Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸರಕಾರಿ ಆಸ್ಪತ್ರೆಗಳ ಮೂಲಭೂತ ಸೌಕರ್ಯ & ಸಿಬ್ಬಂದಿ ಕೊರತೆ ನಿವಾರಿಸಿ: ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಆಗ್ರಹ
    ಊರ್ಮನೆ ಸಮಾಚಾರ

    ಸರಕಾರಿ ಆಸ್ಪತ್ರೆಗಳ ಮೂಲಭೂತ ಸೌಕರ್ಯ & ಸಿಬ್ಬಂದಿ ಕೊರತೆ ನಿವಾರಿಸಿ: ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಆಗ್ರಹ

    Updated:14/05/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರೂರು, ಕಿರಿಮಂಜೇಶ್ವರ, ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶುಕ್ರವಾರ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಭೇಟಿ ನೀಡಿ ಆಸ್ಪತ್ರೆಗಳ ಸ್ಥಿತಿ, ಬಾಕಿ ಇರುವ ವಾಕ್ಸಿನೇಷನ್ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ವೈದಾಧಿಕಾರಿಗಳಿಂದ ಪಡೆದುಕೊಂಡದರು.

    Click Here

    Call us

    Click Here

    ಈ ವೇಳೆ ಅವರು ಮಾತನಾಡಿ ವೈದ್ಯಕೀಯ ಸಿಬ್ಬಂದಿಗಳು ತಮ್ಮ ಶಕ್ತಿ ಮೀರಿ ಕಾರ್ಯನಿರ್ವಹಿಸುತ್ತಿದ್ದು ಕೋವಿಡ್ ನಿಯಂತ್ರಣಕ್ಕಾಗಿ ಸರಕಾರದ ನಿರ್ದೇಶನಗಳನ್ನು ಅಚ್ಚುಕಟ್ಟಾಗಿ ಪಾಲಿಸುತ್ತಿದ್ದಾರೆ. ಆದರೆ ಆಸ್ಪತ್ರೆಗಳಲ್ಲಿ ಮೂಲಭೂತ ಸೌಲರ್ಯಗಳ ಕೊರತೆ ಹಾಗೂ ಸಿಬ್ಬಂದಿಗಳ ಕೊರತೆಯಿಂದಾಗಿ ಅವರ ಮೇಲೆ ಒತ್ತಡ ಹೆಚ್ಚಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಎದುರಿಸಲು ಸಾಕಷ್ಟು ಮೂಲಭೂತ ಸೌಕರ್ಯಗಳ ಅಗತ್ಯವಿದೆ. ಬೈಂದೂರು ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆ ಇದ್ದು ಇದನ್ನು ನಿವಾರಿಸುವ ಜೊತೆಗೆ ಮೂರನೇ ಅಲೆಯನ್ನು ಎದುರಿಸುವ ಸಲುವಾಗಿ ಬೈಂದೂರು ತಾಲೂಕಿಗೆ ಪ್ರತ್ಯೇಕವಾದ ಕೋವಿಡ್ ಆಸ್ಪತ್ರೆಯನ್ನು ಸಿದ್ಧಪಡಿಸಿಕೊಳ್ಳುವ ಅವಶ್ಯಕತೆ ಇದ್ದು, ಜಿಲ್ಲಾಡಳಿತ ಈ ಬಗ್ಗೆ ಕಾರ್ಯಪ್ರವೃತ್ತವಾಗಬೇಕಿದೆ ಎಂದು ಆಗ್ರಹಿಸಿದರು. ಬೈಂದೂರು ಕ್ಷೇತ್ರದ ಇತರೆ ಆಸ್ಪತ್ರೆಗಳಿಗೆ ಭೇಟಿ ನೀಡಿದ ಬಳಿಕ ಉಡುಪಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ಭೇಟಿ ನೀಡಿ ಈ ಬಗ್ಗೆ ಒತ್ತಾಯಿಸುವುದಾಗಿ ಅವರು ತಿಳಿಸಿದರು.

    ಶಿರೂರು, ಕಿರಿಮಂಜೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಈ ಭಾರಿ ವಿವಿಧ ದಾನಿಗಳು ನೆರವು ನೀಡಿದ್ದು ತಾತ್ಕಾಲಿಕವಾಗಿ ಮೂಲಭೂತ ಸೌಕರ್ಯ ಕಲ್ಪಿಸಲು ಸಾಧ್ಯವಾಗಿದೆ ಎಂದ ಅವರು, ಸಾಕಷ್ಟು ಜನರಿಗೆ ಎರಡನೇ ಡೋಸ್ ವ್ಯಾಕ್ಸಿನ್ ನೀಡುವುದು ಬಾಕಿಯಿದ್ದು ಸರಕಾರ ಶೀಘ್ರವೇ ಈ ಬಗ್ಗೆ ಗಮನಹರಿಸಬೇಕಿದೆ ಎಂದರು.

    Click here

    Click here

    Click here

    Click Here

    Call us

    Call us

    ಈ ಸಂದರ್ಭ ಶಿರೂರು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಸಹನಾ, ಬೈಂದೂರು ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನಂದಿನಿ, ಕಿರಿಮಂಜೇಶ್ವರ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನಿಶಾ ರೆಬೆಲ್ಲೊ, ಮರವಂತೆ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್. ರಾಜು ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್ ಉಪ್ಪುಂದ, ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ಶಿರೂರು ಗ್ರಾಪಂ ಅಧ್ಯಕ್ಷೆ ದಿಶ್‌ಶಾದ್ ಬೇಗಂ, ಪಕ್ಷದ ಪ್ರಮುಖರಾದ ಈಶ್ವರ ದೇವಾಡಿಗ, ವಿನಾಯಕ್ ರಾವ್, ಶೇಖರ ಪೂಜಾರಿ ಉಪ್ಪುಂದ, ಗಣೇಶ್ ಪೂಜಾರಿ ಮೊದಲಾದವರು ಇದ್ದರು.

    ಇದನ್ನೂ ಓದಿ
    ► ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬೈಂದೂರು ಶಾಸಕರ ಭೇಟಿ – https://kundapraa.com/?p=48067 . 

    BM sukumar shetty Byndoor Constituency K Gopal Poojari
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    one × 5 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.