Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಬ್ಬದಲ್ಲಿ ಗಮ್ಮತ್ತಿರಲಿ, ಗೌಜು ಬೇಡ: ಎಸ್ಪಿ ಅಣ್ಣಾಮಲೈ
    ಕುಂದಾಪ್ರದ್ ಸುದ್ಧಿ

    ಹಬ್ಬದಲ್ಲಿ ಗಮ್ಮತ್ತಿರಲಿ, ಗೌಜು ಬೇಡ: ಎಸ್ಪಿ ಅಣ್ಣಾಮಲೈ

    Updated:27/09/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳನ್ನು ಮಾಡುವಾಗ ಸಂಭ್ರಮದಿಂದಲೇ ಮಾಡಿ, ಸಂತೋಷವನ್ನು ಹಂಚಿಕೊಳ್ಳಿ ಅದಕ್ಕೆ ಯಾರ ವಿರೋಧವೂ ಇಲ್ಲ ಆದರೆ ಅದು ಇತರರಿಗೆ ತೊಂದರೆಯನ್ನು ಕೊಡುವ ಮಟ್ಟಕ್ಕೆ ಹೋಗುವಂತಿರಬಾರದು ಎಂದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಣ್ಣಾಮಲೈ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಕುಂದಾಪುರ ಶಾಂತಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಕಾನೂನು ಪ್ರಕಾರ ಧ್ವನಿವರ್ಧಕಗಳು 50ಡೆಸಿಮಲ್‌ಕಿಂತ ಹೆಚ್ಚು ಸದ್ದು ಮಾಡಲು ಅವಕಾಶವಿಲ್ಲ. 10ಗಂಟೆಯ ನಂತರ ಉಪಯೋಗಿಸುವಂತೆಯೂ ಆದರೆ ಅದು ಸಾಧ್ಯವಿಲ್ಲವೆಂಬುದು ನಮಗೂ ತಿಳಿಯುತ್ತೆ. ಈ ವಿಚಾರದಲ್ಲಿ ಕಾನೂನನ್ನು ಸಡಿಸಿದ್ದೇವೆ. ರಾತ್ರಿ 10ಗಂಟೆಯ ಬಳಿಕ ಸಣ್ಣ ಧ್ವನಿಯನ್ನು ಬಳಸಿಕೊಳ್ಳಬಹುದು.

    ಉಡುಪಿ ಜಿಲ್ಲೆಯಲ್ಲಿ 406 ಗಣೇಶ ಉತ್ಸವಗಳು ನಡೆಯುತ್ತವೆ. ಪೊಲೀಸರ ಕಡೆಯಿಂದ ಎಲ್ಲಾ ರೀತಿಯ ಸಹಕಾರವನ್ನು ನಾವು ನೀಡಲು ಸಿದ್ಧರಿದ್ದೇವೆ. ಅದೇ ರೀತಿ ಗಣೇಶೋತ್ಸವ ಸಮಿತಿಗಳು ಕೂಡ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದ ಅವರು, ಸಾರ್ವಜನಿಕರು ಅನವಶ್ಯಕವಾಗಿ ಶಾಂತಿ ಕದಡಿದರೇ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

    24ರಂದು ಬಕ್ರೀದ್ ಹಬ್ಬವೂ ಬರುತ್ತಿದೆ. ಈ ಸಂದರ್ಭದಲ್ಲಿಯೂ ಎಲ್ಲಾ ಧರ್ಮಿಯರು ಶಾಂತಿಯಿಂದಿದ್ದು, ದನಕಳ್ಳತನ ಮುಂತಾದವುಗಳ ಬಗ್ಗೆ ಎಚ್ಚರ ವಹಿಸಬೇಕು. ದನಗಳ್ಳತನದ ಬಗ್ಗೆ ಇಲಾಖೆಯೂ ಕ್ರಮಗೊಂಡಿದ್ದು ಜಿಲ್ಲೆಯಲ್ಲಿ ಎಲ್ಲೆಡೆ ಚೆಕ್‌ಪೋಸ್ಟ್ ಮಾಡಲಾಗಿದೆ. ನಮ್ಮ ಸಿಬ್ಬಂಧಿಗಳೂ ಈ ಬಗ್ಗೆ ಗಮನವಹಿಸುತ್ತಿದ್ದಾರೆ ಎಂದವರು ಹೇಳಿದರು.

    Click here

    Click here

    Click here

    Call us

    Call us

    ಸಭೆಯಲ್ಲಿ ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷ ಭಾಸ್ಕರ ಬಿಲ್ಲವ,  ಕುಂದಾಪುರ ಉಪಾಧೀಕ್ಷಕ ಮಂಜುನಾಥ ಶೆಟ್ಟಿ, ಬೈಂದೂರು ವೃತ್ತ ನಿರೀಕ್ಷಕ ಸುದರ್ಶನ್, ಕುಂದಾಪುರ ಠಾಣೆಯ ಉಪನಿರೀಕ್ಷಕ ನಾಸಿರ್ ಹುಸೈನ್, ಗಂಗೊಳ್ಳಿ ಠಾಣೆಯ ಉಪನಿರೀಕ್ಷಕ ಸುಬ್ಬಣ್ಣ ಮೊದಲಾದವರು ಉಪಸ್ಥಿತರಿದ್ದರು.

    ಕುಂದಾಪುರದ ವಿಭಾಗದ ಎಲ್ಲಾ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು, ಮುಸ್ಲಿಂ ಹಾಗೂ ಕ್ರೈಸ್ತ ಭಾಂದವರು ಶಾಂತಿಸಭೆಯಲ್ಲಿ ಭಾಗವಹಿಸಿದ್ದರು.

    _MG_9034 _MG_9035 _MG_9044 _MG_9047

    Like this:

    Like Loading...

    Related

    Breaking News
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d