Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮುದೂರು: ಕಟ್ಟಡ ಮತ್ತು ಇತರೆ ನಿಮಾ೯ಣ ಕಾಮಿ೯ಕರ ಸಭೆ
    Uncategorized

    ಮುದೂರು: ಕಟ್ಟಡ ಮತ್ತು ಇತರೆ ನಿಮಾ೯ಣ ಕಾಮಿ೯ಕರ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ತಾಲೂಕಿನ ಜಡ್ಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುದೂರು ಗ್ರಾಮದ ಕಟ್ಟಡ ಮತ್ತು ಇತರೆ ನಿಮಾ೯ಣ ಕಾಮಿ೯ಕರ ಸಭೆಯು ಸ್ಥಳೀಯಕಾಮಿ೯ಕ ಮುಖಂಡ ಜೊಸೆಪ್ ಸಾಮ್ಯುಯಲ್ ರವರ ಮನೆ ವಠಾರದಲ್ಲಿ ನಡೆಯಿತು.

    Click Here

    Call us

    Click Here

    ಬೈಂದೂರು ತಾಲೂಕು ಕಟ್ಟಡ ಮತ್ತು ಇತರೆ ನಿಮಾ೯ಣ ಕಾಮಿ೯ಕರ ಸಂಘದ ಪ್ರಧಾನ ಕಾಯ೯ದಶಿ೯ಗಣೇಶ ತೊಂಡೆಮಕ್ಕಿ ಸಮಾವೇಶ ಉದ್ಘಾಟಿಸಿ ಮಾತನಾಡುತ್ತಾ, ಕಾಮಿ೯ಕ ಇಲಾಖೆಯಿಂದ ಕೊರೊನ ಪರಿಹಾರದ ಅಹಾರ ಕಿಟ್ ವಿತರಣೆಯಲ್ಲಾಗಿರುವ ತಾರತಮ್ಯ ಹಾಗೂ ಎಲ್ಲಾ ಕಟ್ಟಡ ಕಾಮಿ೯ಕರನ್ನು ಗುರುತಿಸದೇ ಏಕಪಕ್ಷೀಯವಾಗಿ ವಿತರಣೆ ಮಾಡಿ. ಅಹಾರ ಕಿಟ್ ಬದಲಿಗೆ ಎಲ್ಲಾ ನೊಂದಾಯಿತ ಕಟ್ಟಡ ಕಾಮಿ೯ಕರಿಗೆ ಕೊರೊನಾ ಪರಿಹಾರ ರುಪಾಯಿ ಹತ್ತು ಸಾವಿರ ನಗದು ಬ್ಯಾಂಕ್ ಖಾತೆಗೆ ವಗಾ೯ವಣೆ ಮಾಡಬೇಕು ಎಂದು ಈಗಾಗಲೆ ಹಲವಾರು ಭಾರಿ ಕಾಮಿ೯ಕ ಕಲ್ಯಾಣ ಮಂಡಳಿಗೆ ಒತ್ತಾಯಿಸಿ ಮನವಿ ಸಲ್ಲಿಸಲಾಗಿದ್ದರೂ ಗಣನೆಗೆ ತೆಗೆದು ಕೊಳ್ಳದ ಇಲಾಖಾ ಕ್ರಮವನ್ನು ತೀವ್ರವಾಗಿ ಖಂಡಿಸಿದರು.

    ಕಾಮಿ೯ಕ ಮುಖಂಡ ವೆಂಕಟೇಶ್ ಕೋಣಿ ಮಾತನಾಡಿ, ಗ್ರಾಮೀಣ ಪ್ರದೇಶದ ಬಡರೈತ, ಕೃಷಿಕೂಲಿ ಕಾರರು ಅನಧಿಕೃತವಾಗಿ ಆಕ್ರಮಿಸಿದ ಸರಕಾರಿ ಜಮೀನುಗಳಿಗೆ ಅಕ್ರಮ ಸಕ್ರಮೀಕರಣ ಕೋರಿ ಸಲ್ಲಿಸಿದ, ಅಜಿ೯ಗಳನ್ನು ಡೀಮ್ಡ್ ಅರಣ್ಯ ನೆಪ ಹೇಳಿ ತಿರಸ್ಕರಿಸಿರುವುದನ್ನು, ರೈತಪರ ಕಾನೂನು ತಿದ್ದುಪಡಿ ಮಾಡಿ,ಹಕ್ಕು ಪತ್ರ ಕೊಡಿಸಬೇಕು ಎಂದು ಸರಕಾರವನ್ನು ಆಗ್ರಹಿದರು.ಈ ಹಿನ್ನಲೆಯಲ್ಲಿ ರೈತ, ಕೃಷಿಕೂಲಿ, ಕಾಮಿ೯ಕ ಸಂಘಟನೆಗಳ ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಬೈಂದೂರು ತಹಶೀಲ್ದಾರ್ ಕಚೇರಿ ಎದುರು ಆಗಸ್ಟ್ 9ರಂದು ಬೆಳಿಗ್ಗೆ ಜರಗುವ ಬೃಹತ್ ಧರಣಿ ಮುಷ್ಕರದ ಹೋರಾಟ ಯಶಸ್ವಿಗೊಳಿಸಲು ಸಭೆಯಲ್ಲಿ ತೀಮಾ೯ನಿಸಲಾಯಿತು. ಮುದೂರು ಕಟ್ಟಡ ಕಾಮಿ೯ಕರ ಸಂಘದ ನೂತನ ಕಾಯ೯ಕಾರಿ ಸಮಿತಿಗೆ ಶಂಕರ್ ಭೋವಿ ಅಧ್ಯಕ್ಷರಾಗಿ, ಇಮ್ಯಾನುವೆಲ್ ಯಾಕೂಬ್ ಕಾಯ೯ದಶಿ೯ಯನ್ನಾಗಿ ಸವಾ೯ನುಮತದಿಂದ ಆಯ್ಕೆಮಾಡಲಾಯಿತು.ಶಂಕರ್ ಭೋವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಆನಂದ ಭೋವಿ ವಂದಿಸಿದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

    05/12/2025

    ಕಥೆ ಹೇಳುವ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪ್ರಾಥಮಿಕ ಶಾಲೆಯ ಪ್ರಣತಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    ಹಿಂದಿ ಭಾಷಣ ಸ್ಪರ್ಧೆ: ಮದರ್ ತೆರೇಸಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d