Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಠಲವಾಡಿ ಶ್ರೀಕಾಂತ ಪೂಜಾರಿ ನೆಣಿಗೆ ಶರಣು
    ಅಪಘಾತ-ಅಪರಾಧ ಸುದ್ದಿ

    ವಿಠಲವಾಡಿ ಶ್ರೀಕಾಂತ ಪೂಜಾರಿ ನೆಣಿಗೆ ಶರಣು

    Updated:03/09/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ನಗರದ ವಿಠಲವಾಡಿಯ ಯುವಕನೋರ್ವ ಗುರುವಾರ ಮಧ್ಯಾಹ್ನದ ವೇಳೆಗೆ ತನ್ನ ಮನೆಯ ಮಹಡಿಯಲ್ಲಿ ಆತ್ಮಹತ್ಯೆ ಶರಣಾದ ಘಟನೆ ವರದಿಯಾಗಿದೆ. ಮೃತ ಯುವಕ ಕೆರೆಮನೆ ನಿವಾಸಿ ಶ್ರೀಕಾಂತ ಪೂಜಾರಿ(೨೯) ಎಂದು ಗುರುತಿಸಿಲಾಗಿದೆ.

    Click Here

    Call us

    Click Here

    ಘಟನೆಯ ವಿವರ:

    ಎಐಸಿ ರೋಡಿನಲ್ಲಿರುವ ಕೆರೆಮನೆ ನಿವಾಸಿ ಲಕ್ಷ್ಮಣ ಪೂಜಾರಿ ಅವರ ಕೊನೆಯ ಪುತ್ರನಾದ ಶ್ರೀಕಾಂತ ಉತ್ಪನ್ನವೊಂದರ ಡೀಲರ್‌ಶೀಪ್ ಮಾಡಿಕೊಂಡಿದ್ದರು. ಮನೆಯಲ್ಲಿ ಅಸೌಖ್ಯದಿಂದ ಇರುವ ಸಹೋದರನನ್ನು ಹೊರತು ಪಡಿಸಿ ಯಾರೂ ಇಲ್ಲದ ವೇಳೆಯಲ್ಲಿ ಮನೆಯ ಅಟ್ಟವನ್ನೇರಿದ ಶ್ರೀಕಾಂತ್ ನೇಣು ಬಿಗಿದುಕೊಂಡಿದ್ದಾರೆ.

    ಅವರು ಈ ಹಿಂದೆಯೂ ಎರಡು ಭಾರಿ ಆತ್ಮಹತ್ಯೆಗೆ ಪ್ರಯತ್ನಿಸಿ ವಿಫಲರಾಗಿದ್ದರು ಎನ್ನಲಾಗಿದೆ. ಆದರೆ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

    ಮೃತರು ತಂದೆ-ತಾಯಿ, ಮೂವರು ಸಹೋದರರು ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಕೆ ನಡೆಸುತ್ತಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.

    Click here

    Click here

    Click here

    Call us

    Call us

    ಶ್ರೀಕಾಂತ ಒಳ್ಳೆಯ ನಡೆತೆಯ ಯುವಕನಾಗಿದ್ದು, ಅಪಾರ ಸ್ನೇಹಿತರನ್ನು ಸಂಪಾದಿಸಿದ್ದ. ಅವರ ಮೃತಪಟ್ಟ ಸುದ್ದಿ ಕೇಳಿದ ಕೂಡಲೇ ನೂರಾರು ಮಂದಿ ಆಸ್ಪತ್ರೆಯ ಬಳಿ ಜಮಾಯಿಸಿದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಕುಂದಾಪುರ: ಕಾರಿನಲ್ಲಿ ಇರಿಸಿದ್ದ ಹಣವನ್ನು ಹಾಡಹಗಲೇ ಲಪಟಾಯಿಸಿದ ಖದೀಮರು

    06/11/2025

    ರಿಕ್ಷಾಕ್ಕೆ ಪಿಕಪ್ ವಾಹನ ಡಿಕ್ಕಿಯಾಗಿ ರಿಕ್ಷಾ ಚಾಲಕನ ಸಾವು

    18/10/2025

    ಕೊಡೇರಿ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು, ಓರ್ವ ಪ್ರಾಣಾಪಾಯದಿಂದ ಪಾರು

    14/10/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d