Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ ಬಾಲಕನ ಚಿಕಿತ್ಸೆಗೆ ಬೇಕಿದೆ ಸಹೃದಯಿಗಳ ನೆರವು
    ಬೆಳಕಾಗೋಣ ಬನ್ನಿ

    ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ ಬಾಲಕನ ಚಿಕಿತ್ಸೆಗೆ ಬೇಕಿದೆ ಸಹೃದಯಿಗಳ ನೆರವು

    Updated:16/08/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಬಿದ್ಕಲ್ ಕಟ್ಟೆಯ ಹಾರ್ದಳ್ಳಿ ಮಂಡಳ್ಳಿ ಶಂಕರ ಆಚಾರ್ಯರ ಮಗ ನಂದೀಶ್ (13) ಎರಡು ಕಿಡ್ನಿ ವೈಪಲ್ಯದಿಂದ ಬಳಲುತ್ತಿದ್ದು. ಹೆಚ್ಚಿನ ಚಿಕಿತ್ಸೆಗೆ ಸಹೃದಯಿಗಳ ನೆರವಿನ ಅಗತ್ಯವಿದೆ.

    Click Here

    Call us

    Click Here

    ಪ್ರಸ್ತುತ ಯನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ತಿಳಿಸಿದಂತೆ ಕಿಡ್ನಿ ಮರುಜೋಡಣೆ ಆಗುವ ತನಕ ವಾರಕ್ಕೆ 3 ಡಯಾಲಿಸಿಸ್ ಮಾಡುವ ಅನಿವಾರ್ಯತೆ ಇದೆ. ಪ್ರತಿ ತಿಂಗಳು ಸುಮಾರು 15ರಿಂದ 20 ಸಾವಿರದಂತೆ ಅಂದಾಜು 20 ಲಕ್ಷ ಹಣ ಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

    ನೆರವಿಗೆ ಮನವಿ: ನಂದೀಶ್ ಅವರ ತಂದೆ ಜೀವನಕ್ಕಾಗಿ ಪುಟ್ಟ ವಾಚ್ ರೀಪೆರಿ ಅಂಗಡಿ ನಡೆಸುತ್ತಿದ್ದು ಬರುವ ಅಲ್ಪ ಸ್ವಲ್ಪ ಸಂಪಾದನೆಯಲ್ಲಿ ಜೀವನ ನಡೆತ್ತಿದ್ದಾರೆ. ಈ ಬಡ ಕುಟುಂಬಕ್ಕೆ ಚಿಕಿತ್ಸೆಗೆ ಇಷ್ಟೊಂದು ಹಣ ಹೊಂದಿಸಲು ಸಾದ್ಯವಾಗುತ್ತಿಲ್ಲ ಹೆಚ್ಚಿನ ಚಿಕಿತ್ಸೆಗೆ ಹಣ ಹೊಂದಿಸಲು ದಾನಿಗಳ ಮೊರೆ ಹೋಗಿದ್ದಾರೆ.

    ನಂದೀಶ್‌ಗೆ ಸಹಾಯ ಮಾಡಲಿಚ್ಚಿಸುವವರು. ಕೆನರಾ ಬ್ಯಾಂಕ್ ಬಿದ್ಕಲ್ ಕಟ್ಟೆ ಖಾತೆ ಸಂಖ್ಯೆ ನಂ: 01622210020948, ಐಎಫ್‍ಸಿ ಕೋಡ್: CNRB0010162, Phone pay or google pay 7899290869 ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9900887170, 7899290869ನ್ನು ಸಂಪರ್ಕಿಸಬಹುದು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಿಡ್ನಿ ಹಾಗೂ ಹೃದಯ ವೈಫಲ್ಯದಿಂದ ಬಳಲುತ್ತಿರುವ ಮಹಿಳೆಗೆ ಬೇಕಿದೆ ನೆರವು

    11/09/2021

    ಮುಖ್ಯಮಂತ್ರಿ ಚಿನ್ನದ ಪದಕದೊಂದಿಗೆ ಪಡೆದ ಹಣ ಬಾಲಕಿಯ ಚಿಕಿತ್ಸೆಗೆ ಹಸ್ತಾಂತರ

    24/08/2021

    ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಮಹಿಳೆಗೆ ಬೇಕಿದೆ ನೆರವು

    14/08/2021

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d