Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋವಿಡ್ ಅವಧಿಯಲ್ಲಿ ಆನ್‌ಲೈನ್ ಡೆಲಿವರಿ ಸೇವೆಗೆ ಅವಕಾಶ ನೀಡಿದ ಸರಕಾರ ಸ್ಥಳೀಯ ವ್ಯಾಪಾರಿಗಳ ಗಾಯದ ಮೇಲೆ ಬರೆ ಎಳೆದಿದೆ: ಮೊಬೈಲ್ ರಿಟೈಲರ್ಸ್ ಅಸೋಸಿಯೆಶನ್
    ಊರ್ಮನೆ ಸಮಾಚಾರ

    ಕೋವಿಡ್ ಅವಧಿಯಲ್ಲಿ ಆನ್‌ಲೈನ್ ಡೆಲಿವರಿ ಸೇವೆಗೆ ಅವಕಾಶ ನೀಡಿದ ಸರಕಾರ ಸ್ಥಳೀಯ ವ್ಯಾಪಾರಿಗಳ ಗಾಯದ ಮೇಲೆ ಬರೆ ಎಳೆದಿದೆ: ಮೊಬೈಲ್ ರಿಟೈಲರ್ಸ್ ಅಸೋಸಿಯೆಶನ್

    Updated:27/04/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸ್ಥಳೀಯ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿರುವ ಸರಕಾರವು ವಿದೇಶಿ ಆನ್‌ಲೈನ್ ಕಂಪನಿಗಳಿಗೆ ನೀಡಿರುವ ಆನ್‌ಲೈನ್ ಡೆಲಿವರಿ ಸೇವೆಯನ್ನು ಕೂಡ ನಿಲ್ಲಿಸಬೇಕೆಂದು ಆಲ್ ಇಂಡಿಯಾ ಮೊಬೈಲ್ ರಿಟೈಲರ್ಸ್ ಅಸೋಸಿಯೆಶನ್ ಉಡುಪಿ ಘಟಕ ಸರಕಾರಕ್ಕೆ ಮನವಿ ಮಾಡಿದೆ.

    Click Here

    Call us

    Click Here

    ಕರೋನಾ ಎರಡನೇ ಅಲೆ ತೀವ್ರವಾಗಿ ಹರಡಿದ್ದು ಸರಕಾರವೂ ಜನರ ಒಳಿತಿಗಾಗಿ ಕೈಗೊಂಡ ಲಾಕ್‌ಡೌನ್ ನಿಯವನ್ನುಸ್ಥಳೀಯ ವ್ಯಾಪಾರಿಗಳು ಸಂಪೂರ್ಣವಾಗಿ ಬೆಂಬಲಿಸುತ್ತಿದ್ದಾರೆ. ಆದರೆ ಸರಕಾರ ನೊಂದ ಸ್ಥಳೀಯ ವ್ಯಾಪಾರಿಗಳಿಗೆ ಬೆಂಬಲ ಕೊಡದೆ ವಿದೇಶಿ ಆನ್‌ಲೈನ್ ಕಂಪನಿಗಳಿಗೆ ಸಹಕಾರ ಕೊಟ್ಟು ಸ್ಥಳಿಯ ವ್ಯಾಪಾರಿಗಳಿಗೆ ಗಾಯದ ಮೇಲೆ ಬರೆ ಎಳೆಯುತ್ತಿದೆ.

    ಸರಕಾರ ವ್ಯಾಪಾರವನ್ನು ಬಂದ್ ಮಾಡಲು ಸುತ್ತೋಲೆ ಹೊರಡಿಸಿದಾಕ್ಷಣ ಚಾಚೂ ತಪ್ಪದೆ ಪಾಲಿಸುವ ವ್ಯಾಪಾರಿಗೊಂದು ನೀತಿ, ಆನ್‌ಲೈನ್ ಕಂಪನಿಗಳಾದ ಅಮೆಜಾನ್ ಪ್ಲಿಪ್‌ಕಾರ್ಟ್‌ಗಳಿಗೊಂದು ನೀತಿ .  ಫೇಸ್ ಮಾಸ್ಕ್ ಹ್ಯಾಂಡ್ ಗ್ಲೋಸ್, ಸ್ಯಾನಿಟೈಝೇರ್ ಯಾವುದೇ ಮುಂಜಾಗ್ರತೆಯನ್ನು ವಹಿಸದೆ ಆನ್‌ಲೈಕಂಪನಿಗಳಿಗೆ ತಮ್ಮ ವ್ಯವಹಾರವನ್ನುನಡೆಸುತ್ತಿದ್ದಾರೆ. ಆನ್‌ಲೈನ್ ಕಂಪನಿಗಳಿಗೆ ಮನೆಮನೆಗೆ ಪಾರ್ಸೆಲ್ಗಳುಬರುತ್ತದೆ ಆದರೆ ಇದರಿಂದ ಕೊರೋನಾ ಹರಡುದಿಲ್ಲವೇ? ಸ್ಥಳೀಯ ವ್ಯಾಪಾರಿಗಳು ವ್ಯಾಪಾರ ಮಾಡಿದರೆ ಅಂಗಡಿಗಳನ್ನು ತೆರೆದರೆ ಮಾತ್ರ ಕೊರೊನ ಹರಡುವುದೇ ಎಂದು ಮೊಬೈಲ್ ರಿಟೈಲರ್ಸ್ ಅಸೋಸಿಯೆಶನ್ ಪ್ರಶ್ನಿಸಿದೆ.

