Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮನೆಮದ್ದು: ಅಡುಗೆ ಮನೆಯಲ್ಲಿ ಜಿರಳೆ ನಿವಾರಿಸಲು ಸರಳ ಉಪಾಯ
    ಪ್ರಚಲಿತ

    ಮನೆಮದ್ದು: ಅಡುಗೆ ಮನೆಯಲ್ಲಿ ಜಿರಳೆ ನಿವಾರಿಸಲು ಸರಳ ಉಪಾಯ

    Updated:03/07/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಅಡುಗೆ ಮಾಡುವಾಗ, ಇತರರು ಊಟಕ್ಕೆ ಬಂದಾಗ ಇಂಥಾ ಜಿರಳೆಗಳನ್ನು ಅಸಹ್ಯಕರ ಎನಿಸುವುದುಂಟು. ಬಹುಪಾಲು ಜನರು ಜಿರಳೆ ಎಂಬರೆ ಮುಖ ತಿರುಗಿಸುವುದನ್ನೂ ನೋಡಿದ್ದೇವೆ. ಜಿರಲೆ ಬರಬಾರದೆಂದು ನೀವು ಎಷ್ಟೇ ಕಷ್ಟಪಟ್ಟು ನಿತ್ಯ ಸ್ವಚ್ಛಗೊಳಿಸಿದರೂ, ಯಾವೆಲ್ಲಾ ಔಷಧಗಳನ್ನು ಸಿಂಪಡಿಸಿದರೂ
    ಕೇವಲ ತಾತ್ಕಾಲಿಕವಷ್ಟೇ ಆಗಿರುತ್ತದೆ, ಹಾಗೂ ಹೀಗೂ ಮತ್ತೆ ಅಡುಗೆ ಮನೆ ಸೇರಿಸುತ್ತವೆ. ಅಷ್ಟೇ ಅಲ್ಲದೇ ಇದು ಅರೋಗ್ಯಕ್ಕೆ ಸಾಕಷ್ಟು ಹಾನಿಕಾರಕ ಮತ್ತು ಹಲವಾರು ಕಾಯಲೆಗಳಿಗೆ ಸಹ ಕಾರಣವಾಗಬಹುದು. ಈ ಸಮಸ್ಯೆಗಳಿಗೆ ಹೆಚ್ಚಿನ ಖರ್ಚಿಲ್ಲದೆ, ಮನೆಯಲ್ಲೇ ಇರುವ ಮದ್ದುಗಳ ಮೂಲಕ ಜಿರಳೆ ಕಾಟವನ್ನು ನಿಧಾನವಾಗಿ ನಿವಾರಿಸಬಹುದು.

