Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಕಾಲ ಸೇವೆಗಳ ಅಡಿ ಅರ್ಜಿ ವಿಲೇವಾರಿಯಲ್ಲಿ ಉಡುಪಿ ಜಲ್ಲೆ ಪ್ರಥಮ ಸ್ಥಾನ
    ಉಡುಪಿ ಜಿಲ್ಲೆ

    ಸಕಾಲ ಸೇವೆಗಳ ಅಡಿ ಅರ್ಜಿ ವಿಲೇವಾರಿಯಲ್ಲಿ ಉಡುಪಿ ಜಲ್ಲೆ ಪ್ರಥಮ ಸ್ಥಾನ

    Updated:03/08/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಸಕಾಲ ಯೋಜನೆಯಡಿಯ ವಿಳಂಬ ರಹಿತ ಅರ್ಜಿ ವಿಲೇವಾರಿಯಲ್ಲಿ ಉಡುಪಿ ಜಿಲ್ಲೆಯು ಜುಲೈ ಮಾಹೆಯಲ್ಲಿಯೇ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಮುಂದಿನ ದಿನಗಳಲ್ಲಿಯೂ ಉತ್ತಮವಾಗಿ ಕಾರ್ಯ ನಿರ್ವಹಿಸುವುದರೊಂದಿಗೆ ಪ್ರಥಮ ಸ್ಥಾನ ಹೊಂದಬೇಕು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅಧಿಕಾರಿಗಳಿಗೆ ತಿಳಿಸಿದರು.

    Click Here

    Call us

    Click Here

    ಅವರು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಸಕಾಲ ಯೋಜನೆಯ ಅನುಷ್ಠಾನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

    ಸಕಾಲ ಯೋಜನೆಯು ನಾಗರಿಕರಿಗೆ ಸರಕಾರದ ಸೇವೆಯನ್ನು ನಿಗದಿತ ಕಾಲಾವಧಿಯಲ್ಲಿ ಒದಗಿಸುವ ಪ್ರಮುಖ ಯೋಜನೆಯಲ್ಲಿ ಒಂದಾಗಿದ್ದು, ಸಾರ್ವಜನಿಕರು ಸರಕಾರದ 101 ವಿವಿಧ ಇಲಾಖೆಗಳಲ್ಲಿ 1,112 ಸೇವೆಗಳಿಗೆ ನಿಗದಿತ ಪ್ರಮಾಣದಲ್ಲಿ ಅರ್ಜಿ ಸಲ್ಲಿಸಿ, ಸೇವೆಯ ಪ್ರಯೋಜನೆವನ್ನು ಪಡೆದುಕೊಳ್ಳಬಹುದಾಗಿದೆ ಎಂದರು.

    ಸಾರ್ವಜನಿಕರು ಸಕಾಲದಡಿಯಲ್ಲಿ ನಿಗದಿತ ಅರ್ಜಿಯನ್ನು ಸಲ್ಲಿಸಿದಾಗ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸಲ್ಲಿಸಿದಾಗ ಶೀಘ್ರದಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ. ಎಂದ ಅವರು ಅಧಿಕಾರಿಗಳು ನಿಗದಿತ ಕಾಲಾವಧಿಯಲ್ಲಿ ಅವುಗಳನ್ನು ತಡವಿಲ್ಲದೇ ವಿಲೇವಾರಿ ಮಾಡಬೇಕು ಎಂದರು.

    ವಿವಿಧ ಸೇವೆಗಳನ್ನು ಪಡೆಯಲು ನಾಗರಿಕರು ಸಲ್ಲಿಸುವ ಅರ್ಜಿಗಳ ತಿರಸ್ಕಾರದ ಪ್ರಮಾಣವನ್ನು ಆದಷ್ಟು ಕಡಿಮೆ ಮಾಡಬೇಕು. ಸಕಾರಣವಿಲ್ಲದೆ ಯಾವುದೇ ಅರ್ಜಿಗಳನ್ನು ತಿರಸ್ಕಾರ ಮಾಡಬಾರದು ಒಂದೊಮ್ಮೆ ತಿರಸ್ಕಾರ ಮಾಡುವಾಗ ಸರಿಯಾದ ಕಾರಣವನ್ನು ನೀಡಬೇಕು ಎಂದರು.

    Click here

    Click here

    Click here

    Call us

    Call us

    ಪ್ರಸ್ತುತ ಮಾಹೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಸರ್ಕಾರದ ಅಡಿಯಲ್ಲಿ 59,237 ಅರ್ಜಿಗಳು ಬಂದಿದ್ದು ಅವುಗಳಲ್ಲಿ 52,511 ಅರ್ಜಿಗಳು ಪುರಸ್ಕೃತಗೊಮಡು 1,094 ಅರ್ಜಿಗಳು ತಿರಸ್ಕೃತಗೊಂಡಿವೆ ಎಂದರು.

    ಸಕಾಲ ಯೋಜನೆಯು 2011 ರಿಂದ ರಾಜ್ಯದಲ್ಲಿ ಜಾರಿಗೆ ಬಂದಿದ್ದು ಈವರೆಗೆ 6.53 ಕೋಟಿ ಅರ್ಜಿಗಳು ಬಂದಿದ್ದು ಅವುಗಳಲ್ಲಿ 5.98 ಕೋಟಿಯಷ್ಟು ಪುರಸ್ಕೃತಗೊಂಡು 45.02 ಲಕ್ಷ ತಿರಸ್ಕೃತಗೊಂಡು 6.43 ಕೋಟಿ ವಿಲೇವಾರಿಯಾಗಿದೆ ಎಂದರು. ಈವರೆಗೆ ಜಿಲ್ಲೆಯಲ್ಲಿ 14.15 ಲಕ್ಷ ಅರ್ಜಿಗಳು ಬಂದಿದ್ದು, ಅವುಗಳಲ್ಲಿ 13.58 ರಷ್ಟು ಅರ್ಜಿಗಳು ಪುರಸ್ಕೃತಗೊಂಡು 42,194 ಅರ್ಜಿಗಳು ವಿಲೇವಾರಿಗೊಂಡಿವೆ ಎಂದರು.

    ಅಧಿಕಾರಿಗಳು ಮುತುವರ್ಜಿ ವಹಿಸಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ವಿಲೇವಾರಿ ವಿಳಂಬ ಮಾಡಿದವರಿಗೆ ದಂಡ ವಿಧಿಸುವ ಅವಕಾಶವಿದೆ, ಅಲ್ಲದೇ ವಿಳಂಬ ವಾದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ ಎಂದರು.

    ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಕಾಲ ಯೋಜನೆಯ ನೋಡೆಲ್ ಅಧಿಕಾರಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    3 × one =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.