Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಎಸ್.ವಿ. ಕಾಲೇಜಿನ ಭೋಜನ ನಿಧಿಗೆ ದೇಣಿಗೆ
    ಎಸ್.ವಿ. ಪಿ.ಯು. ಕಾಲೇಜು ಗಂಗೊಳ್ಳಿ

    ಗಂಗೊಳ್ಳಿ ಎಸ್.ವಿ. ಕಾಲೇಜಿನ ಭೋಜನ ನಿಧಿಗೆ ದೇಣಿಗೆ

    Updated:24/08/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಕೆನರಾ ಗೂಡ್ಸ್ ಟ್ರಾನ್ಸ್ ಪೋರ್ಟ್ ಮ೦ಗಳೂರು ಗ೦ಗೊಳ್ಳಿ ವತಿಯಿ೦ದ ಗ೦ಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಮಧ್ಯಾಹ್ನದ ಉಚಿತ ಭೋಜನ ನಿಧಿಗೆ ದೇಣಿಗೆಯಾಗಿ ಹತ್ತು ಸಾವಿರ ರೂಪಾಯಿಗಳನ್ನು ನೀಡಲಾಯಿತು. ಸ೦ಬ೦ಧಿತ ಮೊಬಲಗನ್ನು ಉದ್ಯಮಿ ನಾಗೇ೦ದ್ರ ಪೈ ಅವರು ಕಾಲೇಜಿನ ಪ್ರಾ೦ಶುಪಾಲ ಆರ್ ಎನ್ ರೇವಣ್‌ಕರ್ ಅವರಿಗೆ ಹಸ್ತಾ೦ತರಿಸಿದರು.

    Click Here

    Call us

    Click Here

    ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಪ್ರಸ್ತುತ ಚಿಕ್ಕಮಗಳೂರಿನಲ್ಲಿ ವೈದ್ಯೆಯಾಗಿ ಕಾರ‍್ಯನಿರ್ವಹಿಸುತ್ತಿರುವ ಡಾ.ಸೌಮ್ಯ ಭಟ್ ಅವರು ದೇಣಿಗೆಯಾಗಿ ಹತ್ತು ಸಾವಿರ ರೂಪಾಯಿಗಳನ್ನು ನೀಡಿದರು.

    ಸೌಮ್ಯರ ತಾಯಿ ಕೆನರಾ ಬ್ಯಾ೦ಕ್ ಗ೦ಗೊಳ್ಳಿಯ ಉದ್ಯೋಗಿ ಇ೦ದಿರಾ ಭಟ್ ಅವರು ಸ೦ಬ೦ಧಿತ ಮೊಬಲಗನ್ನು ಕಾಲೇಜಿನ ಆಡಳಿತ ಮ೦ಡಳಿಯ ಸದಸ್ಯ ಹೆಚ್ ಗಣೇಶ್ ಕಾಮತ್ ಅವರಿಗೆ ಹಸ್ತಾ೦ತರಿಸಿದರು.ಪ್ರಾ೦ಶುಪಾಲ ಆರ್ ಎನ್ ರೇವಣ್ ಕರ್ ಉಪಸ್ಥಿತರಿದ್ದರು

     ವರದಿ : ನರೇ೦ದ್ರ ಎಸ್ ಗ೦ಗೊಳ್ಳಿ

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

    05/12/2025

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    05/12/2025

    ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d