Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೀನುಗಾರರ ಬೇಡಿಕೆ ಈಡೇರಿಸಲು ನಾಡದೋಣಿ ಮೀನುಗಾರರ ಸಂಘದಿಂದ ಮನವಿ
    ಊರ್ಮನೆ ಸಮಾಚಾರ

    ಮೀನುಗಾರರ ಬೇಡಿಕೆ ಈಡೇರಿಸಲು ನಾಡದೋಣಿ ಮೀನುಗಾರರ ಸಂಘದಿಂದ ಮನವಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ:
    ಮೀನುಗಾರರ ರಕ್ಷಣೆಗಾಗಿ ನೀಡುವ ಅತ್ಯಾಧುನಿಕ ಜೀವ ರಕ್ಷಕ ಸಲಕರಣೆಗಳನ್ನು ನೀಡುವಂತೆ ಮತ್ತು ಮೀನುಗಾರರ ರಕ್ಷಣೆಗಾಗಿ ಗಂಗೊಳ್ಳಿಯ ಬಂದರು ಅಳಿವೆ ವ್ಯಾಪ್ತಿಯಲ್ಲಿ 24×7 ರಕ್ಷಣಾಪಡೆ ಕಾರ್ಯನಿವಹಿಸುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಆಗ್ರಹಿಸಿ ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ವತಿಯಿಂದ ಕುಂದಾಪುರ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

    Click Here

    Call us

    Click Here

    ಸಂಘದ ಅಧ್ಯಕ್ಷ ಯಶವಂತ ಖಾರ್ವಿ ನೇತೃತ್ವದಲ್ಲಿ ಕುಂದಾಪುರದಲ್ಲಿ ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕರನ್ನು ಭೇಟಿ ಮಾಡಿ ಮೀನುಗಾರರ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಮನವಿ ಸಲ್ಲಿಸಲಾಯಿತು.

    ಮೀನುಗಾರರು ತಮ್ಮ ಹೊಟ್ಟೆಪಾಡಿಗಾಗಿ ಸಮುದ್ರಕ್ಕೆ ತೆರಳಿ ಮೀನುಗಾರಿಕೆ ಮಾಡುವುದು ಅನಿವಾರ್ಯವಾಗಿದೆ. ಈ ಸಂದರ್ಭದಲ್ಲಿ ಸಮುದ್ರದಲ್ಲಿ ಏಕಾಏಕಿ ಹವಾಮಾನ ವೈಪರಿತ್ಯವಾದರೆ ತನ್ನನ್ನು ತಾನು ರಕ್ಷಣೆ ಮಾಡಲು ಯಾವುದೇ ರೀತಿಯ ಜೀವ ರಕ್ಷಣಾ ಸಾಧನಗಳು ದೋಣಿಯಲ್ಲಿ ಇರದೇ ಇರುದರಿಂದ ಸರಕಾರ ಎಲ್ಲಾ ಮೀನುಗಾರರಿಗೆ ಉಚಿತವಾಗಿಜೀವ ರಕ್ಷಕ ಸಲಕರಣೆಗಳನ್ನು ಹಾಗೂ ವಿವಿಧ ಸೌಲಭ್ಯಗಳನ್ನು ನೀಡುವಂತೆ ಮತ್ತು ಸರಕಾರದ ಗಮನಕ್ಕೆ ಬರುವಂತೆ ಸರಕಾರಕ್ಕೆ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ಮೀನುಗಾರರ ಅಂಕಿಅಂಶದ ಸಮೇತ ಪ್ರಸ್ತಾವನೆಯನ್ನು ಸಲ್ಲಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

