Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: 17 ಮಂದಿಗೆ ಜಿಲ್ಲಾಮಟ್ಟದ ಶಿಕ್ಷಕ ಪ್ರಶಸ್ತಿ
    ಉಡುಪಿ ಜಿಲ್ಲೆ

    ಉಡುಪಿ: 17 ಮಂದಿಗೆ ಜಿಲ್ಲಾಮಟ್ಟದ ಶಿಕ್ಷಕ ಪ್ರಶಸ್ತಿ

    Updated:06/09/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಕಿರಿಯ, ಹಿರಿಯ ಪ್ರಾಥಮಿಕ ಹಾಗೂ ಪೌಢಶಾಲಾ ವಿಭಾಗದ ಒಟ್ಟು 17 ಶಿಕ್ಷಕರಿಗೆ ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ದೊರೆತಿದ್ದು, ಸೆ.5ರಂದು ಬೆಳಿಗ್ಗೆ 9.30ಕ್ಕೆ ಸೈಂಟ್ ಸಿಸಿಲಿ ಪೌಢಶಾಲೆಯಲ್ಲಿ ಜಿಲ್ಲಾಡಳಿತದಿಂದ ಶಿಕ್ಷಕರ ದಿನಾಚರಣೆ ಸಂದರ್ಭ ಪ್ರದಾನ ಮಾಡಾಲಾಗುವುದು ಎಂದು ಡಿಡಿಪಿಐ ಎನ್.ಎಚ್. ನಾಗೂರ ತಿಳಿಸಿದ್ದಾರೆ.

    Click Here

    Call us

    Click Here

    ಕಿರಿಯ ಪ್ರಾಥಮಿಕ ವಿಭಾಗ:
    ಶಾಂತ ಪೈ, ಸಹ ಶಿಕ್ಷಕಿ, ಯಡ್ತಾಡಿ ಶಾಲೆ (ಬ್ರಹ್ಮಾವರ ವಲಯ), ಶೇಖರ ಗಾಣಿಗ, ಸಹಶಿಕ್ಷಕ, ಕಿಸ್ಮತಿ ಸರಕಾರಿ ಶಾಲೆ(ಬೈಂದೂರು ವಲಯ), ಮಂಜುನಾಥ ಶೆಟ್ಟಿ, ಸಹಶಿಕ್ಷಕ ಕುಚ್ಚೂರು ಸರಕಾರಿ ಶಾಲೆ (ಕಾರ್ಕಳ ವಲಯ) ಸುರೇಶ್ ಶೆಟ್ಟಿ, ಸಹ ಶಿಕ್ಷಕ, ಕೊಂಜಾಡಿ ಸರಕಾರಿ ಶಾಲೆ (ಕುಂದಾಪುರ ವಲಯ), ರೇಷ್ಮಾ ಎಂ.ಎನ್., ಸಹಶಿಕ್ಷಕಿ, ಕುದಿ ಸರಕಾರಿ ಶಾಲೆ (ಉಡುಪಿ ವಲಯ)

    ಹಿರಿಯ ಪ್ರಾಥಮಿಕ ವಿಭಾಗ:
    ದಿನಕರ ಶೆಟ್ಟಿ, ಮುಳ್ಯ ಶಿಕ್ಷಕ, ಬಡಾನಿಡಿಯೂರು ಸರಕಾರಿ ಶಾಲೆ(ಬ್ರಹ್ಮಾವರ ವಲಯ), ಚಂದ್ರ ನಾರಾಯಣ ಬಿಲ್ಲವ, ಸಹ ಶಿಕ್ಷಕ, ಶಿರೂರು ಸರಕಾರಿ ಶಾಲೆ (ಬೈಂದೂರು ವಲಯ), ನರೇಂದ್ರ ಕಾಮತ್ ದೈಹಿಕ ಶಿಕ್ಷಕ, ಕಾಬೆಟ್ಟು ಸರಕಾರಿ ಶಾಲೆ (ಕಾರ್ಕಳ ವಲಯ), ಶೈಲಿ ಪ್ರೇಮ ಕುಮಾರಿ ಮುಖ್ಯ ಶಿಕ್ಷಕಿ, ಪಾದೂರು ಯುಬಿಸಿಎಂ ಶಾಲೆ (ಉಡುಪಿ ವಲಯ ), ಗಣೇಶ್ ಹೇರಳೆ, ಸಹ ಶಿಕ್ಷಕ, ಆರ್ಡಿ ಅಲ್ಬಾಡಿ ಸರಕಾರಿ ಶಾಲೆ (ಕುಂದಾಪುರ ವಲಯ) ಶ್ರೀನಿವಾಸ, ಮುಖ್ಯ ಶಿಕ್ಷಕ ಶೇಡಿಮನೆ ಸರಕಾರಿ ಶಾಲೆ(ಕುಂದಾಪುರ ವಲಯ)

    ಪೌಢಶಾಲಾ ವಿಭಾಗ:
    ಪಿ.ವಿ ಆನಂದ ಸಾಲಿಗ್ರಾಮ, ಮದ್ರಾಡಿ ಎಂ ಎನ್.ಡಿ ಎಸ್.ಎಂ ಶಾಲೆ (ಕಾರ್ಕಳ ವಲಯ), ಸಂತೋಷ್ ಕುಮಾರ್ ಶೆಟ್ಟಿ, ಮುಖ್ಯ ಶಿಕ್ಷಕ, ಹೆಸ್ಕತ್ತೂರು ಸರಕಾರಿ ಶಾಲೆ (ಕುಂದಾಪುರ ವಲಯ), ಸುಬ್ರಹ್ಮಣ್ಯ ತಂತ್ರಿ, ಮುಖ್ಯ ಶಿಕ್ಷಕ ಕಟಪಾಡಿ ಎಸ್‌ವಿಎಸ್ ಶಾಲೆ (ಉಡುಪಿ ವಲಯ), ಕೃಷ್ಣಮೂರ್ತಿ ಪಿ., ಸಹ ಶಿಕ್ಷಕ, ನಾವುಂದ ಪ.ಪೂ ಕಾಲೇಜು ಪೌಢಶಾಲಾ ವಿಭಾಗ (ಬೈಂದೂರು ವಲಯ), ನರೇಂದ್ರ ಕುಮಾರ್, ಕೋಟ ವಿವೇಕ ಬಾಲಕಿಯ ಪೌಢಶಾಲೆ ( ಬ್ರಹ್ಮಾವರ ವಲಯ), ಬಿ.ಬಿ ಪ್ರವೀಣ, ದೈಹಿಕ ಶಿಕ್ಷಕ, ಮಟಪಾಡಿ ಶ್ರೀನಿಕೇತನ ಅನುದಾನಿತ ಖಾಸಗಿ ಶಾಲೆ (ಬ್ರಹ್ಮಾವರ ವಲಯ)

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026
    Leave A Reply Cancel Reply

    18 + 6 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.