Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಿರಿಯ ಪತ್ರಕರ್ತ ಎನ್. ಗುರುರಾಜ್ ಅವರಿಗೆ ಪತ್ರಿಕಾ ದಿನದ ಗೌರವ ಪ್ರದಾನ
    ಉಡುಪಿ ಜಿಲ್ಲೆ

    ಹಿರಿಯ ಪತ್ರಕರ್ತ ಎನ್. ಗುರುರಾಜ್ ಅವರಿಗೆ ಪತ್ರಿಕಾ ದಿನದ ಗೌರವ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಹಿರಿಯ ಪತ್ರಕರ್ತ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸಹಿತ ಅನೇಕ ಗೌರವಗಳಿಗೆ ಪಾತ್ರರಾದ ಎನ್.ಗುರುರಾಜ್ ಅವರಿಗೆ ಬೆಂಗಳೂರಿನ ಪತ್ರಕರ್ತರ ವೇದಿಕೆ ನೀಡುವ 2021ನೇ ಸಾಲಿನ ಪತ್ರಿಕಾದಿನದ ಗೌರವವನ್ನು ಅವರ ಪರ್ಕಳದ ಸ್ವಗೃಹದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಅವರು ಪ್ರದಾನಿಸಿದರು.

    Click Here

    Call us

    Click Here

    ಗೌರವ ಸ್ವೀಕರಿಸಿ ಮಾತನಾಡಿದ ಹಿರಿಯ ಪತ್ರಕರ್ತ ಎನ್. ಗುರುರಾಜ್ ಅವರು, ಮುದ್ರಣ ಮಾಧ್ಯಮ ಇಂದಿಗೂ ವಿಶ್ವಹಾರ್ಹತೆಯನ್ನು ಉಳಿಸಿಕೊಳ್ಳಲು ಎನ್ ಗುರುರಾಜ್ ಅವರಂತಹ ಅನೇಕ ಹಿರಿಯ ಪತ್ರಕರ್ತರು ಮಾಡಿದ ನಿಸ್ವಾರ್ಥ ಪತ್ರಕರ್ತರ ಅಪೂರ್ವ ಸೇವೆ ಕಾರಣವಾಗಿದೆ. ಗುರುರಾಜ್ ಸದಾ ಅಭಿನಂದನಾರ್ಹರು ಎಂದು ಹರಿಕೃಷ್ಣ ಪುನರೂರು ಹೇಳಿದರು. ಪತ್ರಿಕೋದ್ಯಮ ಸಂದಿಗ್ದತೆಯನ್ನು ಎದುರಿಸುತ್ತಿದೆ, ಹೀಗೆ ವಿಶ್ರಾಂತರನ್ನು ಗೌರವಿಸುವುದು ಸಂತೋಷದ ವಿಷಯ ಎಂದು ಹೇಳಿದರು.

    ವಿಶ್ರಾಂತ ಜೀವನ ನಡೆಸುತ್ತಿರುವ ಸಾಧಕರನ್ನು ಅವರವರ iನೆಗೆ ತೆರಳಿ ಗೌರವಿಸುವ ಸಂಪ್ರದಾಯ ವಿನೂತನವಾದುದು. 13 ವರ್ಷಗಳಿಂದ ನಿರಂತರ ಹೀಗೆ ಹಿರಿಯರೆಡೆಗೆ ನಮ್ಮ ನಡಿಗೆ ಮಾಡುತ್ತಿರುವ ಡಾ. ಶೇಖರ ಅಜೆಕಾರು ಅವರ ಕೆಲಸ ಸ್ತುತ್ಯರ್ಹ ಎಂದು ವಿಶ್ವ ಸಂಸ್ಕೃತಿ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ ಶೆಣೈ ಅವರು ಅಭಿಪ್ರಾಯಪಟ್ಟರು. ಪತ್ರಕರ್ತರ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ಡಾ.ಶೇಖರ ಅಜೆಕಾರು ಅವರು ಮಾತನಾಡಿ ಪತ್ರಿಕೆಗಳನ್ನು, ಮಾಧ್ಯಮಗಳನ್ನು ಧಮನ ಮಾಡುವ ಸರಕಾರಗಳ ನೀತಿಯನ್ನು ಖಂಡಿಸಿದರು.

    ಈ ಸಂದರ್ಭ ನಿರ್ಮಲಾ ಗುರುರಾಜ್, ಪ್ರಸಿದ್ಧ ಕಲಾವಿದ ಪಿ.ಎನ್ ಆಚಾರ್ಯ, ಪಂಚನಬೆಟ್ಟು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎ.ನರಸಿಂಹ ಬೊಮ್ಮರಬೆಟ್ಟು, ವಸಂತರಾಜ್, ಪತ್ರಕರ್ತ ದೇವರಾಯ ಪ್ರಭು. ಛಾಯಾಗ್ರಾಹಕ ಸಂತೋಷ ಜೈನ್ ಈದು ಮೊದಲಾದವರು ಉಪಸ್ಥಿತರಿದ್ದರು.

    ಹಿರಿಯ ಪತ್ರಕರ್ತ ಪದ್ಮಾಕರ ಭಟ್ ಈದು ಪ್ರಸ್ತಾವಿಕ ಮಾತುಗಳನ್ನಾಡಿದರು, ಯುವ ಸಂಘಟಕ ರಾಘವೇಂದ್ರ ಪ್ರಭು ಕರ್ವಾಲೋ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಾಹಿತ್ಯ ಸೇವಕ ನರಸಿಂಹಮೂರ್ತಿ ರಾವ್ ವಂದಿಸಿದರು.

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d