Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಡ ಜನರಿಗೆ ದೊರಕುವಂತಾಗಲಿ ಕಡಿಮೆ ವೆಚ್ಚದ ಲ್ಯಾಬ್ ಟೆಸ್ಟಿಂಗ್
    ಪ್ರಚಲಿತ

    ಬಡ ಜನರಿಗೆ ದೊರಕುವಂತಾಗಲಿ ಕಡಿಮೆ ವೆಚ್ಚದ ಲ್ಯಾಬ್ ಟೆಸ್ಟಿಂಗ್

    Updated:22/06/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕೋರೊನಾ ಒಂದನೆ ಎರಡನೇ ಅಲೆ ಎಲ್ಲ ಜನ ಸಾಮಾನ್ಯರ ಬದುಕಿನಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡಿದೆ. ನಿತ್ಯ ಬದುಕಿನ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಪರದಾಡುವಂತೆ ಪರಿಸ್ಥಿತಿ ನಿರ್ಮಾಣವಾಗಿರುವುದರಲ್ಲಿ ಸಂಶಯವಿಲ್ಲ. ಬಡ ಜನರು ಅನಾರೋಗ್ಯಕ್ಕೆ ತುತ್ತಾದಾಗ ದುಬಾರಿ ಬೆಲೆಯ ಔಷಧಿ, ಲ್ಯಾಬ್ ಟೆಸ್ಟಿಂಗ್ ನಂತಹ ವ್ಯವಸ್ಥೆಗಳು ಬಡವರಿಗೆ ಕಬ್ಬಿಣ ಕಡಲೆಯಾಗಿ ಪರಿಣಮಿಸುತ್ತದೆ. ಖಾಸಗಿ ಲಾಬ್ ಟೆಸ್ಟಿಂಗ್ ದೊಡ್ಡ ಹೊರೆಯೂ ಆಗುತ್ತದೆ. ಇದಕ್ಕೆ ಪರಿಹಾರ ಎಂಬಂತೆ ಕೋಟದ ಆಶ್ರಿತ್ ನರ್ಸಿಂಗ್ ಕಾಲೇಜಿನ ಅರೆ ವೈದ್ಯಕೀಯ ವಿದ್ಯಾರ್ಥಿನಿ ಕುಮಾರಿ ಶ್ವೇತಾ ಕುಂದರ್ ಸೂಚಿಸಿರುವ ಯೋಜನೆ ಈಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.

    Click Here

    Call us

    Click Here

    ಜನೌಷಧ ಕೇಂದ್ರ ಕೇಂದ್ರ ಸರಕಾರದ ಜನಪರ ಯೋಜನೆಗಲ್ಲಿ ಒಂದು ಇದು ದೇಶದ ಬಹುತೇಕ ಬಡವರ್ಗದ ಜನರ ಪಾಲಿನ ಸಂಜೀವಿನಿಯಾಗಿದೆ. ದಿನದ/ವಾರದ/ತಿಂಗಳ ದುಡಿಮೆಯ ಹಣದ ಬಹುಪಾಲನ್ನು ಔಷಧಿಗಾಗಿ ಮೀಸಲಿಡುತ್ತಿದ್ದ ಮಧ್ಯಮ ವರ್ಗದ ಜನರಿಗೆ ಕಡಿಮೆ ವೆಚ್ಚದಲ್ಲಿ ಔಷಧಗಳು ದೊರಕುವಂತಾಗಿದೆ. ಹಾಗೆಯೇ ಪ್ರಸ್ತುತ ಸನ್ನಿವೇಶದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಾಗ ವೈದ್ಯರು ಬರೆದುಕೊಡುವ ಲ್ಯಾಬ್ ಟೆಸ್ಟ್, ಎಕ್ಸರೇ, ಸ್ಕ್ಯಾನಿಂಗ್ ಪರೀಕ್ಷೆಗಳು ದುಬಾರಿಯಾಗಿ ಹಲವು ಬಾರಿ ಬಡ ಜನರು ಪರೀಕ್ಷೆ ಮಾಡಿಸಿಕೊಳ್ಳಲು ಹಣದ ಸಮಸ್ಯೆಯಿಂದ ಜೀವಕ್ಕೆ ಆಪತ್ತು ಮಾಡಿಕೊಂಡ ಉದಾಹರಣೆ ನಮ್ಮ ಮುಂದಿದೆ. ಕೇಂದ್ರ ರಾಜ್ಯ ಸರಕಾರವು ಜನೌಷಧಿಯಂತೆಯೇ ಲ್ಯಾಬ್ ಟೆಸ್ಟ್, ಎಕ್ಸರೇ, ಸ್ಕಾನಿಂಗ್‌ಗಳಂತಹ ಪೂರ್ಣ ಪ್ರಮಾಣದ ಪರೀಕ್ಷಗಳು ಕಡಿಮೆ ಬೆಲೆಗೆ ದೊರಕುವಂತೆ ಜನೌಷಧ ಹಾಗೆ ಅಂಗಡಿಗಳನ್ನು ತೆರೆದು ಕಡಿಮೆ ದರದಲ್ಲಿ ಬಡವರೂ ಕೂಡ ಇದರ ಪ್ರಯೋಜನೆ ಪಡೆದುಕೊಳ್ಳಬಹುದು. ಕೇಂದ್ರ ಸರಕಾರ-ರಾಜ್ಯ ಸರಕಾರ ಹಲವು ಯೋಜನೆಗಳು ಜಾರಿಗೆ ತರುತ್ತಿದೆ. ಅದರಂತೆ ಜನೌಷಧ ಮಳಿಗೆ ಹಾಗೆಯೇ ಇಂತಹ ವೈದ್ಯಕೀಯ ಯೋಜನೆಗಳು ಜಾರಿಗೆ ತಂದರೆ ಬಡ ಜನರಿಗೆ ಅನುಕೂಲವಾಗುವುದರಲ್ಲಿ ಮಾತಿಲ್ಲ. ಜನಪ್ರತಿನಿಧಿಗಳು ಆಸಕ್ತಿ ವಹಿಸಿದರೆ ಇದು ಸಾಧ್ಯ ಎಂಬುವುದು ವಿದ್ಯಾರ್ಥಿನಿ ಶ್ವೇತಾ ಕುಂದರ್ ಅವರ ಅಭಿಪ್ರಾಯ.

