ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ಅಜಿತ್‌ನ ಚಿಕಿತ್ಸೆಗೆ ಬೇಕಿದೆ ನೆರವು

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ಪಡುವರಿ ಗ್ರಾಮದ ಹೇನಬೇರು ರಾಮಕೃಷ್ಣ ದೇವಾಡಿಗ ಅವರ ಪುತ್ರ ಅಜಿತ್ ದೇವಾಡಿಗ(15) ತೀವೃ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಅವರ ಹೆಚ್ಚಿನ ಚಿಕಿತ್ಸೆಗೆ ಮಾನವೀಯ ನೆರವಿನ ಅಗತ್ಯವಿದೆ.

Call us

Click Here

Click here

Click Here

Call us

Visit Now

Click here

ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ಸಲಹೆಯಂತೆ ಲಿವರ್ ಕಸಿ ಮಾಡಬೇಕಾದ ಪರಿಸ್ಥಿತಿ ಇರುವುದರಿಂದ ಚಿಕಿತ್ಸೆಗೆ 30ರಿಂದ 35 ಲಕ್ಷ ರೂ. ಖರ್ಚಾಗಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ನೆರವಿಗೆ ಮನವಿ: ಇವರದ್ದು ಸಾಮಾನ್ಯ ರೈತಾಪಿ ಕುಟುಂಬ ಆಗಿರುದರಿಂದ ಹೆಚ್ಚಿನ ಚಿಕಿತ್ಸೆಗೆ ಹಣ ಭರಿಸಲು ಸಾಧ್ಯವಾಗುತ್ತಿಲ್ಲ. ಅಜಿತ್ ಅವರಿಗೆ ಸಹಾಯ ಮಾಡಲಿಚ್ಚಿಸುವವರು ರಾಮಕೃಷ್ಣ ದೇವಾಡಿಗ, ಬ್ಯಾಂಕ್ ಆಫ್ ಬರೋಡ ಉಳಿತಾಯ ಖಾತೆ ಸಂಖ್ಯೆ: 82000100004112 (ಐಎಫ್ಎಸ್‌ಸಿ ಕೋಡ್ BARB0VJBYND)
Phone pay or google pay: 8073201943

ಮಹಬಲ ದೇವಾಡಿಗ, ಕೆನರಾ ಬ್ಯಾಂಕ್ ಉಳಿತಾಯ ಖಾತೆ ಸಂಖ್ಯೆ: 01222200062946 ( ಐಎಫ್ಎಸ್‌ಸಿ ಕೋಡ್ CNRB0010122)ಗೆ ಸಲ್ಲಿಸಬಹುದಾಗಿದೆ

One thought on “ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ಅಜಿತ್‌ನ ಚಿಕಿತ್ಸೆಗೆ ಬೇಕಿದೆ ನೆರವು

Leave a Reply

Your email address will not be published. Required fields are marked *

5 × 4 =