Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿ-ಟೌನ್ ಸೊಸೈಟಿ ಸಮೀಕ್ಷೆ: ಭಾರತದ 50 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಡಾ. ಬಾಲಕೃಷ್ಣ ಎಸ್. ಮದ್ದೋಡಿ
    ಉಡುಪಿ ಜಿಲ್ಲೆ

    ಜಿ-ಟೌನ್ ಸೊಸೈಟಿ ಸಮೀಕ್ಷೆ: ಭಾರತದ 50 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಡಾ. ಬಾಲಕೃಷ್ಣ ಎಸ್. ಮದ್ದೋಡಿ

    Updated:25/04/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ನವದೆಹಲಿಯ ಜಿ-ಟೌನ್ ಸೊಸೈಟಿ ನಡೆಸಿದ 2020ರ ಭಾರತದ ಅಗ್ರ 50 ಪ್ರಭಾವಿ ವ್ಯಕ್ತಿಗಳ ಸಮೀಕ್ಷೆಯಲ್ಲಿ ಮಣಿಪಾಲ ಎಂಐಟಿ ಉಪನ್ಯಾಸಕ ಡಾ. ಬಾಲಕೃಷ್ಣ ಎಸ್. ಮದ್ದೋಡಿ ಅವರು ಆಯ್ಕೆಯಾಗಿದ್ದು, ಪರಿಸರ ಸಂರಕ್ಷಣೆ ವಿಭಾಗದಲ್ಲಿ ಡಾ. ಬಾಲಕೃಷ್ಣ ಎಸ್. ಮದ್ದೋಡಿ ಅವರನ್ನು ಆಯ್ಕೆ ಮಾಡಲಾಗಿದ್ದು, ಇತ್ತಿಚಿಗೆ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    Click Here

    Call us

    Click Here

    ಕಳೆದ ಕೆಲವು ವರ್ಷಗಳಲ್ಲಿ ಬಾಲಕೃಷ್ಣ ಮದ್ದೋಡಿ ಅವರು ಕೈಗೊಂಡ ಪರಿಸರ ಸಂರಕ್ಷಣೆ ಬಗೆಗಿನ ಕಾರ್ಯಗಳು, 100 ವರ್ಷಗಳಿಗಿಂತ ಹೆಚ್ಚು ಹಳೆಯದಾದ 5 ಮರಗಳನ್ನು ಮರು ನೆಡುವಿಕೆ, 2000ಕ್ಕಿಂತ ಹೆಚ್ಚಿನ ಸಸಿಗಳನ್ನು ನೆಡುವುದು, 60 ಮರಗಳನ್ನು ಕಡಿಯುವುದನ್ನು ತಡೆಗಟ್ಟುವಲ್ಲಿ ಅವರ ಕೊಡುಗೆಯನ್ನು ಸಮೀಕ್ಷೆ ತೀರ್ಪುಗಾರರು ಪರಿಗಣಿಸಿ ಆಯ್ಕೆಮಾಡಲಾಗಿದೆ. ಹಸಿರು ಅಭಿವೃದ್ಧಿ, ಗ್ರೀನಥಾನ್ ಕಾರ್ಯಕ್ರಮದ ಮೂಲಕ ಕರ್ನಾಟಕದ ಸುಮಾರು 20,000 ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಕಾರ್ಯಕ್ರಮ ಅವರು ಸಂಘಟಿಸಿದ್ದಾರೆ. ವಿಶ್ವ ಜಲ ದಿನ, ವಿಶ್ವ ಪರಿಸರ ದಿನ, ವಿಶ್ವ ಭೂ ದಿನ, ವಿಶ್ವ ಓಝೋನ್ ದಿನವನ್ನು ಆಯೋಜಿಸಿ ಯುವಕರಲ್ಲಿ ಜಾಗೃತಿ ಮೂಡಿಸಿದ್ದಾರೆ. ಇವರ ಈ ಕೆಲಸ ಜಾಗತಿಕ ಪರಿಸರದ ಮೇಲೆ ಉತ್ತಮ ಪ್ರಭಾವ ಬೀರಿದೆ. ಪರಿಸರ, ಜಲ ಸಂರಕ್ಷಣೆ, ತ್ಯಾಜ್ಯ ನಿರ್ವಹಣೆ, ನೀರು ಮತ್ತು ನೈರ್ಮಲ್ಯವನ್ನು ಉಳಿಸಲು 20,000 ಯುವಕರಿಗೆ ತರಬೇತಿ ನೀಡುವಲ್ಲಿ ಅವರ ದೃಷ್ಟಿಕೋನವು ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಯಿತು.

    ಗೋವಾದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಬಾಲಿವುಡ್ ನಟಿ ಪ್ರಾಚಿ ದೇಸಾಯಿ ಪ್ರಶಸ್ತಿ ನೀಡಿ ಗೌರವಿಸಿದರು. ಬೈಂದೂರು ಮಯ್ಯಾಡಿಯವರಾದ ಬಾಲಕೃಷ್ಣ ಮದ್ದೋಡಿಯವರು ಶ್ರೀನಿವಾಸ ರಾಮಕೃಷ್ಣ ಮದ್ದೋಡಿ ಮತ್ತು ಲೀಲಾವತಿ ಮದ್ದೋಡಿ ಅವರ ಪುತ್ರರಾಗಿದ್ದು, ಪ್ರಸ್ತುತ ಉಡುಪಿಯಲ್ಲಿ ನೆಲೆಸಿದ್ದಾರೆ. ಉತ್ತಮ ಸಂಘಟಕ, ವಾಗ್ಮಿ, ಸಮಾಜ ಸೇವಕ, ಸಂಪನ್ಮೂಲ ವ್ಯಕ್ತಿಯಾಗಿ ಸಾಮಾಜಿಕ ಹಾಗೂ ಶೈಕ್ಷಣಿಕ ರಂಗದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    14 − eight =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.