Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾಂಗ್ರೆಸ್ ಗೆ ಸಮಸ್ಯೆಗಿಂತ ಅಧಿಕಾರ ಮುಖ್ಯ: ರಘುಪತಿ ಭಟ್‌
    ಕುಂದಾಪ್ರದ್ ಸುದ್ಧಿ

    ಕಾಂಗ್ರೆಸ್ ಗೆ ಸಮಸ್ಯೆಗಿಂತ ಅಧಿಕಾರ ಮುಖ್ಯ: ರಘುಪತಿ ಭಟ್‌

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ಕರ್ನಾಟಕ ರಾಜ್ಯದಲ್ಲಿ ಸಮಸ್ಯೆಗಳನ್ನು ಬಗೆಹರಿಸುವುದನ್ನು ಬಿಟ್ಟು ಬಿಬಿಎಂಪಿ ಅಧಿಕಾರ ಹಿಡಿಯಲು ರೆಸಾರ್ಟ್ ರಾಜಕಾರಣ ಮಾಡುತ್ತಿರುವ ಸರಕಾರವನ್ನು ಮುಂದಿನ ಚುನಾವಣೆಯಲ್ಲಿ ಕಿತ್ತೆಸೆಯಲು ಬಿಜೆಪಿಯ ಕಾರ್ಯಕರ್ತರು ಪಣತೊಡಬೇಕು ಎಂದು  ಉಡುಪಿಯ ಮಾಜಿ ಶಾಸಕ  ರಘುಪತಿ ಭಟ್‌ ಆರೋಪಿಸಿದರು.

    Click Here

    Call us

    Click Here

    ಅವರು  ಉಡುಪಿಯಲ್ಲಿ ನಡೆಯಲಿರುವ ರೈತ ಚೆ„ತನ್ಯ ಯಾತ್ರೆಯ ಸಮಾವೇಶಕ್ಕೆ ಕುಂದಾಪುರ ನಗರದ ಕಾರ್ಯಕರ್ತರನ್ನು ಒಗ್ಗೂಡಿಸಲು ಕುಂದಾಪುರ ಬಿಜೆಪಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸರಕಾರವನ್ನು ತರಾಟೆಗೆ ತೆಗೆದುಕೊಂಡರು.

    ರೈತರ ಸಮಸ್ಯೆಗಳಿಗೆ ಸ್ಪಂದಿಸದಿದ್ದರಿಂದ ರಾಜ್ಯದಲ್ಲಿ ಮುನ್ನೂರಕ್ಕೂ  ಹೆಚ್ಚು ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯುತ್ ಕೊರತೆಯನ್ನು ಎದುರಿಸುತ್ತಿದ್ದು ರೈತರು, ಉದ್ಯಮಿಗಳನ್ನು ಸಂಕಷ್ಟಕ್ಕೆ ನೂಕಿದೆ. ಇದಕ್ಕಾಗಿ  ಬಿಜೆಪಿ  ಸೆ. 11ರಂದು  ಉಡುಪಿಯಲ್ಲಿ ನಡೆಯಲಿರುವ ರೈತ ಚೈತನ್ಯ ಯಾತ್ರೆಯಲ್ಲಿ ಕುಂದಾಪುರ ನಗರದ ಕಾರ್ಯಕರ್ತರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿ ಮಾಡಿ ಕೊಡಬೇಕೆಂದು ಮನವಿ ಮಾಡಿದರು.

    ಕಾಂಗ್ರೆಸ್‌ನ ಹಿರಿಯ ಕಾರ್ಯಕರ್ತ ನಾರಾಯಣ ಖಾರ್ವಿ ಅವರು ಬಿಜೆಪಿಗೆ ಸೇರ್ಪಡೆಗೊಂಡರು.

    ಸಮಾರಂಭದಲ್ಲಿ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಪುಂಡಲೀಕ ನಾಯಕ್‌, ರಾಜ್ಯ ಮೀನುಗಾರರ ಪ್ರಕೋಷ್ಠದ ಸಂಚಾಲಕ ಕಿಶೋರ್‌ ಕುಮಾರ್‌ ಕುಂದಾಪುರ, ರಾಜ್ಯ ಕಾರ್ಯಕಾರಿಣಿ ಸದಸ್ಯ  ಉದಯ ಕುಮಾರ್‌ ಶೆಟ್ಟಿ, ಕ್ಷೇತ್ರ ಅಧ್ಯಕ್ಷ ರಾಜೇಶ್‌ ಕಾವೇರಿ, ಜಿಲ್ಲಾ ಉಪಾಧ್ಯಕ್ಷ ಬೆಳ್ವೆ ವಸಂತ ಕುಮಾರ್‌ ಶೆಟ್ಟಿ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಮಹೇಶ್‌ ಪೂಜಾರಿ,  ಯುವ ಮೋರ್ಚಾ ಅಧ್ಯಕ್ಷ ಶಂಕರ ಅಂಕದಕಟ್ಟೆ ಕುಂದಾಪುರ ಶಕ್ತಿ ಕೇಂದ್ರ ಅಧ್ಯಕ್ಷ ರವಿರಾಜ್‌ ಖಾರ್ವಿ , ಪುರಸಭಾ ಸದಸ್ಯರಾದ ಉದಯ ಮೆಂಡನ್‌, ಸುರೇಶ್‌ ನಾಯಕ್‌, ರಾಘವೇಂದ್ರ ದೇವಾಡಿಗ, ವಿಟಲ್ ಕುಂದರ್‌, ಗೀತಾ, ವಿಜಯ ಎಸ್‌. ಪೂಜಾರಿ, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    five × two =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.