    ಸಾಮಾಜಿಕ ಜಾಲತಾಣದಲ್ಲಿ ವೈರಲ್
    ಶ್ವೇತಾ ಕುಂದರ್ ಅವರು ಹಾಕಿದ ಈ ಆದೋಂಲನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದ್ದು ಆದಷ್ಟು ಬೇಗ ಈ ಯೋಜನೆ ಜಾರಿಗೆ ಬಂದು ಜನ ಸಾಮಾನ್ಯರಿಗೆ ಪ್ರಯೋಜನವಾಗಲಿ. ಸಚಿವರು, ಶಾಸಕರು ಇದರ ಬಗ್ಗೆ ಸರಕಾರದ ಗಮನ ಸೆಳೆಯಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ.

    ಬಡ ಜನರು ಕೆಲವೊಂದು ವೈದ್ಯಕೀಯ ಸೌಲಭ್ಯ ಸಿಗದೆ ಪರದಾಡುವುದನ್ನು ನೋಡಿದ್ದೇವೆ, ಜನೌಷಧಿ ಮಳಿಗೆ ಆರಂಭವಾದಗಿಂದ ಕಡಿಮೆ ಬೆಲೆಗೆ ಔಷಧ ದೊರಕಿ ಉಪಯೋಗವಾಗುತ್ತಿದೆ. ಅದರಂತೆ ಲ್ಯಾಬ್ ಟೆಸ್ಟ್, ಸ್ಕಾನಿಂಗ್, ಎಕ್ಸರೇ ಅಂತಹ ವೈದ್ಯಕೀಯ ಪರೀಕ್ಷೆಗಳು ಕಡಿಮೆ ಬೆಲೆಗೆ ದೊರಕುವಂತೆ ಆಗಬೇಕು. ಶ್ವೇತರವರ ಅನಿಸಿಕೆ ಸೂಕ್ತ

    • ಅಮೃತ್ ಪೂಜಾರಿ, ಸದಸ್ಯರು, ಯಡ್ತಾಡಿ ಗ್ರಾಮ ಪಂಚಾಯತ್

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ಯಾನ್ – ಆಧಾರ್ ಲಿಂಕಿಂಗ್ ಗಡುವು ಜೂನ್ 30ಕ್ಕೆ ವಿಸ್ತರಣೆ

    28/03/2023

    ಕಾಲಮಿತಿ ಯಕ್ಷಗಾನ ಎಲ್ಲಾ ದೃಷ್ಟಿಯಿಂದಲೂ ಉತ್ತಮ ಆಯ್ಕೆ

    22/10/2022

    ಮಹಿಳೆಯ ಅರಿಯಲೊಂದು ದಿನ

    08/03/2022

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d