ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು: ಸಿ.ಎ/ಸಿ.ಎಸ್ ಕೋರ್ಸ್ ಮಾಹಿತಿ ಕಾರ್ಯಾಗಾರ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ‌ ಸಿ.ಎ/ಸಿ.ಎಸ್ ಕೋರ್ಸ್ಗಳ ಕುರಿತ ಮಾಹಿತಿ ಕಾರ್ಯಾಗಾರ ಇತ್ತಿಚಿಗೆ ನಡೆಯಿತು.

Call us

Click Here

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಸಿ.ಎ.ನಾಗೇಂದ್ರ ಭಕ್ತ ಹೆಬ್ರಿ ಹಾಗೂ ಸಿ.ಎಸ್.ಸಂತೋಷ ಪ್ರಭು ಉಡುಪಿ ಅವರು ಕೋರ್ಸ್ ಕುರಿತು ಮಾಹಿತಿ ನೀಡಿದರು. ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಬೋಧಕ, ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿ, ಅರ್ಥಶಾಸ್ತ್ರ ಉಪನ್ಯಾಸಕರಾದ ಹರ್ಷ ಶೆಟ್ಟಿ ವಂದಿಸಿದರು.

Leave a Reply