Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪುರಸಭೆ ಯುಜಿಡಿ ಕಾಮಗಾರಿಯ ಜಾಗ ಖರೀದಿ ಅಕ್ರಮ ತನಿಕೆಯಾಗಲಿ: ಕೇಶವ ಭಟ್
    ಊರ್ಮನೆ ಸಮಾಚಾರ

    ಪುರಸಭೆ ಯುಜಿಡಿ ಕಾಮಗಾರಿಯ ಜಾಗ ಖರೀದಿ ಅಕ್ರಮ ತನಿಕೆಯಾಗಲಿ: ಕೇಶವ ಭಟ್

    Updated:30/07/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಪುರಸಭೆಯ ಯುಜಿಡಿ ಕಾಮಗಾರಿ ವೆಟ್ವೆಲ್ ನಿರ್ಮಿಸಲು ನಿರುಪಯುಕ್ತ ಹೊಳೆ ಬದಿ ಖರೀದಿಸಿರುವ ಸರ್ಕಾರವು ದುಪ್ಪಟ್ಟು ಹಣ ಪಾವತಿಸಿದೆ. ಜಾಗದ ನಷ್ಟ ಪರಿಹಾರ ಎಂದು ತೋರಿಸಿ ಒಟ್ಟು 95 ಲಕ್ಷ ಜಾಗದ ಮಾಲೀಕರಿಗೆ ಸಂದಾಯ ಮಾಡಿರುವ ಹಿಂದೆ ಅಕ್ರಮ ನಡೆದಿರುವ ಶಂಕೆ ಇದೆ ಎಂದು ಪುರಸಭೆಯ ಮಾಜಿ ಸದಸ್ಯ ಕೇಶವ ಭಟ್ ಆರೋಪಿಸಿದ್ದಾರೆ.

    Click Here

    Call us

    Click Here

    ಪುರಸಭೆ ಸದಸ್ಯರ ಗಮನಕ್ಕೆ ತರದೇ ದುಪ್ಪಟ್ಟು ಹಣ ನೀಡಿ ಜಾಗ ಖರೀದಿಯ ಮಾಡಿರುವ ಹಿಂದಿನ ಮರ್ಮವೇನು? ಈ ಕುರಿತು ಸಮಗ್ರ ತನಿಖೆ ನಡೆಸಬೇಕು, ಸಾರ್ವಜನಿಕರ ತೆರಿಗೆ ಹಣ ಈ ರೀತಿಯಾಗಿ ಫೋಲಾಗಬಾರದು ಎಂದು ಧ್ವನಿ ಎತ್ತಿದ್ದರೂ ಯಾಕೆ?

    ಕೋವಿಡ್ ಸಂದರ್ಭದಲ್ಲಿ ತರಾತುರಿಯಲ್ಲಿ ಜಾಗ ಖರೀದಿ ಮಾಡಿ ಪುರಸಭೆ ಸದ್ಯಸರ ಗಮಕ್ಕೆ ತರದೇ, ರಿಜಿಸ್ಟರ್ ಮಾಡಿದರ ಹಿಂದಿನ ಗುಟ್ಟೇನು? ಕೇವಲ ದುಪ್ಪಟ್ಟು ಹಣ ನೀಡಿ ಜಾಗ ಖರೀದಿಯಾಗಿದೆ ಅನ್ನುವುದರ ಬಗ್ಗೆ ಆಡಳಿತ ಪಕ್ಷದ ಸದಸ್ಯ ಗಿರೀಶ್ ದೇವಾಡಿಗ ಹಾಗೂ ಸ್ವಪಕ್ಷದವರು ಧ್ವನಿ ಎತ್ತಿದ್ದು ಶ್ಲಾಘನೀಯ. ಇದು ಮುಗಿದಿಲ್ಲ ಈ ವೆಟ್ ವೆಲ್ ಗೆ ದಾರಿಗಾಗಿ ಬಡವನ ಪಟ್ಟ ಜಾಗವನ್ನು ಸಾರ್ವಜನಿಕರ ದಾರಿ ಎಂದು ಬಿಂಬಿಸಿದ್ದು ಎಷ್ಟು ಸರಿಯೆ. ಪುರಸಭೆ ಇವರಿಂದ ದಾನಪತ್ರ ಪಡೆದಿದೆಯೇ? ನ್ಯಾಯಲಯ ಹದ್ದು ಬಸ್ತಿನ ಅಡಿಯಲ್ಲಿ ಪಟ್ಟ ಭೂಮಿಯ ಸರ್ವೇ ಮಾಡಿ ಹಾಕಿದ ಕಲ್ಲು ಕಂಬಗಳು ಭೂಮಿ ರಿಜಿಸ್ಟರ್ ಆಗುವ ಮೊದಲೇ ರಾತ್ರೋ ರಾತ್ರಿ ಮಾಯವಾಗಿದ್ದರ ಹಿಂದೆ ಯಾರ ಕೈವಾಡವಿದೆ? ಈ ವೆಟ್ ವೆಲ್ ಗೆ ಸಾರ್ವಜನಿಕರ ವಿರೋಧವಿದ್ದರೂ, ಪ್ರತಿಭಟನೆ ನಡೆದರೂ ಈ ಜಾಗದಲ್ಲೇ ವೆಟ್ ವೆಲ್ ಆಗಲೇಬೇಕು ಏನುವುದಾದರ ಹಿಂದಿನ ಗುಟ್ಟೇನು? ದೇವಸ್ಥಾನ ಆಡಳಿತ ಮಂಡಳಿ ವೆಟ್ ವೆಲ್ ಗೆ ವಿರೋಧ ವ್ಯಕ್ತಪಡಿಸಿದರು ಈ ಅಭಿವೃದ್ಧಿ ಕಾರ್ಯ ಎಂದು ಮುಂಗೈ ಬೆಣ್ಣೆ ಸವರು ಕೆಲಸ ಆಗಿದ್ದರು ಏಕೆ?

    ಈ ಎಲ್ಲಾ ವಿದ್ಯಮಾನಗಳನ್ನು ಗಮನಿಸಿದಾಗ ಇದರ ಹಿಂದೆ ದೊಡ್ಡ ಲಾಭಿ ನಡೆದಿದ್ದೆ ಎನ್ನುವುದರಲ್ಲಿ ಸಂಶಯವಿಲ್ಲ. ಇದನ್ನು ಎಸಿಬಿ ತನಿಖೆಗೆ ಒಳಪಡಿಸಿ ನ್ಯಾಯ ದೊರಕಿಸಬೇಕೆಂದು ಅವರು ಅಗ್ರಹಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.