Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬ್ಲ್ಯಾಕ್ ಫಂಗಸ್ ವಾಸಿಗೆ ಬಳಸುತ್ತಿರುವ ಔಷಧ ಸಂಶೋಧನಾ ತಂಡದ್ದ ನೇತೃತ್ವ ವಹಿಸಿದ್ದ ಬಾಂಡ್ಯ ಶ್ರೀಕಾಂತ ಪೈ
    ಊರ್ಮನೆ ಸಮಾಚಾರ

    ಬ್ಲ್ಯಾಕ್ ಫಂಗಸ್ ವಾಸಿಗೆ ಬಳಸುತ್ತಿರುವ ಔಷಧ ಸಂಶೋಧನಾ ತಂಡದ್ದ ನೇತೃತ್ವ ವಹಿಸಿದ್ದ ಬಾಂಡ್ಯ ಶ್ರೀಕಾಂತ ಪೈ

    Updated:25/05/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ.
    ಕುಂದಾಪುರ: ಕೋವಿಡ್ 2ನೇ ಅಲೆಯಲ್ಲಿ ತತ್ತರಿಸುವ ದೇಶವಾಸಿಗಳನ್ನು ಇನ್ನಿಲದಂತೆ ಕಾಡುತ್ತಿರುವ ಬ್ಲಾಕ್ ಫಂಗಸ್ (ಕಪ್ಪು ಶೀಲಿಂದ್ರ) ಕಾಯಿಲೆಯನ್ನು ವಾಸಿ ಮಾಡಲು ಬಳಸುತ್ತಿರುವ ಔಷಧಿಗಳಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿರುವುದು ಲಿಪೊಸೊಮನ್ ಆಂಪೊಟೆರಿಸಿನ್ ಬಿ ಎನ್ನುವ ಔಷಧಿ.

    Click Here

    Call us

    Click Here

    ಲಿಪೊಸೊಮನ್ ಆಂಪೊಟೆರಿಸಿನ್ ಕಂಡು ಹಿಡಿಯಲು ಶ್ರಮ ಪಟ್ಟಿರುವ ಭಾರತ ಸೀರಮ್ಸ್ ಎಂಡ್ ವ್ಯಾಕ್ಸಿನ್ಸ್ ಲಿಮಿಟೆಡ್ ಕಂಪೆನಿಯ ಸಂಶೋಧಕ ತಂಡದ ನೇತೃತ್ವ ವಹಿಸಿದವರು ಕುಂದಾಪುರ ಮೂಲದವರಾದ ಬಾಂಡ್ಯ ಶ್ರೀಕಾಂತ ಪೈ. ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಗಂಗೊಳ್ಳಿ ಮೂಲದ ಬಾಂಡ್ಯ ಶ್ರೀಕಾಂತ ಪೈ, ಗಂಗೊಳ್ಳಿ ಹಾಗೂ ಕುಂದಾಪುರದಲ್ಲಿ ಪ್ರೌಢ ಹಾಗೂ ಪಿಯುಸಿ ಶಿಕ್ಷಣವನ್ನು ಮುಗಿಸಿ, ಬೆಂಗಳೂರಿನಲ್ಲಿ 1975ರಲ್ಲಿ ಬಿ. ಫಾರ್ಮ ಮತ್ತು ಮಣಿಪಾಲದಲ್ಲಿ 1977ರಲ್ಲಿ ಎಂ.ಫಾರ್ಮ ಶಿಕ್ಷಣ ಪಡೆದುಕೊಂಡು, ಉದ್ಯೋಗಕ್ಕಾಗಿ ಮುಂಬೈನಲ್ಲಿರುವ ಭಾರತ್ ಸೀರಮ್ಸ್ ಎಂಡ್ ವ್ಯಾಕ್ಸಿನ್ಸ್ ಲಿಮಿಟೆಡ್ ಕಂಪೆನಿ ಸೇರಿದ್ದರು.

    ವ್ಯಾಪಕ ಸಂಶೋಧನಾ ಕಾರ್ಯಗಳ ಬಳಿಕ ಭಾರತ್ ಸೀರಮ್ಸ್ ಮತ್ತು ವ್ಯಾಕ್ಸಿನ್ ಲಿಮಿಟೆಡ್‍ನಲ್ಲಿ ಕೆಲಸ ಮಾಡುತ್ತಿದ್ದಾಗ ಆಂಬಿಸೋಮ್ ಔಷಧಿಯ ಸಾಮಾನ್ಯ ಆವೃತ್ತಿಯನ್ನು 2012ರಲ್ಲಿ ಗಂಗೊಳ್ಳಿ ಮೂಲದ ಬಾಂಡ್ಯ ಶ್ರೀಕಾಂತ್ ಪೈ ಮತ್ತು ಅವರ ತಂಡವು ಅಭಿವೃದ್ಧಿಪಡಿಸಿರುವುದು ಎಲ್ಲರ ಗಮನ ಸೆಳೆದಿದೆ.

