Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕತಾರ್: ಸುಬ್ರಮಣ್ಯ ಹೆಬ್ಬಾಗಿಲು ಅವರಿಗೆ ಗೌರವ
    ದೇಶ-ವಿಶೇಶ

    ಕತಾರ್: ಸುಬ್ರಮಣ್ಯ ಹೆಬ್ಬಾಗಿಲು ಅವರಿಗೆ ಗೌರವ

    Updated:11/08/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕತಾರ್:
    ಭಾರತೀಯ ಸಮುದಾಯ ಹಿತೈಷಿ ವೇದಿಕೆಯ (ಐ.ಸಿ.ಬಿ.ಎಫ್ – ಇಂಡಿಯನ್ ಕಮ್ಯುನಿಟಿ ಬೆನಿವೊಲೆಂಟ್ ಫೋರಂ) ಆಡಳಿತ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವರು ಒಂದೇ ಭಾರತ್ ಮಿಷನ್ ಅಡಿಯಲ್ಲಿ ಕತಾರಿನಿಂದ ಭಾರತಕ್ಕೆ ವಿಶೇಷ ವಿಮಾನ ಸೇವೆ ಕಲ್ಪಿಸುವಲ್ಲಿ ಬಹು ಮುಖ್ಯ ಪಾತ್ರ ವಹಿಸಿದ್ದರು.

    Click Here

    Call us

    Click Here

    ಕತಾರ್ ನಲ್ಲಿ ಕರೋನಾ ಪರಿಣಾಮವಾಗಿ ಬಹಳ ಜನ ನಿರಾಶ್ರಿತರಾಗಿದ್ದ ಸಮಯದಲ್ಲ್ಲಿ ಅನ್ನಾಹಾರ, ಊಟದ ಅವಶ್ಯಕತೆಯನ್ನು ಪೂರ್ಣಗೊಳಿಸಿ ದಿನನಿತ್ಯ ಸುಮಾರು 100-200 ಜನರಿಗೆ ತರಕಾರಿ ಅಥವ ಅನ್ನ ನೀರುಗಳನ್ನು ಸ್ವತಃ ತಮ್ಮ ವಾಹನದಲ್ಲಿ ಸರಬರಾಜು ಮಾಡುವ ಮೂಲಕ ಕತಾರ್ ನಲ್ಲಿ ಕೋವಿಡ್ ನಿಂದ ಅಸುನೀಗಿದ ಪಾರ್ಥಿವ ಶರೀರಗಳನ್ನು ಭಾರತದಲ್ಲಿನ ಸ್ವಗೃಹಕ್ಕೆ ತಲುಪಿಸುವ ಕಾರ್ಯ ಮಾಡಿದರು.

    ಅವರ ಸೇವೆಯನ್ನು ಗುರುತಿಸಿ ಕತಾರ್ನ ಭಾರತೀಯ ರಾಯಭಾರಿ ಕಾರ್ಯಾಲಯದ ಪ್ರಥಮ ಕಾರ್ಯದರ್ಶಿ (ಕಾರ್ಮಿಕ ಹಾಗು ಸಮುದಾಯ ಕಲ್ಯಾಣ ವಿಭಾಗ) ಎಸ್. ಆರ್.ಎಚ್. ಫಾಹ್ಮಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.

    ಈ ಕಾರ್ಯಕ್ರಮ ಸಂಘಟಿತ ಭಾರತೀಯ ಸಮುದಾಯ ಕೇಂದ್ರದ (ಐ.ಐ.ಸಿ.ಸಿ – ಇಂಟಿಗ್ರೇಟೆಡ್ ಇಂಡಿಯನ್ ಕಮ್ಯೂನಿಟಿ ಸೆಂಟರ್) ಕಂಜಾನಿ ಸಭಾಂಗಣದಲ್ಲಿ ನಡೆಯಿತು.

    ಈ ಸಂದರ್ಭ ಕತಾರ್ ಭಾರತೀಯ ದೂತಾವಾಸನ ಸೋನಾ ಸೋಮನ್ಶ್ರೀ, ಭಾರತೀಯ ದೂತಾವಾಸ ಧೀರಜ್ ಕುಮಾರ್, ಐ.ಸಿ.ಸಿ ಆಡಳಿತ ಸಮಿತಿ ಅಧ್ಯಕ್ಷರಾದ ಬಾಬೂರಾಜನ್, ಐ.ಸಿ.ಬಿ.ಎಫ್ ಆಡಳಿತ ಸಮಿತಿ ಅಧ್ಯಕ್ಷರಾದ ಜಿಯಾದ್ ಉಸ್ಮಾನ್, ಐ.ಸಿ.ಬಿ.ಎಫ್ ಆಡಳಿತ ಸಮಿತಿ ಉಪಾಧ್ಯಕ್ಷರಾದ ವಿನೋದ್ ನಾಯರ್, ಐ.ಸಿ.ಬಿ.ಎಫ್ ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಸಬಿಥ್ ಸಹೀರ್, ಐ.ಸಿ.ಬಿ.ಎಫ್ ಮಾಜಿ ಪ್ರಧಾನ ಕಾರ್ಯದರ್ಶಿ, ಅವಿನಾಶ್ ಗಾಯಕ್ವಾಡ್, ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಸ್ಟ್ರೇಲಿಯಾ ಮೆಲ್ಬೋರ್ನ್‌ನಲ್ಲಿ ‘ಕುಂದಾಪ್ರ ರಾಯಲ್ಸ್’ ಕ್ರಿಕೆಟ್ ತಂಡ ಆರಂಭಿಸಿದ ಕುಂದಾಪ್ರ ಕನ್ನಡಿಗರು

    11/09/2023

    ಕುವೈತ್ ಕನ್ನಡ ಕೂಟದ ವಾರ್ಷಿಕ ಕಾರ್ಯಕ್ರಮ: ದಾಸೋತ್ಸವ-2022 ‘ಭಕ್ತಿ ಭಾವ ಸಂಗಮ’

    03/06/2022

    ಕತಾರ್: ಕರ್ನಾಟಕ ಸಂಘದ ಅಧ್ಯಕ್ಷರಾಗಿ ಮಹೇಶ್ ಗೌಡ ಅವಿರೋಧವಾಗಿ ಆಯ್ಕೆ

    11/04/2022
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.