Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಇಡೀ ವಿಶ್ವವೇ ವಿಶ್ವಕರ್ಮನಿಗೆ ಋಣಿಯಾಗಿದ್ದೇವೆ: ತಹಶೀಲ್ದಾರ್ ಶೋಭಾಲಕ್ಷ್ಮೀ ಎಚ್. ಎಸ್.
    ಊರ್ಮನೆ ಸಮಾಚಾರ

    ಇಡೀ ವಿಶ್ವವೇ ವಿಶ್ವಕರ್ಮನಿಗೆ ಋಣಿಯಾಗಿದ್ದೇವೆ: ತಹಶೀಲ್ದಾರ್ ಶೋಭಾಲಕ್ಷ್ಮೀ ಎಚ್. ಎಸ್.

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಇಂದು ವಿಶ್ವಕರ್ಮ ದಿನ, ವಿಶ್ವಕರ್ಮನು ಪಂಚಬ್ರಹ್ಮರ ಮೂಲಕ, ಲೋಕಕ್ಕೆ ಪಂಚಶಿಲ್ಪ ಕಾರ್ಯಗಳ ಮೂಲಕ ಸೃಷ್ಟಿಯಲ್ಲಿ ಸೃಜನಶೀಲತೆ ನಿರಂತರವಾಗಿ ನಡೆಯುತ್ತಿರುವಂತೆ ನೋಡಿಕೊಂಡವನು. ಇಡೀ ವಿಶ್ವವೇ ವಿಶ್ವಕರ್ಮನಿಗೆ ಋಣಿಯಾಗಿದ್ದೇವೆ ಎಂದು ಬೈಂದೂರು ತಾಲೂಕು ತಹಶೀಲ್ದಾರ್ ಶೋಭಾಲಕ್ಷ್ಮೀ ಎಚ್. ಎಸ್. ಹೇಳಿದರು.

    Click Here

    Call us

    Click Here

    ಅವರು ಶುಕ್ರವಾರ ಬೈಂದೂರು ತಾಲೂಕು ತಹಶೀಲ್ದಾರ್ ಕಛೇರಿಯಲ್ಲಿ ಸರ್ಕಾರದ ಆದೇಶದಂತೆ ಸರಳವಾಗಿ ವಿಶ್ವಕರ್ಮ ಜಯಂತಿ ಆಚರಿಸಿ, ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿ ವಿಶ್ವಕರ್ಮ ಜಯಂತಿಯು ವಿಶ್ವಕರ್ಮ ಸಮುದಾಯದವನ್ನು ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ. ಅದೇ ರೀತಿ ಸಮುದಾಯದ ಮೂಲಕ ಪಂಚ ಕಸಬನ್ನು ಇನ್ನೂ ಅತ್ಯಂತ ಜನಪ್ರಿಯಗೊಳಿಸಲು ಮತ್ತು ಕಲಾ ಕೌಶ್ಯಲಗಳನ್ನು ಮುಂದಿನ ಪೀಳಿಗೆಗೆ ನೀಡುವಂತಾಗಬೇಕು ಹಾಗೂ ಈ ಸಮಾಜವರು ಶಿಸ್ತು ಸಂಯಮ ತಾಳ್ಮೆ ಜಾಣತನ, ಸಾಮಾಜಿಕ ಬದ್ದತೆಯನ್ನು ರೂಢಿಸಿಕೊಂಡು ಬಂದಿದ್ದಾರೆ ಎಂದರು.

    ವಿಶ್ವಕರ್ಮ ಭಾವಚಿತ್ರವನ್ನು ಬೈಂದೂರು ವಿಶ್ವಕರ್ಮ ಯುವ ಸಂಘದ ವತಿಯಿಂದ ಬೈಂದೂರು ತಹಶೀಲ್ದಾರ್ ಕಛೇರಿಗೆ ಕೊಡುಗೆಯಾಗಿ ನೀಡಿದರು.

    ಈ ಸಂದರ್ಭ ಉಪತಹಶೀಲ್ದಾರ್ ಲತಾ ಶೆಟ್ಟಿ, ಯಡ್ತರೆ ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ್ ಬಿಲ್ಲವ, ವಿಶ್ವಕರ್ಮ ಯುವ ಸಂಘದ ಪದಾಧಿಕಾರಿಗಳಾದ ನಾಗೇಂದ್ರ ಆಚಾರ್, ನಾಗರಾಜ್ ಆಚಾರ್ ಬಂಕೇಶ್ವರ, ಶೇಷಗಿರಿ ಆಚಾರ್ ಯೋಜನಾನಗರ, ಶ್ರೀಧರ್ ಆಚಾರ್ ಪಡುವರಿ, ಸಂತೋಷ್ ಆಚಾರ್ ಬಿಜೂರು, ಸುಕೇಶ್ ಆಚಾರ್ ಹೇರಂಜಾಲು, ಹರೆಗೋಡು ಸುಮಂತ್ ಆಚಾರ್, ಪತ್ರಕರ್ತ ಹರೆಗೋಡು ಸುಶಾಂತ್ ಆಚಾರ್ ಹಾಗೂ ಬೈಂದೂರು ಕಂದಾಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಟೇಬಲ್ ಟೆನ್ನಿಸ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

    22/08/2026

    ಎಲೆಯಲ್ಲಿ ಅನ್ನವನ್ನು ಬಿಟ್ಟರೆ ವ್ಯರ್ಥ, ಹೆಚ್ಚಾಗಿ ತಿಂದರೆ ಅನರ್ಥ: ಶ್ರೀ ರಾಘವೇಶ್ವರ

    22/08/2026

    ಕೋಟ: ಅಡಿಕೆ ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

    22/08/2026
    Leave A Reply Cancel Reply

    nineteen + 11 =

    Call us

    Click Here

    Call us

    Call us

    Call us
    Highest Viewed Recently
    • ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಟೇಬಲ್ ಟೆನ್ನಿಸ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
    • ಎಲೆಯಲ್ಲಿ ಅನ್ನವನ್ನು ಬಿಟ್ಟರೆ ವ್ಯರ್ಥ, ಹೆಚ್ಚಾಗಿ ತಿಂದರೆ ಅನರ್ಥ: ಶ್ರೀ ರಾಘವೇಶ್ವರ
    • ಎಂ.ಜಿ.ಎಂ ಸಂಧ್ಯಾ ಕಾಲೇಜು: ವಾಣಿಜ್ಯ ಮತ್ತು ನಿರ್ವಹಣಾ ಕ್ಲಬ್ ಉದ್ಘಾಟನೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
    • ಕೋಟ: ಅಡಿಕೆ ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು
    • ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಸರಕಾರಿ ಸೇವೆಯಿಂದ ಅಮಾನತು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.