Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋವಿಡ್ -19ನಿಂದ ಮರಣ ಹೊಂದಿದ ವ್ಯಕ್ತಿಯ ಕುಟುಂಬದವರು ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಸೂಚನೆ
    ಉಡುಪಿ ಜಿಲ್ಲೆ

    ಕೋವಿಡ್ -19ನಿಂದ ಮರಣ ಹೊಂದಿದ ವ್ಯಕ್ತಿಯ ಕುಟುಂಬದವರು ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಸೂಚನೆ

    Updated:15/09/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಸರಕಾರದ ಆದೇಶದಂತೆ ಕೋವಿಡ್ -19 ವೈರಾಣು ಸೋಂಕಿನಿಂದಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ದುಡಿಯುವ ಸದಸ್ಯ ಮೃತ ಪಟ್ಟ ಸಂದರ್ಭದಲ್ಲಿ ಮೃತರ ಕಾನೂನುಬದ್ದ ವಾರಸುದಾರರ/ಕುಟುಂಬದ ಓರ್ವ ಸದಸ್ಯರಿಗೆ ರೂ. 1 ಲಕ್ಷಗಳ ಆರ್ಥಿಕ  ಪರಿಹಾರಕ್ಕೆ ಅರ್ಜಿ ಸಲ್ಲಿಸಲು  ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚಿಸಿದ್ದಾರೆ.

    Click Here

    Call us

    Click Here

    ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಸದಸ್ಯರು ಕೋವಿಡ್-19 ಸಾಂಕ್ರಾಮಿಕ ಸೋಂಕಿನಿಂದ ಮರಣ ಹೊಂದಿದ್ದರೂ ಸಹ ಒಬ್ಬ ಸದಸ್ಯರಿಗೆ ಮಾತ್ರ ರೂ.1 ಲಕ್ಷಗಳ ಪರಿಹಾರ ಪಾವತಿಸಲಾಗುತ್ತದೆ. ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದಿಂದ RTGS/NEPT ಮೂಲಕ ನೇರವಾಗಿ ಕೋವಿಡ್ ಸೋಂಕಿನಿಂದ ಮೃತಪಟ್ಟ ಬಿಪಿಎಲ್ ಕುಟುಂಬದ ವ್ಯಕ್ತಿಯ ವಾರಸುದಾರರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಕೋವಿಡ್-19 ಸೋಂಕಿನಿಂದ ಮೃತಪಟ್ಟ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವ್ಯಕ್ತಿಗಳ ವಾರಸುದಾರರಿಗೆ ಪರಿಹಾರ ಪಾವತಿಸುವಂತಹ ಎಲ್ಲಾ ಪ್ರಕ್ರಿಯೆಗಳನ್ನು ಅಂತರ್ಜಾಲದ ಮೂಲಕವೇ ನಿರ್ವಹಿಸಲಾಗುವುದು.

    ಅರ್ಜಿದಾರರು ಪರಿಹಾರವನ್ನು ಪಡೆಯಲು ತಮ್ಮ ವ್ಯಾಪ್ತಿಯ ತಾಲ್ಲೂಕು ಕಚೇರಿಯನ್ನು ಸಂಪರ್ಕಿಸಿ ಅರ್ಜಿ ನಮೂನೆ 1ರಲ್ಲಿ ಮಾಹಿತಿ ಹಾಗೂ ನಮೂನೆ -2ರಲ್ಲಿ ಸ್ವಯಂ ಘೋಷಣಾ ಪತ್ರವನ್ನು ಮತ್ತು ನಮೂನೆ -3ರಲ್ಲಿ ನಿರಾಪೇಕ್ಷಣಾ ಪತ್ರವನ್ನು ಭರ್ತಿ ಮಾಡಿ ಈ ಕೆಳಕಂಡ ದಾಖಲಾತಿಗಳೊಂದಿಗೆ ತಾಲ್ಲೂಕು ಕಛೇರಿಗೆ ಸಲ್ಲಿಸುವುದು.

    ಕೋವಿಡ್ -19 ವೈರಾಣು ಸೋಂಕಿನಿಂದ ಮೃತಪಟ್ಟಿದ್ದಕ್ಕೆ ಸಂಬಂಧಿಸಿದಂತೆ ಕೋವಿಡ್ -19 ಪಾಸಿಟಿವ್ ರಿಪೋರ್ಟ್ (ಅಧಿಕೃತವಾಗಿ ಗುರುತಿಸಿದ ಪ್ರಯೋಗಾಲಯದಿಂದ ಪಡೆದಿರುವ) P number (patient Number) (ಕೋವಿಡ್ ದೃಢಪಟ್ಟ ರೋಗಿ ಸಂಖ್ಯೆ) ಈ ಮೇಲಿನ ದಾಖಲೆಗಳನ್ನು ಅರ್ಹತೆ ಪಡೆದ ವೈದ್ಯರಿಂದ ಧೃಢೀಕರಿಸಿ ಸಲ್ಲಿಸುವುದು.

    ಅಥವಾ ರೋಗ ಲಕ್ಷಣಗಳ ಆಧಾರದ ಮೇಲೆ ಚಿಕಿತ್ಸೆ ಪಡೆದವರು (ಕೋವಿಡ್-19 ನೆಗೆಟಿವ್ ಇದ್ದವರು) ಕ್ಲೀನಿಕಲ್ ರೇಡಿಯಾಲಜಿ ಮತ್ತು ಇತರೆ ಸಂಬಂಧಿಸಿದ ಪ್ರಯೋಗಾಲಯ ವರದಿ P ) number (patient Number) (ರೋಗಿ ಸಂಖ್ಯೆ) ಈ ಮೇಲಿನ ದಾಖಲೆಗಳನ್ನು ಅರ್ಹತೆ ಪಡೆದ ವೈದ್ಯರಿಂದ ಧೃಢೀಕರಿಸಿ ಸಲ್ಲಿಸುವುದು.

    Click here

    Click here

    Click here

    Call us

    Call us

    ಮೃತಪಟ್ಟವರ ಆಧಾರ್ ಕಾರ್ಡ್ ಪ್ರತಿ, ಮರಣ ಪ್ರಮಾಣ ಪತ್ರದ ಪ್ರತಿ , ಅರ್ಜಿದಾರರ ಪಡಿತರ ಚೀಟಿ ಪ್ರತಿ , ಅರ್ಜಿದಾರರ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ 7. ಅರ್ಜಿದಾರರಿಂದ ಸ್ವಯಂ ಘೋಷಣಾ ಪತ್ರ (ನಮೂನೆ -2) ಕುಟುಂಬದ ಸದಸ್ಯರ ನಿರಾಪೇಕ್ಷಣಾ ಪತ್ರ (ನಮೂನೆ -3) ಗಳನ್ನು ಸಲ್ಲಿಸುವುದು

    ಅರ್ಜಿ ನಮೂನೆಗಳನ್ನು ವೆಬ್ ಸೈಟ್ ವಿಳಾಸ www.udupidc.nic.in ಮೂಲಕ ಹಾಗೂ ಸಂಬಂಧಿಸಿದ ತಾಲೂಕು ಕಛೇರಿಯಿಂದ ಪಡೆಯ ಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ

    19/12/2025

    ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ

    19/12/2025

    ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ
    • ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.