Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಿಂದು ಜಾಗರಣ ವೇದಿಕೆ: ಅಖಂಡ ಭಾರತ ಸಂಕಲ್ಪ ದಿನಾಚರಣೆ
    ಊರ್ಮನೆ ಸಮಾಚಾರ

    ಹಿಂದು ಜಾಗರಣ ವೇದಿಕೆ: ಅಖಂಡ ಭಾರತ ಸಂಕಲ್ಪ ದಿನಾಚರಣೆ

    Updated:18/08/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ:
    ನಮ್ಮ ದೇಶಕ್ಕೆ ಅಹಿಂಸೆಯಿಂದ ಸ್ವಾತಂತ್ರ್ಯ ಬಂದಿಲ್ಲ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಮಂದಿ ಹುತಾತ್ಮರಾಗಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ದೇಶದ ಮೇಲೆ ಅನೇಕರು ದಾಳಿ ಮಾಡಿದ್ದು, ಆಕ್ರಮಣ ಕೂಡ ನಡೆಯಿತು. ಸ್ವಾತಂತ್ರ್ಯದ ಬಳಿಕ ಅಧಿಕಾರದ ಲಾಲಸೆಯಿಂದ ದೇಶವನ್ನು ವಿಭಜಿಸಲಾಯಿತು. ದೇಶದ ವ್ಯವಸ್ಥೆಯನ್ನು ನಾಶ ಮಾಡುವ ಕೆಲಸ ನಡೆಯಿತು. ದೇಶದ ಭೂಭಾಗವನ್ನು ಕಳೆದುಕೊಂಡೆವು. ಇಂತಹ ಸಂಪಧ್ಭರಿತ ಭಾರತ ಏಕತೆ, ಅಖಂಡತೆಯನ್ನು ಪುನರ್ ಸ್ಥಾಪಿಸಿದಲು ಅಖಂಡ ಭಾರತ ಪರಿಕಲ್ಪನೆಯನ್ನು ಸಾಕಾರ ಮಾಡಲು ಭಾರತೀಯರು ಒಗ್ಗಟ್ಟಿನಿಂದ ಹೋರಾಟ ಮಾಡಬೇಕು ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಧರ್ಮದರ್ಶಿ ನವೀನಚಂದ್ರ ಉಪ್ಪುಂದ ಹೇಳಿದರು.

    Click Here

    Call us

    Click Here

    ಗಂಗೊಳ್ಳಿ ಹಿಂದು ಜಾಗರಣ ವೇದಿಕೆ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಜರಗಿದ ಅಖಂಡ ಭಾರತ ಸಂಕಲ್ಪ ದಿನಾಚರಣೆ ಮತ್ತು ಭಾರತ್ ಮಾತಾ ಪೂಜನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ಮತಾಂತರ, ಲವ್ ಜಿಹಾದ್ ಮೊದಲಾದವುಗಳಿಂದ ಹಿಂದುಗಳು ಭಯದಲ್ಲಿ ಜೀವನ ನಡೆಸುವ ಸ್ಥಿತಿ ನಿರ್ಮಾಣವಾಗಿದೆ. ಐಸಿಸ್ ಹೆಸರಿನಲ್ಲಿ ಕರಾವಳಿಯಲ್ಲಿ ಭಯೋತ್ಪಾದನಾ ಚಟುವಟಿಕೆ ನಡೆಸುವ ಹುನ್ನಾರ ನಡೆಸಲಾಗುತ್ತಿದೆ. ಹೀಗಾಗಿ ಹಿಂದು ಸಮಾಜ ಜಾಗೃತವಾಗಬೇಕು. ಹಿಂದುಗಳು ಒಗ್ಗಟ್ಟು, ಐಕ್ಯತೆಯನ್ನು ಕಾಪಾಡಿಕೊಂಡು ಸಮಸ್ಯೆಗಳನ್ನು ದಿಟ್ಟವಾಗಿ ಎದುರಿಸಬೇಕು ಎಂದು ಅವರು ಹೇಳಿದರು.

    ಗಂಗೊಳ್ಳಿ ಶ್ರೀ ವೀರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಜಿ.ರವೀಶ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿಂದು ಜಾಗರಣ ವೇದಿಕೆ ಬೈಂದೂರು ತಾಲೂಕು ಅಧ್ಯಕ್ಷ ರಾಜೇಶ ಆಚಾರ್ಯ ಉಪಸ್ಥಿತರಿದ್ದರು.

    ಗಂಗೊಳ್ಳಿ ಹಿಂದು ಜಾಗರಣ ವೇದಿಕೆಯ ಯಶವಂತ ಗಂಗೊಳ್ಳಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅಖಂಡ ಭಜನಾ ಮಹೋತ್ಸವ ಸಂಪನ್ನ

    16/06/2026

    ಕೊಲ್ಲೂರು: ದನಕ್ಕೆ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಲುಕಿ ಮಹಿಳೆ ಸಾವು

    16/06/2026

    ಕೋಟದ ವಿವಾಹಿತ ಮಹಿಳೆಗೆ 84.5 ಲಕ್ಷ ರೂ. ವಂಚನೆ, ಆರೋಪಿ ಬಂಧನ

    16/06/2026
    Leave A Reply Cancel Reply

    15 − fifteen =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅಖಂಡ ಭಜನಾ ಮಹೋತ್ಸವ ಸಂಪನ್ನ
    • ಕೊಲ್ಲೂರು: ದನಕ್ಕೆ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಲುಕಿ ಮಹಿಳೆ ಸಾವು
    • ಕೋಟದ ವಿವಾಹಿತ ಮಹಿಳೆಗೆ 84.5 ಲಕ್ಷ ರೂ. ವಂಚನೆ, ಆರೋಪಿ ಬಂಧನ
    • ರಕ್ತದಾನದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಮಾದರಿ: ರಾಜೀವ ಶೆಟ್ಟಿ
    • ಉಡುಪಿ: ವಿಕಲಚೇತನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.