Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಶಿಕ್ಷೆಯಾಗಲಿ: ಕೆ. ಗೋಪಾಲ ಪೂಜಾರಿ ಆಗ್ರಹ
    ಊರ್ಮನೆ ಸಮಾಚಾರ

    ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಶಿಕ್ಷೆಯಾಗಲಿ: ಕೆ. ಗೋಪಾಲ ಪೂಜಾರಿ ಆಗ್ರಹ

    Updated:06/06/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಯಡಮೊಗೆ ನಿವಾಸಿ ಉದಯ ಗಾಣಿಗ ಅವರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಯಡಮೊಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಹಾಗೂ ಈ ಕೃತ್ಯದಲ್ಲಿ ಭಾಗಿಯಾಗಿರುವ ಇತರರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಆಗ್ರಹಿಸಿದ್ದಾರೆ.

    Click Here

    Call us

    Click Here

    ಕಟ್‌ಬೆಲ್ತೂರಿನಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ ಬಿಜೆಪಿ ಕಾರ್ಯಕರ್ತರು ಕೆಲವೆಡೆ ಲಾಕ್‌ಡೌನ್ ಹೆಸರಿನಲ್ಲಿ ದಬ್ಬಾಳಿಕೆ ರಾಜಕೀಯ ನಡೆಸುತ್ತಿದ್ದಾರೆ. ಬೈಂದೂರು ಕ್ಷೇತ್ರದಲ್ಲಿಯೂ ನೈತಿಕ ಪೊಲೀಸ್‌ಗಿರಿ ಹೆಚ್ಚಿದೆ. ಓರ್ವ ಸಜ್ಜನ ವ್ಯಕ್ತಿಯನ್ನು ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದ್ದು ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಈ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಇತರೆ ಆರೋಪಿಗಳಿಗೂ ಶಿಕ್ಷೆಯಾಗಬೇಕು ಎಂದರು.

    ಮೃತ ಉದಯ ಗಾಣಿಗರಿಗೆ ಪತ್ನಿ ಹಾಗೂ ಎರಡು ಮಕ್ಕಳಿದ್ದು ಕುಟುಂಬಕ್ಕೆ ಆಸರೆಯಾಗಿದ್ದವರನ್ನು ಕೊಲೆ ಮಾಡಲಾಗಿದೆ. ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವ ಕೆಲಸವಾಗಬೇಕು ಎಂದರು.

    ಬೈಂದೂರು ಶಾಸಕರು ರಾಜಿನಾಮೆ ನೀಡಲಿ:
    ಬೈಂದೂರು ಶಾಸಕರು ಕೊಲೆ ಆರೋಪಿಗಳನ್ನು ರಕ್ಷಿಸುತ್ತಿರುವ ಬಗ್ಗೆ ಕೇಳಿಬರುತ್ತಿದೆ. ಓರ್ವ ಸಜ್ಜನ ವ್ಯಕ್ತಿಯನ್ನು ಕೊಲೆಗೈದವರಿಗೆ ನೆರವು ನೀಡುವುದು ಹೀನ ಕೃತ್ಯ. ಇಂತಹ ಹೀನ ಕೃತ್ಯದಲ್ಲಿ ಭಾಗಿಯಾದವರಿಗೆ ನೆರವು ನೀಡುವ ಶಾಸಕರು ರಾಜಿನಾಮೆ ನೀಡಲಿ ಎಂದರು.

    Click here

    Click here

    Click here

    Click Here

    Call us

    Call us

    ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಪ್‌ಕುಮಾರ್ ಶೆಟ್ಟಿ ಗುಡಿಬೆಟ್ಟು, ಮುಖಂಡರಾದ ಪ್ರಸನ್ನಕುಮಾರ್ ಶೆಟ್ಟಿ, ಶರತ್‌ಕುಮಾರ್ ಶೆಟ್ಟಿ, ಪ್ರಶಾಂತ್ ಪೂಜಾರಿ ಮೊದಲಾದವರು ಇದ್ದರು.

    ಇದನ್ನೂ ಓದಿ:
    ► ಉದಯ ಗಾಣಿಗ ಕೊಲೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ ಆಗ್ರಹ – https://kundapraa.com/?p=49029 .
    ► ಯಡಮೊಗೆ ಕೊಲೆ ಪ್ರಕರಣ. ಗ್ರಾಮ ಪಂಚಾಯತ್ ಅಧ್ಯಕ್ಷ ಪೊಲೀಸರ ವಶಕ್ಕೆ – https://kundapraa.com/?p=48994 .
    ► ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು. ಗ್ರಾಮ ಪಂಚಾಯತಿ ಅಧ್ಯಕ್ಷನಿಂದಲೇ ಕೊಲೆ? – https://kundapraa.com/?p=48989 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    5 × five =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.