Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಾನ್ಯ ಜಿಲ್ಲಾಧಿಕಾರಿಯ ಆದೇಶದ ಅನ್ವಯದಡಿ ಇಂದಿನಿಂದ ದಿನಗಳ ಕಾಲ ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಅಂಗಡಿ, ಬ್ಯಾಂಕ್, ಸೊಸೈಟಿ ಹಾಗೂ ಸಂಘ ಸಂಸ್ಥೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.