Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮುಖ್ಯಮಂತ್ರಿ ಚಿನ್ನದ ಪದಕದೊಂದಿಗೆ ಪಡೆದ ಹಣ ಬಾಲಕಿಯ ಚಿಕಿತ್ಸೆಗೆ ಹಸ್ತಾಂತರ
    ಊರ್ಮನೆ ಸಮಾಚಾರ

    ಮುಖ್ಯಮಂತ್ರಿ ಚಿನ್ನದ ಪದಕದೊಂದಿಗೆ ಪಡೆದ ಹಣ ಬಾಲಕಿಯ ಚಿಕಿತ್ಸೆಗೆ ಹಸ್ತಾಂತರ

    Updated:24/08/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಬೆಂಗಾವಲು ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಂಕರ ಪೂಜಾರಿ ಕಾಡಿನತಾರು ಅವರು ಮುಖ್ಯಮಂತ್ರಿ ಚಿನ್ನದ ಪದಕದೊಂದಿಗೆ ಪಡೆದ 10,000 ರೂ. ಮೊತ್ತವನ್ನು ವಿಲ್ಸ್‌ನ್ ಡಿಸೀಸ್ ಖಾಯಿಲೆಯಿಂದ ಬಳಲುತ್ತಿರುವ ಕೋಟದ ಬಾಲಕಿಯ ಲಿವರ್ ಟ್ರಾನ್ಸ್‌ಪ್ಲ್ಯಾಂಟ್ ಚಿಕಿತ್ಸೆಗೆ ಮಂಗಳವಾರ ಹಸ್ತಾಂತರಿದರು.

    Click Here

    Call us

    Click Here

    ಈ ಸಂದರ್ಭ ಕೋಟ ಅಮೃತೇಶ್ವರಿ ದೇವಸ್ಥಾನದ ಮೆನೇಜರ್ ಗಣೇಶ್ ಹೊಳ್ಳ, ಮಗುವಿನ ಅಜ್ಜಿ, ಅರ್ಚಕರಾದ ಅಮೃತ್ ಜೋಗಿ, ಪಡುಕೆರೆ ಪೊಲೀಸ್ ಸಿಬ್ಬಂದಿ ಪ್ರಶಾಂತ್ ಉಪಸ್ಥಿತರಿದ್ದರು.

    ಬಾಲಕಿಯ ಚಿಕಿತ್ಸೆಗೆ ಬೇಕಿದೆ ನೆರವು
    ಕೋಟ ಅಮೃತೇಶ್ವರಿ ದೇವಸ್ಥಾನದ ಸಮೀಪ ವಾಸಿಸುತ್ತಿರುವ ದಾಮೋದರ ಹಾಗೂ ದೀಕ್ಷಾ ದಂಪತಿಗಳ ಪುತ್ರಿ ಮಾನ್ಯ ಜೋಗಿ (೬) ವಿಲ್ಸ್‌ನ್ ಡಿಸೀಸ್‌ನಿಂದ ಬಳಲುತ್ತಿದ್ದು, ಬೆಂಗಳೂರಿನ ಆಸ್ಟರ್ ಇಂಟಿಗ್ರೆಟೆಡ್ ಲಿವರ್ ಕೇರ್ ಆಸ್ಪತ್ರೆಯ ವೈದ್ಯರಲ್ಲಿ ತೋರಿಸಿದಾಗ ಲಿವರ್ ಟ್ರಾನ್ಸ್‌ಪ್ಲ್ಯಾಂಟ್ ಚಿಕಿತ್ಸೆಯ ಅಗತ್ಯವಿರುದಾಗಿ ತಿಳಿಸಿದ್ದಾರೆ.

    ಚಿಕಿತ್ಸೆಗೆ ಸುಮಾರು 15ರಿಂದ 20 ಲಕ್ಷ ರೂ. ಹಣದ ಅವಶ್ಯಕತೆಯಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಕ್ಕೆ 15 ದಿನಗಳ ಒಳಗೆ ಭರಿಸುವುದು ಕಷ್ಟ ಸಾಧ್ಯವಾಗಿದೆ. ಆದ್ದರಿಂದ ಸಹೃದಯಿಗಳು ತಮ್ಮ ಕೈಲಾದ ನೆರವು ನೀಡಿ ಮಗುವಿನ ಚಿಕಿತ್ಸೆ ಸಹಕರಿಸುವಂತೆ ಕುಟುಂಬಿಕರು ಕೋರಿಕೊಂಡಿದ್ದಾರೆ.

    ಬ್ಯಾಂಕ್ ಖಾತೆ ವಿವರ: ಯೂನಿಯನ್ ಬ್ಯಾಂಕ್
    ಖಾತೆ ಹೆಸರು: ದೀಕ್ಷಾ
    ಖಾತೆ ಸಂಖ್ಯೆ: 520101235298065
    ಐಎಫ್‌ಎಸ್‌ಸಿ ಕೋಡ್: UBIN0901784
    ಪೋನ್ ಪೇ: 7090910240

    ಮೊಬೈಲ್ ಸಂಖ್ಯೆ: 9448529923, 7760862617

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು

    05/12/2025

    ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d