೀಡುವ ಗೌರವ ಅರ್ಥಪೂರ್ಣವಾಗಿರಬೇಕು ತಮ್ಮ ಜೀವಿತ ಅವಧಿಯಲ್ಲಿ ಮರೆಯಲಾಗದ ದಿನಗಳನ್ನು ನೆನಪಿಸುವಂತೆ ಗೌರವಿಸಬೇಕು ಆಗಮಾತ್ರ ಅಂತಹ ಕಾರ್ಯಕ್ರಮಗಳ ಅರ್ಥಗರ್ಭಿತವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

    ರಕ್ತೇಶ್ವರಿ ವರ್ಧಂತಿ ಸಾಧಕ ಪುರಸ್ಕಾರವನ್ನು ಸಾಮಾಜಿಕ ಸೇವೆಗಾಗಿ ರಕ್ತದಾನಿ ದಿನೇಶ್ ಬಾಂಧವ್ಯ, ಆಟೋ ಚಾಲಕ ಶಂಭು ಪೂಜಾರಿ, ಮೆಸ್ಕಾಂ ಇಲಾಖೆಯ ಮಾಲಿಕ್ ಮುಜಾವರ್, ಪರಿಸರಸ್ನೇಹಿ ಯುವಕ ಮಂಡಲ ಕೋಟ ಪಂಚವರ್ಣ ಯುವಕ ಮಂಡಲ, ಶೌರ್ಯಪ್ರಶಸ್ತಿ ಪುರಸ್ಕ್ರತ ನಮನ ಕುಮಾರಸ್ವಾಮಿ ಇವರುಗಳನ್ನು ಗುರುತಿಸಿ ಗೌರವಿಸಲಾಯಿತು.

    ಮುಖ್ಯ ಅತಿಥಿಗಳಾಗಿ ದೇವಳದ ಧರ್ಮದರ್ಶಿ ಕೆ.ವಿ ರಮೇಶ್ ರಾವ್, ಪತ್ರಕರ್ತ ರವೀಂದ್ರ ಕೋಟ, ರಕ್ತೇಶ್ವರಿ ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ವಿ.ನಾರಾಯಣ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರಕ್ತೇಶ್ವರಿ ಬಳಗದ ಅಭಿಜಿತ್ ಪಾಂಡೇಶ್ವರ ಸ್ವಾಗತಿಸಿ ನಿರೂಪಿಸಿ ವಂದಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.