Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾರ್ಯಕ್ರಮಗಳು ಧಾರ್ಮಿಕ ಪ್ರಜ್ಞೆ ಮೂಡಿಸಲಿ: ಗಣೇಶ ಕಿಣಿ
    ಊರ್ಮನೆ ಸಮಾಚಾರ

    ಕಾರ್ಯಕ್ರಮಗಳು ಧಾರ್ಮಿಕ ಪ್ರಜ್ಞೆ ಮೂಡಿಸಲಿ: ಗಣೇಶ ಕಿಣಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಕಲಿಯುಗದಲ್ಲಿ ದಾನ, ಧರ್ಮಗಳ ಮೂಲಕ ಮೋಕ್ಷ ಹೊಂದಲು ಸಾಧ್ಯ. ಮಕ್ಕಳಲ್ಲಿ  ಧಾರ್ಮಿಕ ಪ್ರಜ್ಞೆ ಮೂಡಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು. ಧರ್ಮ ಸಂಸ್ಕೃತಿಯ ಆಚರಣೆಗಳಲ್ಲಿ ಎಲ್ಲರೂ ಒಟ್ಟುಗೂಡಿ ನಡೆಸಿದಾಗ ಪ್ರಾಮುಖ್ಯತೆಯನ್ನು ಹೊಂದಲು ಸಾಧ್ಯವಿದೆ ಎಂದು ಬೆಳ್ವೆ ಉದ್ಯಮಿ ಬಿ. ಗಣೇಶ ಕಿಣಿ ಬೆಳ್ವೆ ಅವರು ಹೇಳಿದರು.

    Click Here

    Call us

    Click Here

    ಅವರು ಗೋಳಿಯಂಗಡಿ ಪ್ರಜ್ಞಾ ಯುವಕ ಮಂಡಲ, ಶ್ರೀ ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಂಘ ಗೋಳಿಯಂಗಡಿ, ನಾರಾಯಗುರು ಬಿಲ್ಲವ ಸೇವಾ ಸಂಘ ಬೆಳ್ವೆ ವಲಯ, ಕುಡುಬಿ ಸಮಾಜೋದ್ಧಾರಕ ಸಂಘ ಹಿಲಿಯಾಣ ಆಮ್ರಕಲ್ಲು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೋಳಿಯಂಗಡಿ ಇವರ ಸಂಯುಕ್ತ ಅಶ್ರಯದಲ್ಲಿ ಹಿಲಿಯಾಣ ಆಮ್ರಕಲ್ಲು ಶ್ರೀ ಮಲ್ಲಿಕಾರ್ಜುನ ಸಭಾಭವನದಲ್ಲಿ ಸೆ.6ರಂದು ನಡೆದ 6ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಆವರ್ಸೆ ಗ್ರಾ. ಪಂ. ಅಧ್ಯಕ್ಷ ಚಿತ್ತರಂಜನ್‌ದಾಸ್‌ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

    ಬೆಳ್ವೆ ಗ್ರಾ. ಪಂ. ಉಪಾಧ್ಯಕ್ಷ ಸುರೇಂದ್ರ ನಾಯ್ಕ ಯಳಂತೂರು, ಸದಸ್ಯರಾದ ಚಂದ್ರಶೇಖರ್‌ ಶೆಟ್ಟಿ ಸೂರೊYàಳಿ, ವೈ. ಕರುಣಾಕರ ಶೆಟ್ಟಿ ಯರುಕೋಣೆ, ಸಂತೋಷ ಹೆಗ್ಡೆ ಬೆಳ್ವೆ, ಮಾಜಿ ಅಧ್ಯಕ್ಷ ಬಿ. ಉದಯ ಕುಮಾರ್‌ ಪೂಜಾರಿ, ನಿವೃತ್ತ ಶಿಕ್ಷಕ ಸುರೇಶ ಶೆಟ್ಟಿ ಬೆಳ್ವೆ, ಪ್ರಜ್ಞಾ ಯುವಕ ಮಂಡಲದ ಅಧ್ಯಕ್ಷ ಗಣಪತಿ ನಾಯ್ಕ, ಕಾರ್ಯಕ್ರಮದ ಸಂಯೋಜಕ ವಿಜಯಕುಮಾರ್‌ ಶೆಟ್ಟಿ ಗೋಳಿಯಂಗಡಿ, ಆವರ್ಸೆ ಗ್ರಾ.ಪಂ. ಸದಸ್ಯ ಪ್ರಮೋದ ಹೆಗ್ಡೆ, ಮುಖ್ಯ ಶಿಕ್ಷಕರಾದ ಶೇಖರ್‌ ಯು., ಹಾಗೂ ರವಿಚಂದ್ರ ಕಾರಂತ, ಉಪನ್ಯಾಸಕಿ ಸುಜಾತ, ಉಡುಪಿ ಜಿಲ್ಲಾ ಕುಡುಬಿ ಸಂಘದ ಅಧ್ಯಕ್ಷ ದೇವಣ್ಣ ನಾಯ್ಕ ಹೆಂಗವಳ್ಳಿ  ಉಪಸ್ಥಿತರಿದ್ದರು.

    ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವದ ಪ್ರಯುಕ್ತ ಮುದ್ದುಕೃಷ್ಣ ವೇಷ ಸ್ಪರ್ಧೆ, ಭಕ್ತಿಗೀತೆ, ಸಮೂಹ ನೃತ್ಯ, ಭಗವದ್ಗೀತೆ ಕಂಠಪಾಠ, ರಸ ಪ್ರಶ್ನೆ, ಚಿತ್ರಕಲೆ, ಮೊಸರುಕುಡಿಕೆ ಕಾರ್ಯಕ್ರಮಗಳು ಜರಗಿದವು.

    Click here

    Click here

    Click here

    Call us

    Call us

    ಶಿಕ್ಷಕ ನಾರಾಯಣ ನಾಯ್ಕ ಸ್ವಾಗತಿಸಿದರು. ಗಣೇಶ ಅರಸಮ್ಮಕಾನು ಕಾರ್ಯಕ್ರಮ ನಿರೂಪಿಸಿದರು. ಗಣಪತಿ ನಾಯ್ಕ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 

    17/12/2025

    ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    17/12/2025

    ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣೆ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ
    • ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.