    ಲಿಪೊಸೊಮನ್ ಆಂಪೊಟೆರಿಸಿನ್ ಬಿ ಔಷಧದ ದಕ್ಷತೆ ಮತ್ತು ವಿಷತ್ವವನ್ನು ವ್ಯಾಪಕವಾಗಿ ಅಧ್ಯಯನ ಮಾಡಲಾಗಿದೆ ಮತ್ತು ಕಪ್ಪು ಶಿಲೀಂಧ್ರ ಸೋಂಕುಗಳಿಗೆ (ಬ್ಲ್ಯಾಕ್ ಫಂಗಸ್) ಚಿಕಿತ್ಸೆ ನೀಡಲು ವೈದ್ಯರು ಸೂಚಿಸುವ ಪ್ರಮುಖ ಉತ್ಪನ್ನವಾಗಿದೆ. ಈ ಉತ್ಪನ್ನದ ಬೆಲೆ 6000-7000 ರೂ. ಸಾಂಪ್ರದಾಯಿಕ ಉತ್ಪನ್ನಕ್ಕೆ ಹೋಲಿಸಿದರೆ ಪ್ರಾಣಿಗಳ ಅಧ್ಯಯನದಲ್ಲಿ 20ಕ್ಕೂ ಹೆಚ್ಚು ಬಾರಿ ಸುರಕ್ಷತಾ ಪೆÇ್ರಫೈಲ್ ಹೊಂದಿರುವ ಆಂಫೆÇಟೆರಿಸಿನ್ ಬಿ ಲಿಪಿಡ್ ಕಾಂಪ್ಲೆಕ್ಸ್ (ಅಬೆಲ್ಸೆಟ್) ಎನ್ನುವ ಔಷಧಿಯನ್ನು ಸಹ ಅದೇ ತಂಡವು ಅಭಿವೃದ್ಧಿಪಡಿಸಿದೆ ಮತ್ತು ಸುಮಾರು ರೂ 3000-3500 ವೆಚ್ಚದಲ್ಲಿ ಲಭ್ಯವಿದೆ.

    ಆಂಪೊಟೆರಿಸಿನ್ ಬಿ ಎಮಲ್ಷನ್ ಎಂಬ ಔಷಧಿ ಅಗ್ಗದ ದರದಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು ಇದಕ್ಕಾಗಿ ಪೇಟೆಂಟ್ ಪಡೆಯಲಾಗಿದೆ. ಸಾಂಪ್ರದಾಯಿಕ ಉತ್ಪನ್ನಕ್ಕೆ ಹೋಲಿಸಿದರೆ ಈ ಉತ್ಪನ್ನದ ಬೆಲೆ ಸುಮಾರು ರೂ. 2000. ಇದು 100 ಪಟ್ಟು ಸುರಕ್ಷತಾ ಪ್ರೊಪೈಲ್ ಹೊಂದಿದೆ.

    Click here

    Click here

    Click here

    Call us

    Call us

    ಒಟ್ಟಾರೆಯಾಗಿ ಭಾರತ್ ಸೀರಮ್ಸ್ ಮತ್ತು ವ್ಯಾಕ್ಸಿನ್ ಲಿಮಿಟೆಡ್ ಸಂಸ್ಥೆಯ ಬಿ.ಶ್ರೀಕಾಂತ ಪೈ ನೇತೃತ್ವದ ಒಂದೇ ತಂಡವು ವಿಭಿನ್ನ ಪರಿಣಾಮಕಾರಿತ್ವ, ಸುರಕ್ಷತೆ ಮತ್ತು ವಿಷತ್ವ ಪ್ರೊಪೈಲ್ಗಳನ್ನು ಹೊಂದಿರುವ ಮೇಲೆ 4 ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿದ್ದು, ಇದೀಗ ಈ ಉತ್ಪನ್ನಗಳು ರೋಗಿಗಳಿಗೆ ವರದಾನವಾಗಿ ಪರಿಣಮಿಸಿದೆ. ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಯಾವ ಉತ್ಪನ್ನ ಎನ್ನುವುದನ್ನು ವೈದ್ಯಕೀಯ ತಜ್ಞರೇ ನಿರ್ಧರಿಸುತ್ತಾರೆ.

    ಭಾರತ್ ಸೀರಮ್ಸ್ ಎಂಡ್ ವ್ಯಾಕ್ಸಿನ್ಸ್ ಕಂಪೆನಿಯಿಂದ ನಿವೃತ್ತರಾದ ಬಳಿಕ ಬಿ.ಶ್ರೀಕಾಂತ ಪೈ ಸದ್ಯ ಮುಂಬೈನಲ್ಲಿ ವಿಶ್ರಾಂತ ಜೀವನ ಸಾಗಿಸುತ್ತಿದ್ದು, ಫ್ರೀಲ್ಯಾನ್ಸ್ ಕನ್ಸಲ್ಟೆಂಟ್ ಆಗಿ ದುಡಿಯುತ್ತಿದ್ದಾರೆ. ಫಾರ್ಮುಲೇಶನ್ಸ್‍ನಲ್ಲಿ ಪೇಟೆಂಟ್ ಪಡೆದ 16 ಸಂಶೋಧನೆಗಳನ್ನು ನಡೆಸಿರುವ ಇವರು ಈ ಕ್ಷೇತ್ರದಲ್ಲಿ ಸುಧೀರ್ಘ 35 ವರ್ಷ ಅನುಭವ ಹೊಂದಿದ್ದಾರೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ

    06/12/2025

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d