ಗಾಯಗೊಂಡಿದ್ದ ಮಾಸ್ಕಡ್ ಬೂಬಿ ಪಕ್ಷಿಗೆ ಚಿಕಿತ್ಸೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ಶ್ರೀ ಅಗಸ್ತ್ಯೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಅಟ್ಲಾಂಟಿಕ್ ಮತ್ತು ಪೆಸಿಫಿಕ್ ಮಹಾಸಾಗರದಲ್ಲಿರುವ ಮಾಸ್ಕಡ್ ಬೂಬಿ ಎಂಬ ವಿಶೇಷ ಪಕ್ಷಿಯು ಗಾಯಗೊಂಡಿರುವ ರೀತಿಯಲ್ಲಿ ಕಂಡು ಬಂದಿದ್ದು, ಅರಣ್ಯ ಇಲಾಖೆಯವರು ಹಾಗೂ ಗ್ರಾಮಸ್ಥರು ಚಿಕಿತ್ಸೆ ನೀಡಿ ಸುರಕ್ಷಿತವಾಗಿ ಸಮುದ್ರಕ್ಕೆ ಬಿಡುವ ಕಾರ್ಯ ನಡೆದಿದೆ.

Call us

Click Here

ಈ ಸಂದರ್ಭ ಬೈಂದೂರು ಉಪ ವಲಯ ಅರಣ್ಯ ಅಧಿಕಾರಿಗಳಾದ ರವಿರಾಜ್. ಬಿ., ಗುರುರಾಜ .ಬಿ., ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಊರ ಗ್ರಾಮಸ್ಥರು ಇದ್ದರು.

Leave a Reply