Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಹಿರಿಯ ನಾಗರಿಕರ ವೇದಿಕೆಯಿಂದ ಮಾಸಿಕ ಸಭೆ
    ಊರ್ಮನೆ ಸಮಾಚಾರ

    ಬೈಂದೂರು ಹಿರಿಯ ನಾಗರಿಕರ ವೇದಿಕೆಯಿಂದ ಮಾಸಿಕ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಹಿರಿಯ ನಾಗರಿಕರ ವೇದಿಕೆಯ ಮಾಸಿಕ ಸಭೆಯು ವೇದಿಕೆಯ ಅಧ್ಯಕ್ಷರಾದ ಗೋವಿಂದ ಎಮ್. ನಾಯ್ಕನಕಟ್ಟೆ ಇವರ ಅಧ್ಯಕ್ಷತೆಯಲ್ಲಿ ಜರಗಿತು.

    Click Here

    Call us

    Click Here

    ವೇದಿಕೆಯ ಸದಸ್ಯ ಹಿರಿಯ ಸಹಕಾರಿ ಹಾಗೂ ಲೇಖಕ ಕೆ. ಪುಂಡಲೀಕ ನಾಯಕ್ ಅವರು ಮಾತನಾಡಿ, ನಿವೃತ್ತಿಯ ನಂತರ ಬದುಕನ್ನು ಹೇಗೆ ಸುಗಮವಾಗಿ ಸಾಗಿಸಬಹುದೆಂದು, ಮತ್ತು ನಿವೃತ್ತಿಯ ನಂತರದ ತನ್ನ ಸಾಹಿತ್ಯ ಕ್ಷೇತ್ರದ ಬದುಕನ್ನು ವಿವರಿಸಿದರು.

    ಖ್ಯಾತ ಸಾಹಿತಿ ಪುರಷೋತ್ತಮ ಬಿಳಿಮಲೆ ಅವರ ‘ಕಾಗೆ ಮುಟ್ಟದ ನೀರು’ ಎಂಬ ಆತ್ಮಕಥನದ ಕಿರುಪರಿಚಯವನ್ನು ಮಾಡಿದರು. ಐವತ್ತರ ದಶಕದಲ್ಲಿ ಬಂಟಮಲೆಯ ಕಗ್ಗಾಡಿನ ನಡುವೆ ಕುಗ್ರಾಮವೊಂದರಲ್ಲಿ ಹುಟ್ಟಿದ ಒಬ್ಬ ವ್ಯಕ್ತಿ ತನ್ನ ಜೀವಿತಾವಧಿಯಲ್ಲಿ ಬರೇ ಭಾಷೆ ಮತ್ತು ಜೀವನ ಪ್ರೇಮದಿಂದಲೇ ಏನೆಲ್ಲ ಸಾಧಿಸಬಹುದು ಎಂಬುದಕ್ಕೆ ಪುರುಷೋತ್ತಮ ಬಿಳಿಮಲೆಯವರು ಜಿವಂತ ಸಾಕ್ಷಿ ಎಂದರು.

    ಕೊಣಿ ವೆಂಕಟೇಶ ನಾಯಕ್ ಅವರು ಸ್ವರಚಿತ ಪುಟ್ಟ ಕವನದೊಂದಿಗೆ ದಿನಕರ ದೇಸಾಯಿಯವರ ಕೆಲವು ಚುಟುಕುಗಳನ್ನು ಹಾಡಿದರು. ಸದಸ್ಯರು ವಿಚಾರ ವಿನಿಮಯ ಮಾಡಿಕೊಂಡರು.

    ಕಾರ್ಯದರ್ಶಿ ಸಂಜೀವ ಆಚಾರ್ ಅವರು ಗತಸಭೆಯ ವರದಿ ಓದಿದರು, ನಿವೃತ್ತ ಶಿಕ್ಷಕಿ ಶಾರದಾ ಐ. ನಾರಾಯಣ್, ರಾಜೀವಿ ಎಮ್. ಗೋವಿಂದ್ ಹಿರಿಯ ಮಹಿಳಾ ಸದಸ್ಯರನ್ನು ಪುಷ್ಪ ನೀಡಿ ವೇದಿಕೆಗೆ ಸೇರ್ಪಡೆ ಮಾಡಲಾಯಿತು. ಅವರು ತಮ್ಮ ಪರಿಚಯ ಮತ್ತು ಅನುಭವಗಳನ್ನು ಹಂಚಿಕೊಂಡರು. ಇನ್ನುಮುಂದೆ ಹೆಚ್ಚಿನ ಮಹಿಳಾ ಸದಸ್ಯೆಯರನ್ನು ಹಿರಿಯ ನಾಗರಿಕರಿಗೆ ವೇದಿಕೆಗೆ ಸೇರ್ಪಡೆ ಮಾಡಿಕೊಳ್ಳುವದಕ್ಕೆ ಚರ್ಚಿಸಲಾಯಿತು.

    Click here

    Click here

    Click here

    Click Here

    Call us

    Call us

    ವೇದಿಕೆಯಲ್ಲಿ ನಾಗಯ್ಯ ಶೇರೆಗಾರ್ ಅಧ್ಯಕ್ಷರು ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿರು. ಉಪಾಧ್ಯಕ್ಷ ಎಂ.ಶ್ರೀನಿವಾಸ, ನಿವೃತ್ತ ಶಿಕ್ಷಕ ತಿಮ್ಮಪ್ಪಯ್ಯ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    two × three =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.