Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಳೆಗಾಲದಲ್ಲಿ ನಿಮ್ಮ ಆಹಾರ ಕ್ರಮಗಳು ಹೇಗಿರಬೇಕು ಗೊತ್ತೆ?
    ವಿಶೇಷ ಲೇಖನ

    ಮಳೆಗಾಲದಲ್ಲಿ ನಿಮ್ಮ ಆಹಾರ ಕ್ರಮಗಳು ಹೇಗಿರಬೇಕು ಗೊತ್ತೆ?

    Updated:05/08/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಮಳೆಗಾಲದಲ್ಲಿ ಸಾಮಾನ್ಯವಾಗಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವುದು ಹೆಚ್ಚು. ಹಾಗಾಗಿ ಈ ಸಮಯದಲ್ಲಿ ನಾವು ಸೇವಿಸುವ ಆಹಾರಗಳ ಬಗ್ಗೆ ಗಮನಹರಿಸಿವುದು ಒಳ್ಳೆಯದು. ಮಳೆಗಾಲದಲ್ಲಿ ಯಾವ ಆಹಾರವನ್ನು ಸೇವಿಸಬೇಕು. ಯಾವುದನ್ನು ಸೇವಿಸಬಾರದೆಂಬ ಅರಿವು ಇದ್ದರೆ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಈ ಸಮಯದಲ್ಲಿ ಏನು ಸೇವಿಸಬೇಕು ಮತ್ತು ಏನನ್ನು ಸೇವಿಸಬಾರದು ನೋಡೋಣ.

    Click Here

    Call us

    Click Here

    ಹಸಿರು ತರಕಾರಿಗಳು ಹೆಚ್ಚು ಬೇಡ:
    ಹಸಿರು ಸೊಪ್ಪುಗಳನ್ನು ವರ್ಷವಿಡೀ ತಿನ್ನಲು ಸಲಹೆ ನೀಡಲಾಗುತ್ತದೆಯಾದರೂ, ಮಳೆಗಾಲದಲ್ಲಿ ಹಾಗೆ ಹೆಚ್ಚು ಸೇವಿಸುವುದು ಒಳ್ಳೆಯದಲ್ಲ. ಈ ಋತುವಿನಲ್ಲಿ ತೇವಾಂಶವು ಹೆಚ್ಚಾಗುತ್ತದೆ ಎಂದು ಆಹಾರ ತಜ್ಞರು ನಂಬುತ್ತಾರೆ, ಇನ್ನು ಮಾನ್ಸೂನ್ ತಿಂಗಳಲ್ಲಿ ಕೀಟಾಣುಗಳು ತರಕಾರಿ ಎಲೆಗಳಲ್ಲಿ ನೆಲೆಸಲು ಮತ್ತು ಸಂತಾನೋತ್ಪತ್ತಿ ಮಾಡಲು ಕಾರಣವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಪಾಲಕ್, ಎಲೆಕೋಸು ಮತ್ತು ಹೂಕೋಸು ಮುಂತಾದ ತರಕಾರಿಗಳನ್ನು ತಿನ್ನಬಾರದು.

    ನೀರನ್ನು ಕುದಿಸಿ, ಕುಡಿಯುವುದು ಒಳ್ಳೆಯದು:
    ಮಳೆಗಾಲದಲ್ಲಿ ನೀರು ಕಲುಷಿತಗೊಳ್ಳುವ ಅಪಾಯ ಹೆಚ್ಚು. ಇಂತಹ ಕಲುಷಿತ ನೀರು ಹೊಟ್ಟೆಯ ಸೋಂಕುಗಳು, ಕಾಲರ, ಅತಿಸಾರ ಮತ್ತು ಟೈಫಾಯಿಡ್ ನಂತಹ ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ. ಆದ್ದರಿಂದ ಸಾಧ್ಯವಾದಷ್ಟು ಕುದಿಸಿ ನೀರು ಕುಡಿಯಿರಿ. ಇನ್ನು ತಣ್ಣೀರು ಕುಡಿಯೋದರಿಂದ ಶೀತ, ಕೆಮ್ಮು ಮೊದಲಾದ ವೈರಲ್ ಸಮಸ್ಯೆಗಳು ಸಹ ಉಂಟಾಗುತ್ತವೆ. ಮಳೆಗಾಲದಲ್ಲಿ ತಣ್ಣನೆಯ ವಾತಾವರಣ ಇರೋದರಿಂದ ಈ ಸಮಸ್ಯೆ ಒಮ್ಮೆ ಆರಂಭವಾದರೆ ಮತ್ತೆ ಸುಲಭವಾಗಿ ಗುಣಮುಖರಾಗೋದಿಲ್ಲ.

