Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂಭಾಶಿ ಆನೆಗುಡ್ಡೆ ದೇವಳಕ್ಕೆ ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಭೇಟಿ
    ಊರ್ಮನೆ ಸಮಾಚಾರ

    ಕುಂಭಾಶಿ ಆನೆಗುಡ್ಡೆ ದೇವಳಕ್ಕೆ ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಭೇಟಿ

    Updated:25/08/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಚಿತ್ರ ನಟ ನಿರ್ದೇಶಕ ರಕ್ಷಿತ್ ಶೆಟ್ಟಿ ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ತಾವು ಹೊಸದಾಗಿ ಖರೀದಿಸಿದ ಆಡಿ ಕ್ಯೂ8 ಕಾರಿಗೆ ದೇವರ ಸಮ್ಮುಖದಲ್ಲಿ ಪೂಜೆ ಸಲ್ಲಿಸಿ ಒಂದು ಮುಡಿ ಅಕ್ಕಿ ಕಡುಬಿನ ಹರಕೆಯನ್ನು ದೇವರಿಗೆ ಸಮರ್ಪಿಸಿದರು.

    Click Here

    Call us

    Click Here

    ಈ ಸಂದರ್ಭ ದೇವಳದ ಹಿರಿಯ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ ಅವರು ನಟ ರಕ್ಷಿತ್ ಶೆಟ್ಟಿಯನ್ನು ದೇವಳದ ವತಿಯಿಂದ ಸನ್ಮಾನಿಸಿ ಗೌರವಿಸಿದರು. ಪರ್ಯಾಯ ಅರ್ಚಕ ವೆಂಕಟನಾರಾಯಣ ಉಪಾಧ್ಯಾಯ ಮತ್ತು ಸಹೋದರರು, ಮ್ಯಾನೇಜರ್ ನಟೇಶ್ ಕಾರಂತ್, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರೋಟರಿ ಕ್ಲಬ್ ಬೈಂದೂರು – ನೂತನ ಪದಾಧಿಕಾರಿಗಳ ಪದಪ್ರದಾನ

    10/07/2026

    ಮಾಹೆಯಿಂದ ಸಂಗೀತಾ ಶೆಣೈಗೆ ಡಾಕ್ಟರ್ ಆಫ್‌ ಫಿಲಾಸಫಿ ಪದವಿ ಪ್ರದಾನ

    10/07/2026

    ತಲ್ಲೂರು: ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಸಮವಸ್ತ್ರ ವಿತರಣೆ ಮತ್ತು ಪಾಲಕರ ಸಭೆ

    10/07/2026
    Leave A Reply Cancel Reply

    two × five =

    Call us

    Click Here

    Call us

    Call us

    Call us
    Highest Viewed Recently
    • ರೋಟರಿ ಕ್ಲಬ್ ಬೈಂದೂರು – ನೂತನ ಪದಾಧಿಕಾರಿಗಳ ಪದಪ್ರದಾನ
    • ಮಾಹೆಯಿಂದ ಸಂಗೀತಾ ಶೆಣೈಗೆ ಡಾಕ್ಟರ್ ಆಫ್‌ ಫಿಲಾಸಫಿ ಪದವಿ ಪ್ರದಾನ
    • ತಲ್ಲೂರು: ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಸಮವಸ್ತ್ರ ವಿತರಣೆ ಮತ್ತು ಪಾಲಕರ ಸಭೆ
    • ಕುಂದಾಪುರ ತಾಲೂಕು ಯುವ ಬಂಟರ ಸಂಘ: ಪ್ರತಿಭಾ ಪುರಸ್ಕಾರ, ವಿದ್ಯಾದೀವಿಗೆ ಯೋಜನೆಗೆ ಅರ್ಜಿ ಆಹ್ವಾನ
    • ಕೋಡಿ ಗ್ರಾಮದಲ್ಲಿ 3ನೇ ವರ್ಷದ ಪಂಚವರ್ಣ ಹಸಿರು ಹೆಜ್ಜೆ ಮನೆಗೊಂದು ಗಿಡ ನೆಡುವ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.