Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಾಸಕ ಹಾಲಾಡಿಗೆ ದೊರೆಯದ ಸಚಿವ ಸ್ಥಾನ. ಅಭಿಮಾನಿಗಳ ಪ್ರತಿಭಟನೆ
    ಊರ್ಮನೆ ಸಮಾಚಾರ

    ಶಾಸಕ ಹಾಲಾಡಿಗೆ ದೊರೆಯದ ಸಚಿವ ಸ್ಥಾನ. ಅಭಿಮಾನಿಗಳ ಪ್ರತಿಭಟನೆ

    Updated:04/08/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಈ ಭಾರಿಯೂ ಮಂತ್ರಿಗಿರಿ ಕೈತಪ್ಪಿದ್ದನ್ನು ಖಂಡಿಸಿ ಅವರ ಬೆಂಬಲಿಗರು ಬುಧವಾರ ಬೆಂಗಳೂರಿನ ಕಾವೇರಿ ನಿವಾಸದ ಎದುರು ಪ್ರತಿಭಟನೆ ನಡೆಸಿದರು.

    Click Here

    Call us

    Click Here

    ಹಾಲಾಡಿ ಅವರಿಗೆ ಮಂತ್ರಿಸ್ಥಾನ ನೀಡಿ ಎನ್ನುವ ಬೋರ್ಡ್ ಹಿಡಿದು ಕೆಲಕಾಲ ಪ್ರತಿಭಟಿಸಿದ್ದು ಬಳಿಕ ಪೊಲೀಸರು ಪ್ರತಿಭಟನೆಯನ್ನು ಮೊಟಕುಗೊಳಿಸಿದರು. ಈ ವೇಳೆ ಜೈ ಭಾರ್ಗವ ಬಳಗದ ಅಜಿತ್ ಶೆಟ್ಟಿ ಕಿರಾಡಿ, ವಸಂತ್ ಗಿಳಿಯಾರ್, ಹರೀಶ್ ಶೆಟ್ಟಿ ಅರೆಶಿರೂರು, ಅಜಿತ್ ಉಳ್ತೂರು ಸೇರಿದಂತೆ ಇನ್ನಿತರರು ಇದ್ದರು.

    ಕುಂದಾಪುರ ಕ್ಷೇತ್ರಕ್ಕಿಲ್ಲ ಮಂತ್ರಿಸ್ಥಾನ:
    ನಾಲ್ಕು ಭಾರಿ ಬಿಜೆಪಿ ಪಕ್ಷದಿಂದ ಹಾಗೂ ಒಂದು ಭಾರಿ ಪಕ್ಷೇತರವಾಗಿ ಗೆದ್ದು ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಈ ಭಾರಿ ಮಂತ್ರಿ ಪದವಿಗೆ ಪರಿಗಣಿಸಬೇಕು ಎಂದು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಅಭಿಮಾನ ಆರಂಭಿಸಿದ್ದರು. ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ತಾನು ಮಂತ್ರಿ ಪದವಿಗಾಗಿ ಯಾರ ಕಾಲಿಗೂ ಬಿಳುವುದಿಲ್ಲ. ಉತ್ತಮ ಪದವಿ ಸಿಕ್ಕರೆ ಮಂತ್ರಿ ಕಾರು, ಗನ್’ಮ್ಯಾನ್ ಪಡೆಯದೇ ಚನ್ನಾಗಿ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದ್ದರು.

    ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಯಾವ ಸರಕಾರವಿರುವಾಗಲೂ ರಾಜ್ಯ ಸಚಿವ ಸಂಪುಟದಲ್ಲಿ ಈವರೆಗೆ ಪ್ರಾತಿನಿಧ್ಯ ದೊರೆತಿಲ್ಲ ಎಂಬ ಬೇಸರ ಕ್ಷೇತ್ರದ ಜನರಲ್ಲಿದೆ. ರಾಜ್ಯ ಬಿಜೆಪಿ ಸರಕಾರ ಮೊದಲ ಭಾರಿಗೆ ಅಸ್ತಿತ್ವಕ್ಕೆ ಬಂದಿದ್ದಾಗ ಸಚಿವ ಸಂಪುಟ ವಿಸ್ತರಣೆಯ ವೇಳೆಗೆ ಹಾಲಾಡಿಯವರನ್ನು ಬೆಂಗಳೂರಿಗೆ ಕರೆಯಿಸಿ ಮಂತ್ರಿ ಪದವಿ ನೀಡಿರಲಿಲ್ಲ. ಬಳಿಕ ಅವರ ಪಕ್ಷೇತರವಾಗಿ ಸ್ಪರ್ಧಿಸಿ ಅಧಿಕ ಬಹುಮತದೊಂದಿಗೆ ಗೆದ್ದಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ

    19/12/2025

    ವೃದ್ಧೆ ನಾಪತ್ತೆ

    19/12/2025

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ
    • ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.