    Click Here

    Call us

    Click Here

    • ಬಿಸಿನೀರು, ನಿಂಬೆ ಮತ್ತು ಅಡಿಗೆ ಸೋಡಾ ಒಂದು ಚಮಚ ನಿಂಬೆ ರಸ, 2 ಚಮಚ ಬೇಕಿಂಗ್ ಸೋಡಾವನ್ನು 1 ಲೀಟರ್ ಬಿಸಿನೀರಿನಲ್ಲಿ ಹಾಕಿ ಚೆನ್ನಾಗಿ ಬೆರೆಸಿ. ಇದನ್ನು ಸಿಂಕ್ ಅಥವಾ ನೀರು ಹೋಗುವ ಸ್ಥಳಗಳಲ್ಲಿ ಸುರಿಯಿರಿ ಅಥವಾ ಸಿಂಕ್ ಹಾಗೂ ಅಡುಗೆ ಮನೆಯ ಚಪ್ಪಡಿಗಳನ್ನು ಇದನ್ನು ಹಾಕಿ ತೊಳೆಯಿರಿ. ಇದು ಪರಿಣಾಮಕಾರಿಯಾಗಿ ಅಡುಗೆಮನೆಯಲ್ಲಿನ ಜಿರಳೆಗಳ ಸಂತಾನೋತ್ಪತ್ತಿಯನ್ನು ನಿಲ್ಲಿಸುತ್ತದೆ.
    • ಬಿಸಿನೀರು ಮತ್ತು ವಿನೆಗರ್ ಇದು ಅತೀ ಸರಳ ವಿಧಾನವಾಗಿದೆ. ಸ್ವಲ್ಪ ಬಿಸಿನೀರನ್ನು ತೆಗೆದುಕೊಂಡು, ಬಿಳಿ ವಿನೆಗರ್ ಅನ್ನು ಬೆರೆಸಿ ಜಿರಳೆ ಇರುವ ಎಲ್ಲಡೆ ಅಡುಗೆ ಮನೆಯನ್ನು ಒರೆಸಿ. ಒಂದು ಪಾತ್ರೆಯಲ್ಲಿ ಇದನ್ನು ಬೆರೆಸಿ ದ್ರಾವಣವನ್ನು ಸಿಂಕ್ ನಲ್ಲಿ ಸುರಿಯಿರಿ, ಇದು ಕೊಳವೆಗಳು ಮತ್ತು ಚರಂಡಿಗಳನ್ನು ಸೋಂಕುರಹಿತಗೊಳಿಸುತ್ತದೆ.
    •  ಬೋರಿಕ್ ಆಮ್ಲ ಮತ್ತು ಸಕ್ಕರೆ ಸ್ವಲ್ಪ ಬೋರಿಕ್ ಆಮ್ಲ ಮತ್ತು ಸಕ್ಕರೆಯನ್ನು ಬೆರೆಸಿ ಜಿರಳೆಗಳು ಹೆಚ್ಚು ಇರುವ ಸ್ಥಳಗಳಲ್ಲಿ ಹಾಕಿ. ಸಕ್ಕರೆ ಜಿರಳೆಗಳನ್ನು ಆಕರ್ಷಿಸುವಲ್ಲಿ ಯಶಸ್ವಿಯಾದರೆ, ಬೋರಿಕ್ ಆಮ್ಲ ತಕ್ಷಣ ಅವುಗಳನ್ನು ಕೊಲ್ಲುತ್ತದೆ. ಆದ್ದರಿಂದ, ಮುಂದಿನ ಬಾರಿ ನೀವು ಈ ಜಿರಳೆ, ಕೀಟಗಳನ್ನು ಓಡಿಸಲು ಇದನ್ನು ಪ್ರಯತ್ನಿಸಿ.
    •  ಬೇವಿನ ಸಾರಗಳು ಬೇವಿನ ಎಲೆಗಳಿಂದ ಬೇವಿನ ಎಣ್ಣೆಯವರೆಗೆ, ನಿಮ್ಮ ಅಡುಗೆಮನೆಯಿಂದ ಕೀಟಗಳನ್ನು ನಿವಾರಿಸುವಲ್ಲಿ ಅದ್ಭುತವಾಗಿ ಕಾರ್ಯನಿರ್ವಹಿಸುತ್ತವೆ. ಬೇವಿನ ಕೆಲವು ಎಲೆಗಳನ್ನು ಅಡುಗೆ ಮನೆಯಲ್ಲಿ ಇರಿಸಿ ಮತ್ತು ಕೇವಲ 3 ದಿನಗಳಲ್ಲಿ ಬದಲಾವಣೆಗೆ ನೀವು ಸಾಕ್ಷಿಯಾಗಬಹುದು. ಅಡುಗೆಮನೆಯಲ್ಲಿ ಸಂತಾನೋತ್ಪತ್ತಿ ಮಾಡುವುದನ್ನು ತಡೆಯಲು ಸ್ವಲ್ಪ ಬೇವಿನ ಎಣ್ಣೆಯನ್ನು ಬಿಸಿನೀರಿನೊಂದಿಗೆ ಬೆರೆಸಿ ಸಿಂಪಡಿಸಿ.
    •  ಸಾರಭೂತ ತೈಲಗಳು ನೀವು ಈ ತೈಲಗಳನ್ನು ಚರ್ಮದ ಆರೈಕೆ ಅಥವಾ ಇತರ ಗುಣಪಡಿಸುವ ಉದ್ದೇಶಗಳಿಗಾಗಿ ಬಳಸುವುದು ಸಹಜ. ಆದರೆ ಈ ಸಾರಭೂತ ತೈಲಗಳಾದ ಪುದೀನಾ ಎಣ್ಣೆ ಮತ್ತು ಲ್ಯಾವೆಂಡರ್ ಎಣ್ಣೆಯುಜಿರಳೆಗಳನ್ನು ಕೊಲ್ಲುವಲ್ಲಿ ಸಹಾಯ ಮಾಡುತ್ತದೆ. ಅಡಿಗೆ ಮನೆ ಮತ್ತು ಸಿಂಕ್ ಸುತ್ತಲೂ ಕೆಲವು ಸಾರಭೂತ ತೈಲಗಳನ್ನು ಸಿಂಪಡಿಸಿ ಕೀಟಗಳಿಂದ ಮುಕ್ತಿ ಪಡೆಯಿರಿ.

    ಕುಂದಾಪ್ರ ಡಾಟ್ ಕಾಂ ಲೇಖನ

    ಇದನ್ನೂ ಓದಿ:
    ► ಅಡುಗೆ ಮನೆಯಲ್ಲಿ ಇರುವೆಗಳ ಕಾಟ ತಪ್ಪಿಸಲು ಈ ಟ್ರಿಕ್ಸ್ ಉಪಯೋಗಿಸಿ – https://kundapraa.com/?p=49078 .

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ಯಾನ್ – ಆಧಾರ್ ಲಿಂಕಿಂಗ್ ಗಡುವು ಜೂನ್ 30ಕ್ಕೆ ವಿಸ್ತರಣೆ

    28/03/2023

    ಕಾಲಮಿತಿ ಯಕ್ಷಗಾನ ಎಲ್ಲಾ ದೃಷ್ಟಿಯಿಂದಲೂ ಉತ್ತಮ ಆಯ್ಕೆ

    22/10/2022

    ಮಹಿಳೆಯ ಅರಿಯಲೊಂದು ದಿನ

    08/03/2022
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.