Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತಾರಾಪತಿಯಲ್ಲಿ ದೋಣಿ ಮಗುಚಿ ಇಬ್ಬರು ಮೀನುಗಾರರು ನಾಪತ್ತೆ
    ಅಪಘಾತ-ಅಪರಾಧ ಸುದ್ದಿ

    ತಾರಾಪತಿಯಲ್ಲಿ ದೋಣಿ ಮಗುಚಿ ಇಬ್ಬರು ಮೀನುಗಾರರು ನಾಪತ್ತೆ

    Updated:19/09/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ, ಸೆ.17:
    ಮೀನುಗಾರಿಕೆ ಮುಗಿಸಿ ಹಿಂದಿರುಗುತ್ತಿದ್ದ ದೋಣಿಗೆ ತೆರೆ ಬಡಿದು ಮಗುಚಿದ ಪರಿಣಾಮ ಇಬ್ಬರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಶುಕ್ರವಾರ ರಾತ್ರಿ 8 ಗಂಟೆಗೆ ವೇಳೆಗೆ ನಡೆದಿದೆ. ಬೈಂದೂರು ತಾಲೂಕಿನ ತಾರಾಪತಿಯಲ್ಲಿ ಘಟನೆ ನಡೆದಿದ್ದು, ನಾಪತ್ತೆಯಾದ ಮೀನುಗಾರರು ಚರಣ ಖಾರ್ವಿ ಹಾಗೂ ಅಣ್ಣಪ್ಪ ಮೊಗವೀರ ಎಂದು ಹೇಳಲಾಗಿದೆ.

    Click Here

    Call us

    Click Here

    ಮಧ್ಯಾಹ್ನದ ಬಳಿಕ ಅಳುವೆಕೋಡಿಯಿಂದ ಮೀನುಗಾರಿಕೆಗೆ ಜೈಗುರೂಜಿ ಹೆಸರಿನ ನಾಡದೋಣಿಯಲ್ಲಿ 8 ಮಂದಿ ಮೀನುಗಾರಿಕೆಗೆ ತೆರಳಿದ್ದು, ಮೀನುಗಾರಿಕೆ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ತಾರಾಪತಿ ಸಮೀಪಿಸುತ್ತಿದ್ದಂತೆ ಸಮುದ್ರದ ಅಲೆಯ ಹೊಡೆತಕ್ಕೆ ದೋಣಿ ಮುಗುಚಿದ್ದು, ಬಲೆಯ ಅಡಿಗೆ ಸಿಲುಕಿದ್ದ ಇಬ್ಬರು ನಾಪತ್ತೆಯಾಗಿದ್ದರು. ಉಳಿದ ಆರು ಮಂದಿ ಪಕ್ಕದ ದೋಣಿಯವರು ರಕ್ಷಿಸಿ ದಡಕ್ಕೆ ಕರೆತಂದು ಚಿಕಿತ್ಸೆಗೆ ದಾಖಲಿಸಿದ್ದಾರೆ. /ಕುಂದಾಪ್ರ ಡಾಟ್ ಕಾಂ ಸುದ್ದಿ./

    ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಬೈಂದೂರು ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿಗಳು ಹಾಗೂ ಮೀನುಗಾರರು ಶೋಧಕಾರ್ಯದಲ್ಲಿ ಭಾಗಿಯಾಗಿದ್ದಾರೆ.

    ಗಂಗೊಳ್ಳಿಯಲ್ಲಿ ಓರ್ವ ಮೀನುಗಾರ ನಾಪತ್ತೆ:
    ಹೊಳೆಯಲ್ಲಿ ಕಿರು ದೋಣಿಯ ಮೂಲಕ ಮೀನು ಹಿಡಿಯಲೆಂದು ಹೋಗಿದ್ದ ಗಂಗೊಳ್ಳಿ ಮಲ್ಯರಬೆಟ್ಟು ನಿವಾಸಿ ದೇವೇಂದ್ರ ಖಾರ್ವಿ (35) ಎಂಬ ವ್ಯಕ್ತಿ ಸೆ.16ರ ಸಂಜೆಯಿಂದ ನಾಪತ್ತೆಯಾಗಿದ್ದು, ಆತನಿಗಾಗಿ ಗಂಗೊಳ್ಳಿ ಬಂದರು ಸಮೀಪ ಶುಕ್ರವಾರ ಸಂಜೆಯ ತನಕ ಮೀನುಗಾರನ ಶೋಧ ಕಾರ್ಯ ನಡೆಸಿದ್ದು, ನಾಪತ್ತೆಯಾದ ವ್ಯಕ್ತಿ ಪತ್ತೆಯಾಗಿಲ್ಲ.

    ಗುರುವಾರ ಸಂಜೆ 6.30 ಕ್ಕೆ ಮನೆಯಿಂದ ಮೀನುಗಾರಿಕೆಗೆ ತೆರಳಿದ ದೇವೇಂದ್ರ ಅವರು ರಾತ್ರಿ 9 ಗಂಟೆಯಾದರೂ ವಾಪಾಸ್ ಮರಳಿ ಬಂದಿರಲಿಲ್ಲ. ಮನೆಯವರುಹುಡುಕಾಟ ನಡೆಸಿದ್ದು ಬಂದರು ಬಳಿ ಹೊಳೆಯಲ್ಲಿ ದೋಣಿ ಸಿಕ್ಕಿದೆ. ಮೀನುಗಾರಿಕೆ ನಡೆಸುವಾಗ ಆಯತಪ್ಪಿ ನೀರಿಗೆ ಬಿದ್ದಿರುವ ಶಂಕೆಯಿಂದ ರಾತ್ರಿಯಿಂದ ಶುಕ್ರವಾರ ಸಂಜೆ ತನಕವೂ ಹುಡುಕಾಡ ನಡೆಸಲಾಯಿತು. ಮುಳುಗು ತಜ್ಞರು, ಅಗ್ನಿಶಾಮಕ ದಳದವರು ಕೂಡ ಶೋಧ ಕಾರ್ಯ ನಡೆಸಿದ್ದರು/ ಕುಂದಾಪ್ರ ಡಾಟ್ ಕಾಂ ಸುದ್ದಿ/

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    eleven − two =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.