Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನ
    ಉಡುಪಿ ಜಿಲ್ಲೆ

    ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಲಭ್ಯವಿರುವ ಕಾಳ ಮೆಣಸು ಪುನಃಶ್ಚೇತನ, ಅಣಬೆ ಉತ್ಪಾದನಾ ಘಟಕಗಳು ಸ್ಫಾಪನೆ, ಕೃಷಿ ಹೊಂಡಗಳ ನಿರ್ಮಾಣ, ಸಮಗ್ರ ಪೀಡೆ/ ಪೋಷಕಾಂಶಗಳ ನಿರ್ವಹಣೆ 20 ಅಶ್ವಶಕ್ತಿಗಿಂತ ಕಡಿಮೆ ಸಾಮರ್ಥ್ಯದ ಟ್ರಾಕ್ಟರ್ ಖರೀದಿಗೆ, ಪ್ಯಾಕ್ ಹೌಸ್ ಘಟಕ ನಿರ್ಮಾಣಕ್ಕೆ, ಪ್ರಾಥಮಿಕ/ ಬಹುಪಯೋಗಿ ಸಂಸ್ಕರಣಾ ಘಟಕಗಳ ಸ್ಥಾಪನೆ ಹಾಗೂ ತೋಟಗಾರಿಕೆ ಬೆಳೆಗಳನ್ನು ಒಣಗಿಸಲು ನಿರ್ಮಾಣ ಮಾಡುವ ಸೋಲರ್ ಡ್ರೆಯರ್ ಗಳಲ್ಲಿ ಉಪಯೋಗಿಸುವ ಸಿಲ್ ಪಾಲಿನ ಹಾಳೆಗಳಿಗೆ ಸಹಾಯ ಧನ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ಉಡುಪಿ ಜಿಲ್ಲೆಯ ತೋಟಗಾರಿಕೆ ನಿರ್ದೇಶಕರ ಕಚೇರಿ 0820-2531950, ಹಿರಿಯ ಸಹಾಯಕ ತೋಟಗಾರಿಕ ನಿರ್ದೇಶಕರು ಉಡುಪಿ ತಾಲೂಕು 0820-2522837, ಕುಂದಾಪುರ ತಾಲೂಕು 08254-230813 ಹಾಗೂ ಕಾರ್ಕಳ ತಾಲೂಕು 08258-230288 ನ್ನು ಸಂಪರ್ಕಿಸುವಂತೆ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ಸದ್ಭಾವನಾ ದಿವಸ್

    21/08/2026

    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಫೆಲೋಶಿಪ್: ಅರ್ಜಿ ಆಹ್ವಾನ

    21/08/2026

    ಹಿಂದುಳಿದ ವರ್ಗದವರ ಏಳಿಗೆಗೆ ಧ್ವನಿಯಾದವರು ದಿ. ದೇವರಾಜ ಅರಸು: ಎಂ.ಎ. ಗಫೂರ್

    21/08/2026
    Leave A Reply Cancel Reply

    thirteen − eight =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಸದ್ಭಾವನಾ ದಿವಸ್
    • ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಫೆಲೋಶಿಪ್: ಅರ್ಜಿ ಆಹ್ವಾನ
    • ಹಿಂದುಳಿದ ವರ್ಗದವರ ಏಳಿಗೆಗೆ ಧ್ವನಿಯಾದವರು ದಿ. ದೇವರಾಜ ಅರಸು: ಎಂ.ಎ. ಗಫೂರ್
    • ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ
    • 56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.