Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ಷಿತಿಜ ನೇಸರಧಾಮ ಬೈಂದೂರು
    ಪ್ರೇಕ್ಷಣೀಯ ಸ್ಥಳ

    ಕ್ಷಿತಿಜ ನೇಸರಧಾಮ ಬೈಂದೂರು

    Updated:26/06/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಸೋಮೇಶ್ವರ ಕಡಲತೀರಕ್ಕೆ ತಾಕಿಕೊಂಡಿರುವ ಗುಡ್ಡವೇ ಒತ್ತಿನಣೆ. ಹಲವು ಬಗೆಯ ಔಷದ ಸಸ್ಯಗಳು, ಅಪರೂಪದ ಮರಗಿಡಗಳು ಈ ಭಾಗದಲ್ಲಿದೆ. ಸಮುದ್ರ ಮಟ್ಟದಿಂದ ಸುಮಾರು 200 ಅಡಿ ಎತ್ತರದಲ್ಲಿರುವ ನೇಸರಧಾಮದ ತುದಿಯಿಂದ ಸಮುದ್ರ ವೀಕ್ಷಣೆ ಮಾಡಿದವರಿಗೆ ಸ್ವರ್ಗವೀಕ್ಷಿಸಿದಂತಹ ಅನುಭವ. ಇಲ್ಲಿ ನಿಂತು ಸಮುದ್ರ ನದಿಗಳು ಸೇರುವ ದೃಶ್ಯ, ಸೂರ್ಯಾಸ್ತಮಾನ ಇವೆಲ್ಲವನ್ನೂ ನೋಡುವುದೇ ಮನಮೋಹಕವಾಗಿರುತ್ತದೆ. ಸಮುದ್ರದ ಸೊಬಗು ಸವಿಯಲೆಂದೇ 1996ರಲ್ಲಿ ಒತ್ತಿನಣೆಯಲ್ಲಿ ಅರಣ್ಯ ಇಲಾಖೆ ಕ್ಷಿತಿಜ ನೇಸರಧಾಮವನ್ನು ನಿರ್ಮಿಸಿದೆ. ಎರಡು ಹವಾನಿಯಂತ್ರಿತ ಕಾಟೇಜ್ ಹಾಗೂ ಐದು ಸಾಮಾನ್ಯ ಕಾಟೇಜ್ ಮತ್ತು ಫಲಹಾರ ಮಂದಿರ ನೇಸರಧಾಮದಲ್ಲಿದೆ. ಇಲ್ಲಿಂದ ಕೆಳಗಿಳಿಯಲು ಮೆಟ್ಟಿಲು ವ್ಯವಸ್ಥೆ ಇದ್ದು ರಸ್ತೆಯನ್ನು ದಾಟಿ ಸೋಮೇಶ್ವರ ಕಡಲತೀರಕ್ಕೆ ತೆರಳಬಹುದಾಗಿದೆ. ರಾಷ್ಟ್ರಿಯ ಹೆದ್ದಾರಿಯಿಂದ 2 ಕಿ. ಮೀ. ದೂರದಲ್ಲಿರುವ ಕ್ಷಿತಿಜ ನೇಸರಧಾಮಕ್ಕೆ ತೆರಳಲು ಅರ್ಧ ಕಿ.ಮೀ. ನಷ್ಟು ಡಾಂಬಾರು ರಸ್ತೆಯಿದ್ದು, ಮುಂದೆ ಮಣ್ಣಿನ ರಸ್ತೆಯಲ್ಲಿಯೇ ಸಾಗಬೇಕಾಗಿದೆ. ಅರಣ್ಯ ಇಲಾಖೆಗೆ ಒಳಪಡುವ ಒತ್ತಿನಣೆ ಪ್ರದೇಶದಲ್ಲಿ ಅನೇಕ ಔಷಧಿ ಸಸ್ಯಗಳೂ ಇವೆ.Kshitija nesaradhama byndoor - beach View point (1)

    Click Here

    Call us

    Click Here

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಸಾಲಿಗ್ರಾಮ: ಕಾಂಡ್ಲಾ ವನದ ನಡುವೆ ಕಯಾಕಿಂಗ್ ಸಾಹಸ ಯಾನ

    13/12/2021

    ನಮ್ಮೂರಿನ ಚಂದದ ಕೊಡಿಹಬ್ಬ ನೋಡ ಬನ್ನಿ…

    03/12/2017

    ಕೂಸಳ್ಳಿ ಜಲಪಾತ (ಅಬ್ಬಿ ಜಲಪಾತ) ಬೈಂದೂರು

    09/09/2015

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d