ಕುಂದಾಪುರ: ಶ್ರೀ ನಾರಾಯಣಗುರು ಯುವಕ ಮಂಡಲದಿಂದ ಹಸಿದವರಿಗೆ ಊಟ ವಿತರಣೆ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ನಾರಾಯಣಗುರು ಯುವಕ ಮಂಡಲದ ಪದಾಧಿಕಾರಿಗಳು ಲಾಕ್ ಡೌನ್’ನಲ್ಲಿ ಕುಂದಾಪುರ ಪರಿಸರದಲ್ಲಿ ಹಸಿದವರಿಗೆ, ವಿಕಲ ಚೇತನರಿಗೆ, ಲಾರಿ ಚಾಲಕರಿಗೆ, ಕೂಲಿಕಾರ್ಮಿಕರಿಗೆ ಸುಮಾರು 250 ಮಂದಿಗೆ ಊಟ ವಿತರಿಸಿದರು.

Call us

Click Here

Click here

Click Here

Call us

Visit Now

Click here

ಈ ಸಂದರ್ಭದಲ್ಲಿ ಶ್ರೀ ನಾರಾಯಣ ಗುರು ಯುವಕ ಮಂಡಲ ರಿ. ಅಧ್ಯಕ್ಷ ಶ್ರೀನಾಥ್ ಕಡ್ಗಿಮನೆ, ಕಾರ್ಯದರ್ಶಿ ವಿಜಯ್ ಪೂಜಾರಿ, ಕಿರಣ್ ಪೂಜಾರಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

fourteen − nine =