    ಜನರ ಒಳಿತಿಗಾಗಿ ಲಾಕ್‌ಡೌನ್ ಎಂದು ಮಾಡಿದರೆ ದಯವಿಟ್ಟುಎಲ್ಲರಿಗೂ ಒಂದೇ ನ್ಯಾಯ ಕೊಟ್ಟು ವಿದೇಶಿ ಆನ್ ವಿದೇಶಿ ಆನ್‌ಲೈನ್ ಕಂಪನಿಗಳಿಗೆ ನಿಷೇಧ ತನ್ನಿ. ಜನರಿಗೆ ಕೊರೋನಾ ಹರಡುವುದನ್ನು ನಿಲ್ಲಿಸಿ. ಇದಕ್ಕೆ ನಮ್ಮ ಸಣ್ಣಮೊಬೈಲ್ ವ್ಯಾಪಾರಿಗಳ ಸಂಪೂರ್ಣ ಬೆಂಬಲವಿದೆ. ಆದರೆ ಇಂದು ಕರ್ನಾಟಕ ಸರಕಾರ ಕೇವಲ ಕಂಪನಿಗಳಿಗೆ ಕಂಪನಿಗಳಿಗೆ ಮಾತ್ರ ಎಲ್ಲಾ ರೀತಿಯ ಸರಕುಗಳನ್ನುಸರಬರಾಜು ಮಾಡಲು ಅವಕಾಶ ಕೊಟ್ಟು ವಿದೇಶಿ ಅನ್ ಕಂಪನಿಗಳಿಗೆ ಕಂಪನಿಗಳಿಗೆ ಪರೋಕ್ಷ ಬೆಂಬಲ ನೀಡಿದಂತಾಗಿದೆ

    ಸ್ಥಳೀಯ ಮೊಬೈಲ್ ವ್ಯವಹಾರಗಳ ಮೇಲೆ ಎಲ್ಲಾ ಮೊಬೈಲ್ ವಿತರಕರು, ಸಣ್ಣ ಮೊಬೈಲ್ ವ್ಯಾಪಾರಿಗಳು, ಮಾರಾಟ ಅಧಿಕಾರಿಗಳು, ಮಾರಾಟ ಪ್ರವರ್ತಕರು ಮತ್ತು ಅವರ ಕುಟುಂಬಗಳು ಹೆಚ್ಚುಅವಲಂಬಿತರಾಗಿದ್ದಾರೆ. ಸಣ್ಣ ಮೊಬೈಲ್ ವ್ಯಾಪಾರಿಗಳು ಕಳೆದ ಬಾರಿ ಆದಂತಹ ಲಾಕ್ಡೌನ್ನಿಂದ ಇನ್ನೂ ಚೇತರಿಸಿಕೊಂಡಿಲ್ಲ ಈಗಾಗಲೇ ಎರಡನೇ ಮಹಾಮಾರಿ ಅಲೆ ತುಂಬಾ ದೊಡ್ಡದಾಗಿ ನಮ್ಮಸಣ್ಣ ಮೊಬೈಲ್ ವ್ಯಾಪಾರಿಗಳ ಜೀವದ ಜೊತೆ ಆಟ ಆಡುತ್ತಿದೆ.

    Click here

    Click here

    Click here

    Click Here

    Call us

    Call us

    ನಮ್ಮ ಸಣ್ಣ ಮೊಬೈಲ್ ವ್ಯಾಪಾರಿಗಳ ಸಮಸ್ಯೆಗಳನ್ನು ಇಮೇಲ್ ಮತ್ತು ಟ್ವೀಟ್ ಮುಖಾಂತರ ಈಗಾಗಲೇ ಸರ್ಕಾರಕ್ಕೆ ಮನವರಿಕೆ ಮಾಡಲಾಗಿದೆ ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರಾಜ್ಯದ ಹಿತದೃಷ್ಟಿಗಾಗಿ ತಕ್ಷಣ ವಿದೇಶಿ ಆನ್‌ಲೈನ್ ಕಂಪನಿಗಳಿಗೆ ವ್ಯಾಪಾರವನ್ನು ಕರ್ನಾಟಕ ರಾಜ್ಯದಲ್ಲಿ ನಿರ್ಬಂಧಿಸಿ ಸ್ಥಳೀಯ ವ್ಯಾಪಾರಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಪರಿಹರಿಸಬೇಕೆಂದು ಮೊಬೈಲ್ ರಿಟೈಲರ್ಸ್ ಅಸೋಸಿಯೆಶನ್ ಉಡುಪಿ ಘಟಕ ಆಗ್ರಹಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    four × 3 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.