Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ
    ಕ್ಯಾಂಪಸ್ ಕಾರ್ನರ್

    ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

    Updated:28/07/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಡಾ. ಬಿ. ಬಿ. ಪ್ರಥಮ ದರ್ಜೆ ಕಾಲೇಜಿನ ಎನ್ಸಿಸಿ ಘಟಕ ಆಯೋಜಿಸಿದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಕುಂದಾಪುರ ಮೂಲದ ಮಾಜಿ ಸೈನಿಕ ರವಿಚಂದ್ರ ಶೆಟ್ಟಿ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.

    Click Here

    Call us

    Click Here

    ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸೈನ್ಯದ ಸಿಕ್ಕಿಂ ಮತ್ತು ಸಿಯಾಚಿನ್ ದಿನಗಳನ್ನು ನೆನಪಿಸಿ ರೋಮಾಂಚನಗೊಳಿಸಿದರು. ಸೈನ್ಯಕ್ಕೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುವುದಾಗಿಯೂ ತಿಳಿಸಿದರು.

    ಕಾರ್ಯಕ್ರಮದಲ್ಲಿ ಶ್ರೀಕಾಂತ್ ಶೆಟ್ಟಿ ಕಾರ್ಕಳ ಮಾತನಾಡಿ, ಕಾರ್ಗಿಲ್ ಯುದ್ಧದ ಆ ಸಂದರ್ಭಗಳು ಮತ್ತು ಮತ್ತು ಆಗಿನ ದೇಶದ ಪರಿಸ್ಥಿತಿ ಬಗ್ಗೆ ವಿವರಿಸಿದರು. ಆಪರೇಶನ್ ಸಫೇದ್ ಸಾಗರ್, ಆಪರೇಶನ್ ತಲ್ವಾರ್, ಆಪರೇಶನ್ ವಿಜಯ್ ಹೀಗೆ ಕ್ಷಿಪ್ರಗತಿಯಲ್ಲಿ ವಿರೋಧಿಗಳನ್ನು ಮೆಟ್ಟಿನಿಂತ ಭಾರತ ಸೈನ್ಯದ ಪರಾಕ್ರಮ, ಯೋಗಿಂದರ್ ಸಿಂಗ್ ಯಾದವ್, ಸೌರಭ್ ಕಾಲಿಯಾ ಹೀಗೆ ಅನೇಕ ಸೈನಿಕರ ಸಾಹಸಗಾಥೆಗಳನ್ನು ಸ್ಮರಿಸಿದರು.

    ದೇಶ ಭಕ್ತಿ ಮತ್ತು ದೇಶಪ್ರೇಮ ಪ್ರತಿದಿನದ ನಮ್ಮ ಜೀವನದಲ್ಲಿ ಸದಾ ಜಾಗೃತವಾಗಿರಬೇಕು ಎಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

    ಎನ್‌ಸಿಸಿ ಕಮಾಂಡರ್ಗಳಾದ ಪ್ರಥ್ವಿರಾಜ್ ಮತ್ತು ನವ್ಯಶ್ರೀ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕುಮಾರಿ ದೀಕ್ಷಾ ಪ್ರಾರ್ಥನೆ ಮಾಡಿದರು, ಎನ್‌ಸಿಸಿ ಅಧಿಕಾರಿ ಶಿವರಾಜ್.ಸಿ. ಸ್ವಾಗತಿಸಿದರು, ಪ್ರಾಧ್ಯಾಪಕಿ ಸೌಮ್ಯ ಕುಂದರ್ ನಿರೂಪಿಸಿ ವಂದಿಸಿದರು.

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೋಲು ಕಲಿಸುವ ಪಾಠ ದೊಡ್ಡ ಯಶಸ್ಸಿಗೆ ಕಾರಣ: ಮುನಿಯಾಲ್ ಉದಯ ಕುಮಾ‌ರ್ ಶೆಟ್ಟಿ

    08/12/2025

    ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್: ಆಳ್ವಾಸ್ ಮಹಿಳಾ ತಂಡಕ್ಕೆ ಸಮಗ್ರ ಪ್ರಶಸ್ತಿ

    08/12/2025

    ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ವಾರ್ಷಿಕೋತ್ಸವ

    08/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್ ರೆಕಾರ್ಡ್ ಕ್ರಿಯೇಟ್‌ಗೈದ ಮಂಜುನಾಥ ಅವರಿಗೆ ಪ್ರಶಸ್ತಿ ಪ್ರದಾನ
    • ಕುಂದಾಪುರದ ರಚಿತಾಗೆ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಾಯಕತ್ವ
    • ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ
    • ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ವರ್ಷದ ಪರಿನಿರ್ವಾಣ ದಿನ
    • ಸ್ವಚ್ಛತೆ ಎಂಬುವುದು ಮನೆಮನಗಳನ್ನು ತಲುಪಲಿ: ಸಂಸದ ಕೋಟ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d