    ಮೀನುಗಾರರು ಮೀನುಗಾರಿಕೆಯನ್ನು ಮುಗಿಸಿಕೊಂಡು ಅಳಿವೆ ಬಾಗಿಲಿನ ಸಮೀಪ ತಲುಪಿದಾಗ ಕೆಲವೊಮ್ಮೆ ಹವಾಮಾನದ ವೈಪರಿತ್ಯದಿಂದ ಹಾಗೂ ಅಳಿವೆ ಬಾಗಿಲಿನಲ್ಲಿ ಸರಿಯಾದ ವ್ಯವಸ್ಥೆ ಇಲ್ಲದಿರುದರಿಂದ ಮತ್ತು ಅಲೆಯ ಅಬ್ಬರ ಏರಿಳಿತವಾಗುವ ಕಾರಣದಿಂದ ಮೀನುಗಾರರು ತೊಂದರೆ ಅನುಭವಿಸುವಂತಾಗಿದೆ ಅಲ್ಲದೇ ಮೀನುಗಾರರ ಜೀವಕ್ಕೂ ಹಾನಿಯಾಗುವ ಸಂಭವವಿರುದರಿಂದ ಮೀನುಗಾರರು ಯಾವುದೇ ರೀತಿಯ ತೊಂದರೆಯನ್ನು ಅನುಭವಿಸದೆ ನಿರ್ಭಯತೆಯಿಂದ ಮೀನುಗಾರಿಕೆ ನಡೆಸುವಂತಾಗಲು ಗಂಗೊಳ್ಳಿಯ ಅಳಿವೆ ಬಾಗಿಲಿನಲ್ಲಿ ಜೀವ ರಕ್ಷಣಾಪಡೆ ಕಾರ್ಯನಿರ್ವಹಿಸುವ ಸಂಬಂಧ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಬೇಕೆಂದು ಒತ್ತಾಯಿಸಲಾಗಿದೆ.

    ಮನವಿ ಸ್ವೀಕರಿಸಿದ ಸಹಾಯಕ ನಿರ್ದೇಶಕಿ ಸುಮಲತಾ, ನಾಡದೋಣಿ ಮೀನುಗಾರರ ಬೇಡಿಕೆಗಳ ಬಗ್ಗೆ ಸರಕಾರಕ್ಕೆ ವಿಸ್ತ್ರೃತ ವರದಿ ಸಲ್ಲಿಸುವುದಾಗಿ ಭರವಸೆ ನೀಡಿದರು.

    Click here

    Click here

    Click here

    Click Here

    Call us

    Call us

    ಸಂಘದ ಗೌರವಾಧ್ಯಕ್ಷ ಗಣಪತಿ ಖಾರ್ವಿ, ಜತೆ ಕಾರ್ಯದರ್ಶಿ ಶಿವರಾಜ್ ಖಾರ್ವಿ ಹಾಗೂ ನಿರ್ದೇಶಕ ರಾಜೇಶ ಖಾರ್ವಿ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅಖಂಡ ಭಜನಾ ಮಹೋತ್ಸವ ಸಂಪನ್ನ

    16/06/2026

    ಕೊಲ್ಲೂರು: ದನಕ್ಕೆ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಲುಕಿ ಮಹಿಳೆ ಸಾವು

    16/06/2026

    ಕೋಟದ ವಿವಾಹಿತ ಮಹಿಳೆಗೆ 84.5 ಲಕ್ಷ ರೂ. ವಂಚನೆ, ಆರೋಪಿ ಬಂಧನ

    16/06/2026
    Leave A Reply Cancel Reply

    three × 5 =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅಖಂಡ ಭಜನಾ ಮಹೋತ್ಸವ ಸಂಪನ್ನ
    • ಕೊಲ್ಲೂರು: ದನಕ್ಕೆ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಲುಕಿ ಮಹಿಳೆ ಸಾವು
    • ಕೋಟದ ವಿವಾಹಿತ ಮಹಿಳೆಗೆ 84.5 ಲಕ್ಷ ರೂ. ವಂಚನೆ, ಆರೋಪಿ ಬಂಧನ
    • ರಕ್ತದಾನದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಮಾದರಿ: ರಾಜೀವ ಶೆಟ್ಟಿ
    • ಉಡುಪಿ: ವಿಕಲಚೇತನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.