ಸೈಬ್ರಕಟ್ಟೆ ರೋಟರಿ ಸಮುದಾಯ ದಳ ಪದಗ್ರಹಣ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಸೈಬ್ರಕಟ್ಟೆ ರೋಟರಿ ಪ್ರಾಯೋಜಕತ್ವದಲ್ಲಿ ಅಂಗ ಸಂಸ್ಥೆ ಸೈಬ್ರಕಟ್ಟೆ ವಿಭಾಗದ ರೋಟರಿ ಸಮುದಾಯ ದಳ ಅಧ್ಯಕ್ಷ ಪ್ರಶಾಂತ್ ಪೂಜಾರಿಯವರಿಗೆ ರೋಟರಿ ಜಿಲ್ಲೆ ೩೧೮೨ ನ ರೋಟರಿ ಸಮುದಾಯ ದಳದ ಉಪಸಭಾಪತಿ ಅವರು ಪದಪ್ರಧಾನ ನೆರವೇರಿಸಿದರು ಕಾರ್ಯದರ್ಶಿಯಾಗಿ ರಾಘವೇಂದ್ರ ಸಿ ಶೆಟ್ಟಿ ಆಯ್ಕೆಯಾದರು ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ಯು ಪ್ರಸಾದ್ ಭಟ್ ರೋಟರಿ ವಲಯ ೩ರ ಸಹಾಯಕ ಗವರ್ನರ್ ಕೆ ಪದ್ಮನಾಭ ಕಾಂಚನ್ ವಲಯ ಸೇನಾನಿ ವಿಜಯಕುಮಾರ ಶೆಟ್ಟಿ ಆರ್. ಸಿ.ಸಿ ವಲಯ ಸಂಯೋಜಕ ಶಂಕರ್ ಸುವರ್ಣ ಪಂಚಾಯತ್ ಸದಸ್ಯ ಅಮೃತ್ ಪೂಜಾರಿ ರೋಟರಿ ಸದಸ್ಯರು ಭಾಗಿಯಾಗಿದ್ದರು. ವರದರಾಜ ಶೆಟ್ಟಿ ನಿರೂಪಿಸಿ ಅಣ್ಣಯ್ಯ ಧನ್ಯವಾದ ಸಮರ್ಪಿಸಿದರು

Call us

Click Here

Leave a Reply