Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋವಿಡ್ ನಿಷೇದಾಜ್ಞೆ ಆದೇಶದಲ್ಲಿ ಸೇರ್ಪಡೆ: ಕಲ್ಲುಗಣಿಗಾರಿಕೆಗೆ ಅನುಮತಿ
    ಉಡುಪಿ ಜಿಲ್ಲೆ

    ಕೋವಿಡ್ ನಿಷೇದಾಜ್ಞೆ ಆದೇಶದಲ್ಲಿ ಸೇರ್ಪಡೆ: ಕಲ್ಲುಗಣಿಗಾರಿಕೆಗೆ ಅನುಮತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಕೋವಿಡ್-19ರ ಎರಡನೇ ಅಲೆಯ ಸಾಂಕ್ರಾಮಿಕ ರೋಗವು ತೀವ್ರ ಸ್ವರೂಪವನ್ನು ಪಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಸರಣದ ಸರಪಳಿಯನ್ನು ಮುರಿಯಲು ಹೊರಡಿಸಲಾದ ಸರ್ಕಾರದ ಆದೇಶದಂತೆ ಈ ಕೆಳಕಂಡ ಸೇರ್ಪಡೆ ಮಾಡಿ , ಜಿಲ್ಲಾಧಿಕಾರಿ ಜಿ .ಜಗದೀಶ್ ಆದೇಶಿಸಿದ್ದಾರೆ.

    Click Here

    Call us

    Click Here

    ಕೈಗಾರಿಕೆಗಳು / ಕೈಗಾರಿಕಾ ಸ್ಥಾಪನೆ / ಉತ್ಪಾದನಾ ಘಟಕಗಳ ಕಾರ್ಯಾಚರಣೆಗೆ ಸಂಬಂಧಿಸಿ 11 ನೇ ಷರತ್ತಿಗೆ ಉಪ-ಷರತ್ತುಗಳನ್ನು (ಎಫ್) ಮತ್ತು (ಜಿ) ಸೇರಿಸಲಾಗಿದೆ.

    ಉಪ-ಷರತ್ತು (ಎಫ್) ಉಕ್ಕಿನ ಉದ್ಯಮದ ನಿರಂತರ ಕಾರ್ಯಾಚರಣೆಗೆ ಅಗತ್ಯವಾದ ಡೊಲೊಮೈಟ್, ಸ್ಫಟಿಕ ಶಿಲೆ ಮತ್ತು ಕಚ್ಚಾ ವಸ್ತುಗಳ ((Dolomite, Quartz and other fluxes)) ಗಣಿಗಾರಿಕೆ ಮತ್ತು ಸಾಗಣೆಗೆ ಅನುಮತಿಸಲಾಗಿದೆ.

    ಉಪ-ಷರತ್ತು (ಜಿ) ರಸ್ತೆ ಕಾಮಗಾರಿ , ಮಾನ್ಸೂನ್ ಪೂರ್ವದ ಕೆಲಸಗಳು ಮತ್ತು ಕೊರೆತದಿಂದ ಉಂಟಾದ ಹಾನಿಯ ಮರುನಿರ್ಮಾಣ ಕಾಮಗಾರಿಗಳಿಗೆ ಅವಶ್ಯವಿರುವ ನಿರ್ಮಾಣ ಸಾಮಗ್ರಿಗಳಿಗೆ ಸಂಬಂಧಿಸಿದ ಕ್ವಾರಿಗಳ (quarries)ಗಣಿಗಾರಿಕೆ ಅನುಮತಿಸಲಾಗಿದೆ. ನಿರ್ಮಾಣ ಚಟುವಟಿಕೆಗಳಿಗೆ ಸಂಬಂಧಿಸಿದ 12 ನೇ ಷರತ್ತುಗೆ ಈ ಕೆಳಕಂಡ ಉಪ-ಷರತ್ತುಗಳನ್ನು ಸೇರಿಸಲಾಗಿದೆ.

    ಉಪ-ಷರತ್ತು (ಎ) ಉಡುಪಿ ಜಿಲ್ಲೆಯಲ್ಲಿ ಚಂಡಮಾರುತದಿಂದ ಹಾನಿಗೊಳಗಾದ ಪ್ರವಾಹ ಸಂರಕ್ಷಣಾ ರಚನೆಗಳು ,ಸಮುದ್ರ ಕೊರೆತದಿಂದ ಉಂಟಾದ ಹಾನಿಯ ಪುನಃಸ್ಥಾಪನೆ ಮತ್ತು ಇತರ ಮೂಲಸೌಕರ್ಯಗಳ ದುರಸ್ತಿ ಮತ್ತು ಪುನಃರ್ನಿರ್ಮಾಣ ಕಾಮಗಾರಿಗಳಿಗೆ ಕೋವಿಡ್ ಸಮುಚಿತ ವರ್ತನೆಯನ್ನು (covid appropriate behavior- CAB) ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ನಡೆಸಲು ಅನುಮತಿ ನೀಡಲಾಗಿದೆ.

    Click here

    Click here

    Click here

    Call us

    Call us

    ಮೇಲಿನ ಆದೇಶಗಳನ್ನು ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು, disaster management act 2005, Karnataka epidemic diseases  act 2020 ಮತ್ತು IPಅ ಸೆಕ್ಷನ್ 188 ಪ್ರಕಾರ ನಿಯಮಾನುಸಾರ ಕಠಿಣ ಕ್ರಮಕೈಗೊಳ್ಳಲಾಗುವುದು. ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    18/12/2025

    ಸಣ್ಣ ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕಾರ್ಯನಿರ್ವಹಿಸಬೇಕು: ಸಿ.ಇ.ಓ ಪ್ರತೀಕ್ ಬಾಯಲ್

    18/12/2025

    ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.