Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿದ್ಯಾರ್ಥಿ ವೇತನದ ವಿಳಂಬ: ಕುಂದಾಪುರ ಕ್ಯಾಂಪಸ್ ಫ್ರಂಟ್‌ನಿಂದ ಅಧಿಕಾರಿಗಳಿಗೆ ಮನವಿ
    ಊರ್ಮನೆ ಸಮಾಚಾರ

    ವಿದ್ಯಾರ್ಥಿ ವೇತನದ ವಿಳಂಬ: ಕುಂದಾಪುರ ಕ್ಯಾಂಪಸ್ ಫ್ರಂಟ್‌ನಿಂದ ಅಧಿಕಾರಿಗಳಿಗೆ ಮನವಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಅಲ್ಪಸಂಖ್ಯಾತ ಇಲಾಖೆಯಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಳಿಗೆ ನೀಡಲಾಗುವ ವಿದ್ಯಾರ್ಥಿ ವೇತನಕ್ಕೆ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯು ಕಠಿಣವಾಗಿದ್ದು, ಮೂರ್ನಾಲ್ಕು ಮಟ್ಟದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಕೇವಲ ಹೆಸರಿನಲ್ಲಿ ಒಂದೆರಡು ಅಕ್ಷರಗಳು ತಾಂತ್ರಿಕ ಕಾರಣದಿಂದಾಗಿ ಬದಲಾಗಿದ್ದರೆ ಅವರಿಗೆ ಸಿಗಬೇಕಾದ ವಿದ್ಯಾರ್ಥಿವೇತನದಿಂದ ಅವರು ವಂಚಿತರಾಗುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸರಕಾರವು ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸುವ ಕ್ರಿಯೆಯನ್ನು ಸರಳಗೊಳಿಸಿ ಅಗತ್ಯ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಜವಾಬ್ದಾರಿಯನ್ನರಿತು ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

    Click Here

    Call us

    Click Here

    ಈ ಹಿಂದೆ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿವೇತನ ಸಿಗದೇ ಹೆಚ್ಚು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಮತ್ತು ಅಗಾಧ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಕೋವಿಡ್ ಹಿನ್ನೆಲೆಯಿಂದ ಘೋಷಿಸಲಾದ ಲಾಕ್ ಡೌನ್ ಸಮಸ್ಯೆಯಿಂದಾಗಿ ಆರ್ಥಿಕ ಸಂಕಷ್ಟದಿಂದ ಶಿಕ್ಷಣವನ್ನು ಮೊಟಕುಗೊಳಿಸಿ ಕೂಲಿ ಕೆಲಸ, ಉದ್ಯೋಗದ ಕಡೆಗೆ ಒಲವು ತೋರುತ್ತಿದ್ದಾರೆ. ಇದು ಬಹಳ ಗಂಭೀರವಾದ ಪಿಡುಗಾಗಿ ಸಮಾಜವನ್ನು ಉನ್ನತ ಶಿಕ್ಷಣದಿಂದ ವಂಚಿತ ಸಮಾಜವಾಗಿ ಪರಿವರ್ತಿಸುತ್ತಿದೆ. ಇದನ್ನು ಸರಿದೂಗಿಸಲು ಸರಕಾರ ಕ್ರಿಯಾಶೀಲ ಕ್ರಮಗಳನ್ನು ತಗೆದುಕೊಂಡು, ಅಲ್ಪಸಂಖ್ಯಾತ ಇಲಾಖೆಯಿಂದ ನೀಡುವ ವಿದ್ಯಾರ್ಥಿವೇತನವನ್ನು ಹೆಚ್ಚಿಸಿ ಇನ್ನೂ ಬರದೆ ಬಾಕಿಯಾಗಿರುವ ವಿದ್ಯಾರ್ಥಿವೇತನವನ್ನು ತಕ್ಷಣವಾಗಿ ಬಿಡುಗೊಳಿಸಬೇಕೆಂದು ಕ್ಯಾಂಪಸ್ ಫ್ರಂಟ್ ಆಗ್ರಹಿಸುತ್ತದೆ.

    ಕ್ಯಾಂಪಸ್ ಫ್ರಂಟ್ ಕುಂದಾಪುರದ ಅಧ್ಯಕ್ಷ ಫಯೀಜ್ ಬಸ್ರೂರು, ಕುಂದಾಪುರ ತಾಲ್ಲೂಕಿನ ಅಲ್ಪಸಂಖ್ಯಾತರ ಕಚೇರಿಗೆ ಭೇಟಿ ನೀಡಿ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ವೇತನದ ವಿಳಂಬದಿಂದಾಗಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಅತೀ ಸೂಕ್ಷ್ಮವಾಗಿ ಚರ್ಚಿಸಲಾಯಿತು.

    ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಮುಜಾಹಿದ್ ಗಂಗೊಳ್ಳಿ, ಖಜಾಂಚಿ ಸಹಾದ್ ಬಸ್ರೂರು ಮತ್ತು ಜಿಲ್ಲಾ ಸಮಿತಿ ಸದಸ್ಯ ಸಿಯಾನ್ ಬಸ್ರೂರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    16 − thirteen =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.