    ಕರಿದ ವಸ್ತು ತಿನ್ನುವುದನ್ನು ತಪ್ಪಿಸಿ:
    ಜನರು ಸಾಮಾನ್ಯವಾಗಿ ಮಳೆಗಾಲದಲ್ಲಿ ಎಣ್ಣೆಯಲ್ಲಿ ಕರಿದ ತಿಂಡಿಯನ್ನು ತಿನ್ನಲು ಇಷ್ಟಪಡುತ್ತಾರೆ ಆದರೆ ಇದು ನಿಮ್ಮನ್ನು ಅನಾರೋಗ್ಯಕ್ಕೀಡು ಮಾಡಬಹುದು. ಹೆಚ್ಚು ಎಣ್ಣೆಯುಕ್ತ ಮತ್ತು ಮಸಾಲೆಯುಕ್ತ ಆಹಾರವನ್ನು ಸೇವಿಸಿದರೆ, ಹೊಟ್ಟೆ ಉಬ್ಬರ ಅಥವಾ ಅನಿಲದ ಅಪಾಯವು ಹೆಚ್ಚಾಗುತ್ತದೆ. ಇದರಿಂದ ಸರಿಯಾಗಿ ಆಹಾರ ಸೇವಿಸಲು ಸಾಧ್ಯವಾಗದೇ ಇರಬಹುದು. ವಾಸ್ತವವಾಗಿ, ಮಳೆಗಾಲದಲ್ಲಿ ಚಯಾಪಚಯ ಕ್ರಿಯೆಯು ನಿಧಾನವಾಗುತ್ತದೆ, ಇದರಿಂದ ಆಹಾರದಿಂದ ಪೋಷಕಾಂಶಗಳನ್ನು ಹೀರಿಕೊಳ್ಳಲು ಮತ್ತು ಜೀರ್ಣಿಸಿಕೊಳ್ಳಲು ಹೊಟ್ಟೆಗೆ ಕಷ್ಟವಾಗುತ್ತದೆ. ಮಾನ್ಸೂನ್ ನಲ್ಲಿ ಸಾಧ್ಯವಾದಷ್ಟು ಹಗುರವಾದ ವಸ್ತುಗಳನ್ನು ತಿನ್ನಿ.

    ಕುಂದಾಪ್ರ ಡಾಟ್ ಕಾಂ ಲೇಖನ

    Click here

    Click here

    Click here

    Call us

    Call us

    ಇದನ್ನೂ ಓದಿ:
    ► ಮಳೆಗಾಲದಲ್ಲಿ ಈ ಕಾಯಿಲೆಗಳ ಬಗ್ಗೆ ಜಾಗರೂಕರಾಗಿರಿ – https://kundapraa.com/?p=50349 .
    ► ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದದ ಟಿಪ್ಸ್ – https://kundapraa.com/?p=49896 .

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಣನಾಯಕನ ರೂಪ, ಗುಣದಲ್ಲಿ ಕಲಿಯಬೇಕಾದ ಪಾಠಗಳು ಅನೇಕ

    06/09/2024

    ಭಾರತ ಬಜೆಟ್-23 ಮುನ್ನೋಟ: ಆರ್ಥಿಕ ಕುಸಿತದ ಭೀತಿಯ ನಡುವೆ ಭಾರತೀಯ ಅರ್ಥವ್ಯವಸ್ಥೆಯನ್ನು ಮೇಲೆತ್ತುವ ಸವಾಲು

    01/02/2023

    ಉದ್ಯೋಗ ಸಂದರ್ಶನದ ತಯಾರಿಗೆ ಒಂದಿಷ್ಟು ಟಿಪ್ಸ್

    01/01/2023

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d